Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನೇಕಲ್ | ಹೋಮ‌ದ ಹೊಗೆಯಿಂದ ಕೆರಳಿದ...

ಆನೇಕಲ್ | ಹೋಮ‌ದ ಹೊಗೆಯಿಂದ ಕೆರಳಿದ ಹೆಜ್ಜೇನು ದಾಳಿ: ಇಬ್ಬರ ಸ್ಥಿತಿ ಗಂಭೀರ

23 April 2023 11:25 AM IST
share
ಆನೇಕಲ್ | ಹೋಮ‌ದ ಹೊಗೆಯಿಂದ ಕೆರಳಿದ ಹೆಜ್ಜೇನು ದಾಳಿ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು, ಎ.23: ದೇವಸ್ಥಾನದಲ್ಲಿ ಹಾಕಿದ ಹೋಮ ಹೊಗೆಯಿಂದ ಕೆರಳಿದ ಹೆಜ್ಜೇನು ದಾಳಿ ನಡೆಸಿದ್ದರಿಂದ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಆನೇಕಲ್ ಭಾಗದಲ್ಲಿ ನಡೆದಿದೆ.

ಆನೇಕಲ್-ತಮಿಳುನಾಡು ತಳಿ ರಸ್ತೆಯ ಸೋಲೂರು ಗಡಿಯಲ್ಲಿ ನೂತನವಾಗಿ‌ ನಿರ್ಮಿಸಿದ್ದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹೋಮ ಹಾಕಲು‌ ಮುಂದಾದ ಭಕ್ತ ವೃಂದ, ಮರದಲ್ಲಿದ್ದ ಹೆಜ್ಜೇನು ಗಮನಿಸಿರಲಿಲ್ಲ. ಹೀಗಾಗಿ ಹೋಮದ ಹೊಗೆಯಿಂದ ಕೆರಳಿದ ಹೆಜ್ಜೇನು ಭಕ್ತಾಧಿಗಳ ಮೇಲೆ ದಾಳಿ ‌ಮಾಡಿದೆ.

 ಸೋಲೂರು ಗಡಿಯ ಆಂಜನೇಯ ದೇವಾಲಯಕ್ಕೆ ಲಾರಿ ಡಿಕ್ಕಿ ಹೊಡೆದು ಭಗ್ನಗೊಂಡಿದ್ದ ಗುಡಿಯನ್ನು ಮರು ನಿರ್ಮಾಣ ಮಾಡಿದ ಹಿನ್ನಲೆ ತಮುಳುನಾಡಿನ ಗೋಪಸಂದ್ರದ ಮುನಿಮಾರಪ್ಪ ಹೋಮ ಹಾಕಿಸಿದ್ದರು. ಇದೇ ಸಂದರ್ಭದಲ್ಲಿ ಎದ್ದ ಹೆಜ್ಜೇನು ಮುನಿಮಾರಪ್ಪನ ಆದಿಯಾಗಿ ನೆರೆದಿದ್ದವರ ಮೇಲೆ ದಾಳಿ‌ ನಡೆಸಿದೆ. ಸ್ಥಳಕ್ಕೆ ಬಂದ ಅಸ್ಸಾಂ ಮೂಲದ ಚಿಂಟು ತಂಡ ಇವರನ್ನು ಜೇನು ದಾಳಿಯಿಂದ ರಕ್ಷಿಸಲು ಮುಂದಾದಾಗ ಅವರ ಮೇಲೂ ಜೇನು ಚುಚ್ಚಿದೆ. ಹೆಜ್ಜೇನು ದಾಳಿಯಿಂದ ಮುನಿಮಾರಪ್ಪ ಮತ್ತು ಚಿಂತು ಪ್ರಜ್ಞೆತಪ್ಪಿ ಬಿದ್ದಿದ್ದರು. ತಕ್ಷಣ ಇಬ್ಬರನ್ನು ಚುನಾವಣಾ ಚೆಕ್ಪೋಸ್ಟ್ ನಲ್ಲಿದ್ದ ಪೊಲೀಸರು ಚುನಾವಣಾಧಿಕಾರಿಗಳು ಆನೇಕಲ್ ಸಾರ್ವಜನಿಕ‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುನಿಮಾರಪ್ಪನನ್ನು ತಮಿಳುನಾಡಿನ ಆಸ್ಪತ್ರೆಗೆ ಸಾಗಿಸಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಹೊಸೂರು ಆಸ್ಪತ್ರೆಗೆ ಸಾಗಿಸಲಾಗಿದೆ.   

share
Next Story
X