Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. IPL: 24 ಲಕ್ಷ ರೂ. ಮೌಲ್ಯದ ಸ್ಟಂಪ್...

IPL: 24 ಲಕ್ಷ ರೂ. ಮೌಲ್ಯದ ಸ್ಟಂಪ್ ಅನ್ನು ಎರಡು ಬಾರಿ ಪುಡಿಗಟ್ಟಿದ ಅರ್ಷದೀಪ್ ಸಿಂಗ್

23 April 2023 12:16 PM IST
share
IPL: 24 ಲಕ್ಷ ರೂ. ಮೌಲ್ಯದ ಸ್ಟಂಪ್ ಅನ್ನು ಎರಡು ಬಾರಿ ಪುಡಿಗಟ್ಟಿದ ಅರ್ಷದೀಪ್ ಸಿಂಗ್

ಮುಂಬೈ:  ವಾಂಖೆಡೆ ಸ್ಟೇಡಿಯಮ್ ನಲ್ಲಿ  ಶನಿವಾರ ರಾತ್ರಿ ನಡೆದ ಹೈ ಸ್ಕೋರಿಂಗ್ ಐಪಿಎಲ್ ಪಂದ್ಯದಲ್ಲಿ  ಮುಂಬೈ ಇಂಡಿಯನ್ಸ್  ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 215 ರನ್‌ಗಳ  ಗುರಿ ಬೆನ್ನಟ್ಟಿತು.  ಅಂತಿಮ  ಓವರ್ ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿರುವ ಪಂಜಾಬ್ ವೇಗದ ಬೌಲರ್   ಅರ್ಷದೀಪ್ ಸಿಂಗ್ ಆತಿಥೇಯರಿಗೆ ಗೆಲುವನ್ನು ನಿರಾಕರಿಸಿದರು.

ಅರ್ಷದೀಪ್ ತನ್ನ ಯಾರ್ಕರ್ ಎಸೆತದ ಮೂಲಕ ಕೊನೆಯ ಓವರ್ ನಲ್ಲಿ ಎರಡು ಬಾರಿ ಕ್ಲೀನ್ ಬೌಲ್ಡ್ ಮಾಡಿ 24 ಲಕ್ಷ ರೂ. ಮೌಲ್ಯದ ಸ್ಟಂಪ್ ನ್ನು ಪುಡಿಗಟ್ಟಿದ್ದಾರೆ.

ಇಶಾನ್ ಕಿಶನ್ ರನ್ನು ಬೇಗನೆ ಕಳೆದುಕೊಂಡ ಮುಂಬೈ ಮೂರು ನಿರ್ಣಾಯಕ ಜೊತೆಯಾಟದ ನೆರವಿನಿಂದ ಗೆಲುವಿನತ್ತ ಮುನ್ನಡೆದಿತ್ತು.

ಮುಂಬೈ 18ನೇ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 182  ರನ್ ಗಳಿಸಿತ್ತು. ಆಗ ಬೌಲಿಂಗ್ ಮಾಡಿದ ಅರ್ಷದೀಪ್ ಕೇವಲ 9 ರನ್ ನೀಡಿ ಸೂರ್ಯಕುಮಾರ್ ಯಾದವ್ ವಿಕೆಟನ್ನು ಉಡಾಯಿಸಿದರು.

ಅಂತಿಮ ಓವರ್ ಎಸೆಯುವ ಹೊಣೆ ಹೊತ್ತ ಅರ್ಷದೀಪ್  ಮೊದಲ ಎಸೆತದಲ್ಲಿ 1 ರನ್ ನೀಡಿದರು. ತಿಲಕ್  ವರ್ಮಾ ಮುಂದಿನ ಎಸೆತ ವ್ಯರ್ಥ ಮಾಡಿದ್ದರು. ಆಗ ಮುಂಬೈ ಗೆಲುವಿಗೆ 4 ಎಸೆತಗಳಲ್ಲಿ 15 ರನ್ ಅಗತ್ಯವಿತ್ತು. ಆಗ ಅರ್ಷದೀಪ್ ಸತತ 2 ಯಾರ್ಕರ್ ಗಳನ್ನು ಎಸೆದು  ತಿಲಕ್  ಹಾಗೂ ನೆಹಾಲ್ ವಧೇರಾರನ್ನು ಔಟ್ ಮಾಡಿದರು. ಎಡಗೈ ವೇಗಿ ಎಸೆದ ಚೆಂಡಿನ ರಭಸಕ್ಕೆ 24 ಲಕ್ಷ ರೂ. ಮೌಲ್ಯದ ಮಧ್ಯದಲ್ಲಿದ್ದ ಸ್ಟಂಪ್ ಎರಡೂ ಬಾರಿಯೂ ಹೋಳಾಯಿತು.

Stump breaker,
Game changer!

Remember to switch to Stump Cam when Arshdeep Akram bowls #MIvPBKS #IPLonJioCinema #IPL2023 #TATAIPL | @arshdeepsinghh pic.twitter.com/ZnpuNzeF7x

— JioCinema (@JioCinema) April 22, 2023
share
Next Story
X