Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಂತ ಅಂತೋನಿ ಆಶ್ರಮದಲ್ಲಿ...

ಮಂಗಳೂರು: ಸಂತ ಅಂತೋನಿ ಆಶ್ರಮದಲ್ಲಿ ಕೃತಜ್ಞತಾ ದಿನಾಚರಣೆ

23 April 2023 9:05 PM IST
share
ಮಂಗಳೂರು: ಸಂತ ಅಂತೋನಿ ಆಶ್ರಮದಲ್ಲಿ ಕೃತಜ್ಞತಾ ದಿನಾಚರಣೆ

ಮಂಗಳೂರು: ನಗರದ ಜೆಪ್ಪುವಿನ ಸಂತ ಅಂತೋನಿ ಚಾರಿಟೇಬಲ್ ಸಂಸ್ಥೆಗಳ ಶತಮಾನೋತ್ಸವದ ರಜತ ಮಹೋತ್ಸವದ ಅಂಗವಾಗಿ ಕೃತಜ್ಞತಾ ದಿನವನ್ನು ರವಿವಾರ ಜೆಪ್ಪುಸಂತ ಅಂತೋನಿ ಚಾಪೆಲ್‌ನಲ್ಲಿ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಕ್ಷೇತ್ರದ ಶ್ರೇಷ್ಠಗುರು ಅತೀ ವಂದನೀಯ ಮ್ಯಾಕ್ಸಿಮ್ ಎಲ್. ನೊರೊನ್ಹಾ ಸಂಸ್ಥೆಯ ಮೇಲೆ ತೋರಿದವರಿಗೆ ದೇವರಿಗೆ ಸ್ತೋತ್ರ ಸಲ್ಲಿಸಿ ದಿವ್ಯ ಬಲಿಪೂಜೆಯನ್ನು ಆರ್ಪಿಸಿದರು.

ಸಂಸ್ಥೆಯ ಸಹಾಯಕ ನಿರ್ದೇಶಕ ಫಾ.ರೂಪೇಶ್ ತಾವ್ರೊ ಪ್ರವಚನ ನೀಡಿದರು. ‘ಸಂಭ್ರಮ’ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸಂಸ್ಥೆಗೆ ಸೇವೆ ಸಲ್ಲಿಸಿದ ನಿರ್ದೇಶಕರು, ಹಿತಚಿಂತಕರು, ದಾನಿಗಳು ಹಾಗೂ ಹಿತೈಷಿಗಳನ್ನು ಸಂತ ಆಂತೋನಿಯ ಪ್ರತಿಮೆಯನ್ನು ಕಾಣಿಕೆಯಾಗಿ ನೀಡಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಮಾರ್ಸೆಲ್ ಮೊಂತೇರೊ, ಮಂಗಳೂರು ಧರ್ಮಕ್ಷೇತ್ರದ ಕುಲಪತಿ, ಅತೀ ವಂದನೀಯ ವಿಕ್ಟರ್ ಜಾರ್ಜ್ ಡಿಸೋಜ, ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ವಿಲಿಯಂ ಬಾರ್ಬೋಜಾ, ಫಾ. ಲಾರೆನ್ಸ್ ಡಿಸೋಜ, ಫಾ. ಫ್ರಾನ್ಸಿಸ್ ಡಿಸೋಜ, ಫಾ.ತ್ರಿಶನ್ ಡಿಸೋಜ, ಸಂಸ್ಥೆಯ ನಿರ್ದೇಶಕ ಫಾ.ಜೆ.ಬಿ.ಕ್ರಾಸ್ತಾ, ಸಹಾಯಕ ನಿರ್ದೇಶಕ ಫಾ.ಲ್ಯಾರಿ ಪಿಂಟೋ ಉಪಸ್ಥಿತರಿದ್ದರು.

ಸಂಸ್ಥೆಯ ಮರು ವಿನ್ಯಾಸಗೊಳಿಸಲಾದ ‘ವೆಬ್‌ಸೈಟ್’ನ್ನು ಅನಾವರಣಗೊಳಿಸಿದರು. ನಿಸರ್ಗ ಪ್ರೇಮಿಯಾಗಿದ್ದ ಪಾದುವ ಸಂತ ಅಂತೋನಿಯ ನೆನಪಿಗೆ ಸಂತ ಅಂತೋನಿ ಚಾರಿಟಿ ಸಂಸ್ಥೆಯ ವತಿಯಿಂದ  ಫಲ ನೀಡುವ 10 ಗಿಡಗಳನ್ನು ನೆಡಲಾಯಿತು. ಸೈಮನ್ ಪಾಯ್ಸ್ ಬಜಾಲ್ ಮತ್ತು ತಂಡದಿಂದ ಬಲಿಪೂಜೆಯ ಗಾಯನವನ್ನು ಆಯೋಜಿಸಲಾಗಿತ್ತು.

share
Next Story
X