Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಮುಸೂಕ್ಷ್ಮ ಬಂಟ್ವಾಳವನ್ನು ಶಾಂತಿಯ...

ಕೋಮುಸೂಕ್ಷ್ಮ ಬಂಟ್ವಾಳವನ್ನು ಶಾಂತಿಯ ಬಂಟ್ವಾಳವಾಗಿ ಮಾರ್ಪಡಿಸಿದ್ದು ಬಿಜೆಪಿ ಎಂ.ಎಲ್.ಎ. ಸಾಧನೆ : ಕೃಷ್ಣದಾಸ್

26 April 2023 3:57 PM IST
share
ಕೋಮುಸೂಕ್ಷ್ಮ ಬಂಟ್ವಾಳವನ್ನು ಶಾಂತಿಯ ಬಂಟ್ವಾಳವಾಗಿ ಮಾರ್ಪಡಿಸಿದ್ದು ಬಿಜೆಪಿ ಎಂ.ಎಲ್.ಎ. ಸಾಧನೆ : ಕೃಷ್ಣದಾಸ್

ಬಂಟ್ವಾಳ : ದಕ್ಷಿಣ ಭಾರತದಲ್ಲೇ ಅತೀ ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದ್ದ ಬಂಟ್ವಾಳವನ್ನು ಸಂಘರ್ಷರಹಿತ ಹಾಗೂ ಶಾಂತಿಯ ಬಂಟ್ವಾಳವಾಗಿ ಪರಿವರ್ತಿಸಿದ ಕೀರ್ತಿ ಬಿಜೆಪಿ ಶಾಸಕ ರಾಜೇಶ್ ನಾಯಕ್ ಅವರಿಗೆ ಸಲ್ಲುತ್ತದೆ ಎಂದು ಕೇರಳ ಬಿಜೆಪಿ ಕೋಶಾಧಿಕಾರಿ ಕೃಷ್ಣದಾಸ್ ಹೇಳಿದರು. 

ಮಂಗಳವಾರ  ಬಿ.ಸಿ. ರೋಡಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಓರ್ವ ಸಾಮಾನ್ಯ ಕಾರ್ಯಕರ್ತನಾಗಿದ್ದ ರಾಜೇಶ್ ನಾಯಕ್ ಪಕ್ಷ ನೀಡಿದ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಬಂಟ್ವಾಳದ ಶಾಸಕನಾಗಿ ಒಂದೇ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿಗೂ ಮಿಕ್ಕಿದ ಅಭಿವೃದ್ದಿ ಕಾಮಗಾರಿಗಳನ್ನು ನಡೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಎಂಎಲ್‍ಎ, ಎಂಎಲ್ಸಿ ಮಾಡುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ ಎಂದರು.

ಬಂಟ್ವಾಳ ಪುರಸಭೆಯಲ್ಲಿ  ಕಾಂಗ್ರೆಸ್ ನೊಂದಿಗೆ  ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಚಲಾಯಿಸುವ ಎಸ್.ಡಿ.ಪಿ.ಐ ಪಕ್ಷವು ಕಾಂಗ್ರೆಸ್ ಪಕ್ಷದ ಬಿ ಟೀಂ ಆಗಿದೆ ಎಂದು ಅವರು ದೇಶವಿರೋಧಿ ಚಟುವಟಿಕೆ ನಡೆಸುವವರೊಂದಿಗೆ ಕಾಂಗ್ರೆಸ್ ಅನ್ಯೋನ್ಯ ಸಂಬಂಧ ಹೊಂದಿದೆ ಎಂದವರು ಆರೋಪಿಸಿದರು.

ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಮತ್ತೊಮ್ಮೆ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲೂ ಬಿಜೆಪಿ ಸರಕಾರ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. 

ಈ ಸಂದರ್ಭ ಶಾಸಕ ರಾಜೇಶ್ ನಾಯಕ್, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಕೇರಳ-ಪಾಲಕ್ಕಾಡ್ ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ರವಿಶಂಕರ್ ಮಿಜಾರ್, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ, ನವೀನ್ ಕುಮಾರ್, ರಂಜಿತ್ ಮೈರ ಮೊದಲಾದವರು ಉಪಸ್ಥಿತರಿದ್ದರು.

share
Next Story
X