Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಸಿಇಆರ್‌ಟಿ ಕೈಬಿಟ್ಟ ವಿಷಯ ರಾಜ್ಯ...

ಎನ್‌ಸಿಇಆರ್‌ಟಿ ಕೈಬಿಟ್ಟ ವಿಷಯ ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲು ಕೇರಳ ನಿರ್ಧಾರ

26 April 2023 7:48 AM IST
share
ಎನ್‌ಸಿಇಆರ್‌ಟಿ ಕೈಬಿಟ್ಟ ವಿಷಯ ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲು ಕೇರಳ ನಿರ್ಧಾರ

ತಿರುವನಂತಪುರ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) 11 ಮತ್ತು 12ನೇ ತರಗತಿಯ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಪುಸ್ತಕಗಳಿಂದ ಕೈಬಿಟ್ಟ ವಿಷಯಗಳನ್ನು ಕ್ರೋಢೀಕರಿಸಿ ಪೂರಕ ಪಠ್ಯಪುಸ್ತಕವಾಗಿ ಸಿದ್ಧಪಡಿಸಿ, ಹಂಚಲು ಕೇರಳ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎಸ್‌ಸಿಇಆರ್‌ಟಿ) ಸರ್ಕಾರದ ಒಪ್ಪಿಗೆ ಕೋರಿದೆ.

2002ರ ಗುಜರಾತ್ ಗಲಭೆ, ಮೊಘಲ್ ಸಾಮ್ರಾಜ್ಯದ ಇತಿಹಾಸ, ಆರೆಸ್ಸೆಸ್ ನಿಷೇಧ ಮತ್ತು ಮಹಾತ್ಮಾಗಾಂಧಿ ಹತ್ಯೆಗೆ ಸಂಬಂಧಿಸಿದ ಭಾಗವನ್ನು ಪಠ್ಯಪುಸ್ತಕಗಳಿಂದ ಕೈಬಿಟ್ಟ ಎನ್‌ಸಿಇಆರ್‌ಟಿ ಕ್ರಮವನ್ನು ಕೇರಳ ಸರ್ಕಾರ ವಿರೋಧಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಸಿಇಆರ್‌ಟಿ ಪಠ್ಯಕ್ರಮದ ಚಾಲನಾ ಸಮಿತಿ, ಪೂರಕ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿ, ಎನ್‌ಸಿಇಆರ್‌ಟಿ ಕೈಬಿಟ್ಟ ವಿಷಯಗಳನ್ನು ಮತ್ತೆ ಸೇರಿಸಲು ಸಲಹೆ ಮಾಡಿದೆ.

ಕೆಲವು ತಿಂಗಳಲ್ಲಿ ಈ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿ ಮುದ್ರಿಸಲು ಸಾಧ್ಯ. ಆಗಸ್ಟ್ ತಿಂಗಳ ಒಳಗಾಗಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಪೂರೈಸಬಹುದಾಗಿದೆ ಎಂದು ಎಸ್‌ಸಿಇಆರ್‌ಟಿ ನಿರ್ದೇಶಕ ಎಂ.ಜಯಚಂದ್ರನ್ ಹೇಳಿದ್ದಾರೆ. 6ರಿಂದ 12ನೇ ತರಗತಿವರೆಗಿನ ಪಠ್ಯದ ಹಲವು ಭಾಗಗಳನ್ನು ಎನ್‌ಸಿಇಆರ್‌ಟಿ ಕೈಬಿಟ್ಟಿತ್ತು. ಆದರೆ ಕೇರಳ ಸರ್ಕಾರ 11 ಮತ್ತು 12ನೇ ತರಗತಿಯ ಪಠ್ಯಕ್ಕೆ ಮಾತ್ರ ಎನ್‌ಸಿಇಆರ್‌ಟಿಯನ್ನು ಅವಲಂಬಿಸಿರುವುದರಿಂದ ಉಳಿದ ತರಗತಿಗಳ ಪಠ್ಯದಿಂದ ವಿಷಯಗಳನ್ನು ಕೈಬಿಟ್ಟಿರುವುದು ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ .

ಸಾಮಾನ್ಯ ಶಿಕ್ಷಣ ಖಾತೆ ಸಚಿವ ವಿ.ಶಿವನ್‌ಕುಟ್ಟಿಯವರು ಈ ವಿಷಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಚರ್ಚಿಸುವಂತೆ ಸಮಿತಿ ಮನವಿ ಮಾಡಿದೆ. ಪಠ್ಯವನ್ನು ತಿರುಚುವ ಮೂಲಕ ಕೇಂದ್ರ ಸರ್ಕಾರ ಹಾಗೂ ಎನ್‌ಸಿಇಆರ್‌ಟಿ ತಮ್ಮದೇ ಕಾರ್ಯಸೂಚಿ ಅನುಷ್ಠಾನಕ್ಕೆ ಹುನ್ನಾರ ನಡೆಸಿವೆ ಎಂದು ಸಮಿತಿಯ ಅಧ್ಯಕ್ಷರೂ ಆಗಿಅರುವ ಶಿವನ್‌ಕುಟ್ಟಿ ದೂರಿದ್ದಾರೆ.

share
Next Story
X