Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಶ್ಚಿಮಬಂಗಾಳದಲ್ಲಿ 'ಮಕ್ಕಳ ಶವದೊಂದಿಗೆ...

ಪಶ್ಚಿಮಬಂಗಾಳದಲ್ಲಿ 'ಮಕ್ಕಳ ಶವದೊಂದಿಗೆ ರಾಜಕೀಯ': ಬಂಗಾಳದ ಮಕ್ಕಳ ಹಕ್ಕುಗಳ ಸಂಸ್ಥೆ ಖಂಡನೆ

23 April 2023 12:43 PM IST
share
ಪಶ್ಚಿಮಬಂಗಾಳದಲ್ಲಿ ಮಕ್ಕಳ ಶವದೊಂದಿಗೆ ರಾಜಕೀಯ: ಬಂಗಾಳದ ಮಕ್ಕಳ ಹಕ್ಕುಗಳ ಸಂಸ್ಥೆ ಖಂಡನೆ

ಕೋಲ್ಕತ್ತಾ: ಹದಿನೇಳರ ಹರೆಯದ ಬಾಲಕಿಯ  ಸಾವಿನ ಬಗ್ಗೆ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಪಶ್ಚಿಮ ಬಂಗಾಳ ಪೊಲೀಸರು ಇಂದು ಬೆಳಿಗ್ಗೆ ಜನರಲ್ಲಿ ಮನವಿ ಮಾಡಿದರು, ಮರಣೋತ್ತರ ಪರೀಕ್ಷೆಯ ವರದಿಯು ಸಾವಿಗೆ ವಿಷ ಸೇವನೆಯೇ ಕಾರಣ ಎಂದು ತೋರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಹೊರಬಂದ ಕೂಡಲೇ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮಕ್ಕಳ ಹಕ್ಕುಗಳ ಸಂಸ್ಥೆಯು  ಕೇಂದ್ರ ಸರಕಾರಿ ಸಂಸ್ಥೆಯು "ಮಕ್ಕಳ ಮೃತದೇಹಗಳೊಂದಿಗೆ" ರಾಜಕೀಯ ಮಾಡುತ್ತಿದೆ ಹಾಗೂ  ರಾಜ್ಯವನ್ನು ದೂಷಿಸಲು ಕಾನೂನುಗಳನ್ನು "ನಿಸ್ಸಂಶಯವಾಗಿ" ಉಲ್ಲಂಘಿಸುತ್ತಿದೆ ಎಂದು ಆರೋಪಿಸಿತು.

ಮಕ್ಕಳ ಹಕ್ಕುಗಳ ಪಾಲಕರೇ  ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಶವದೊಂದಿಗೆ ರಾಜಕೀಯ ಮಾಡುತ್ತಿದ್ದಾರೆ! ನಾಚಿಕೆಗೇಡಿನ NCPCR!" ಎಂದು ಪಶ್ಚಿಮ ಬಂಗಾಳ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ (WBCPCR) ಟ್ವೀಟ್ ಮಾಡಿದೆ.

17 ವರ್ಷದ ಬಾಲಕಿಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಯಾವುದೇ ಪ್ರಮುಖ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ಈ ಘಟನೆಗೆ ಸಂಬಂಧಿಸಿ  ಇಬ್ಬರನ್ನು ಬಂಧಿಸಲಾಗಿದೆ. ಬಾಲಕಿಯನ್ನು  ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದರಿಂದ ಸತತ ಎರಡು ದಿನಗಳಲ್ಲಿ ಪ್ರದೇಶದಲ್ಲಿ  ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು,  ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಘಟನೆ ಖಂಡಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬೇಡಿಕೆ ಇಟ್ಟಿದೆ.

ಪ್ರಕರಣದ ಸೂಕ್ಷ್ಮತೆಯನ್ನು ಗಮನಿಸಿ ಮರಣೋತ್ತರ ಪರೀಕ್ಷೆ ನಡೆಸಲು ಮೂವರು ಸದಸ್ಯರ ತಂಡವನ್ನು ರಚಿಸಲಾಗಿದೆ ಹಾಗೂ  ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

share
Next Story
X