Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌಷ್ಟಿಕ ಪೌಡರ್‌ನಲ್ಲಿ ‘ಹಾನಿಕಾರಕ’...

ಪೌಷ್ಟಿಕ ಪೌಡರ್‌ನಲ್ಲಿ ‘ಹಾನಿಕಾರಕ’ ಅಂಶಗಳಿರುವ ಆರೋಪ:ಉತ್ತರಿಸುವಂತೆ ಬೋರ್ನ್‌ವಿಟಾ ಉತ್ಪಾದಕರಿಗೆ ಎನ್ಸಿಪಿಸಿಆರ್ ಪತ್ರ

ತಪ್ಪು ಮಾಹಿತಿಯ ಜಾಹೀರಾತುಗಳನ್ನು ಕೈಬಿಡುವಂತೆ ಸೂಚನೆ

26 April 2023 10:40 PM IST
share
ಪೌಷ್ಟಿಕ ಪೌಡರ್‌ನಲ್ಲಿ ‘ಹಾನಿಕಾರಕ’ ಅಂಶಗಳಿರುವ ಆರೋಪ:ಉತ್ತರಿಸುವಂತೆ ಬೋರ್ನ್‌ವಿಟಾ ಉತ್ಪಾದಕರಿಗೆ ಎನ್ಸಿಪಿಸಿಆರ್ ಪತ್ರ
ತಪ್ಪು ಮಾಹಿತಿಯ ಜಾಹೀರಾತುಗಳನ್ನು ಕೈಬಿಡುವಂತೆ ಸೂಚನೆ

ಹೊಸದಿಲ್ಲಿ,ಎ.26 ಬಹುತೇಕವಾಗಿ ಮಕ್ಕಳು ಸೇರಿದಂತೆ ದೇಶಾದ್ಯಂತ ಕೋಟ್ಯಂತರ ಮಂದಿ ಸೇವಿಸುವ ಪೌಷ್ಟಿಕ ಹುಡಿ ಬೊರ್ನ್ವಿಟಾವು ಹಾನಿಕಾರಕ ಪದಾರ್ಥಗಳನ್ನು ಒಳಗೊಂಡಿದೆಯೆಂದು ಆರೋಪಗಳ ಬಗ್ಗೆ ಉತ್ತರಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್)ವು, ಉತ್ಪಾದಕಸಂಸ್ಥೆಯಾದ ಮೊಂಡೆಲೆಝ್ ಇಂಡಿಯಾ ಇಂಟರ್ನ್ಯಾಶನಲ್ ಗೆ ಬುಧವಾರ ಪತ್ರ ಬರೆದಿದೆ.

ಗ್ರಾಹಕರನ್ನು ತಪ್ಪುದಾರಿಗೆಳೆಯುವ ಬೊರ್ನ್ವಿಟಾದ ಜಾಹೀರಾತುಗಳು ಹಾಗೂ ಲೇಬಲ್ ಗಳನ್ನು ಪರಿಶೀಲಿಸುವಂತೆ ಮತ್ತು ಹಿಂತೆಗೆದುಕೊಳ್ಳುವಂತೆಯೂ ಅದು ಮೊಂಡೆಲೆಝ್ ಇಂಡಿಯಾಗೆ ಸಲಹೆ ನೀಡಿದೆ.

ಮೊಂಡೆಲೆಝ್ ನ ಅಂಗಸಂಸ್ಥೆಯಾದ ಕ್ಯಾಡ್ಬರಿಯ ಉತ್ಪನ್ನವಾದ ಬೊರ್ನ್ವಿಟಾವು ಸಕ್ಕರೆ ಹಾಗೂ ಕೊಕ್ಕಾದ ಘನದ್ರವ್ಯಗಳು ಹಾಗೂ ಕ್ಯಾನ್ಸರ್‌ಕಾರಕ ಕೃತಕಬಣ್ಣವನ್ನು ಒಳಗೊಂಡಿವೆಯೆಂದು ‘ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್’ ರೇವಂತ್ ಹಿಮತ್‌ಸಿಂಗ್ಕಾ ಎಂಬವರು ಪ್ರಸಾರ ಮಾಡಿದ ವಿಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಪೌಷ್ಟಿಕತಜ್ಞ ಹಾಗೂ ಆರೋಗ್ಯ ತರಬೇತುದಾರ ಎಂಬುದಾಗಿ ತನ್ನನ್ನು ಪರಿಚಯಿಸಿಕೊಂಡಿರುವ ರೇವಂತ್ ಅವರು ಮೊಂಡೆಲೆಝ್ ಇಂಡಿಯಾ ತನಗೆ ಕಾನೂನುನೋಟಿಸ್ ಜಾರಿಗೊಳಿಸಿದ ಬಳಿಕ ವಿವಾದಾತ್ಮಕ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಿಂದ ತೆಗೆದುಹಾಕಿದ್ದರು. ಆವಾಗಿನಿಂದ ಈ ವಿಡಿಯೋ ಕ್ಲಿಪ್ ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದೆ ಹಾಗೂ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಆರೋಪಗಳನ್ನು ಮೊಂಡೆಲೆಝ್ ಕಂಪೆನಿಯು ಅಲ್ಲಗಳೆದಿದೆ.

‘‘ನಿಮ್ಮ ಉತ್ಪನ್ನವು ಅಧಿಕ ಶೇಕಡವಾರು ಪ್ರಮಾಣದ ಸಕ್ಕರೆ ಹಾಗೂ ಮಕ್ಕಳ ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮವನ್ನು ಬೀರಬಹುದಾದಂತಹ ಅಂಶಗಳು, ಪದಾರ್ಥಗಳು, ಮಿಶ್ರಣಗಳು, ಸಂಯೋಜಕ (ಫಾರ್ಮುಲಾ)ಗಳನ್ನು ಹೊಂದಿದೆಯೆಂಬುದು ಆಯೋಗದ ಗಮನಕ್ಕೆ ಬಂದಿದೆ’’ ಎಂದು ಎನ್ಸಿಪಿಸಿಆರ್, ಮೊಂಡೆಲೆಝ್ ಇಂಟರ್ನ್ಯಾಶನಲ್ ಇಂಡಿಯಾದ ಅಧ್ಯಕ್ಷ ದೀಪಕ್ ಅಯ್ಯರ್ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ತಿಳಿಸಿದೆ.

ಭಾರತೀಯ ಆಹಾರ ಸುರಕ್ಷತಾ ಮಾನದಂಡ ಪ್ರಾಧಿಕಾರ (ಎಫ್ಎಸ್ಎಸ್ಎಐ) ಹಾಗೂ ಗ್ರಾಹಕ ರಕ್ಷಣಾ ಕಾಯ್ದೆಯ ಮಾರ್ಗದರ್ಶಿ ಸೂತ್ರಗಳು ಹಾಗೂ ನಿಯಮಾವಳಿಗಳ ಪ್ರಕಾರ ಕಡ್ಡಾಯವಾಗಿರುವ ಉತ್ಪನ್ನದಲ್ಲಿರುವ ಅಂಶಗಳ ವಿವರಗಳನ್ನು ಪ್ರದರ್ಶಿಸುವಲ್ಲಿ ವಿಫಲವಾಗಿದೆ ಎಂದು ಮಕ್ಕಳ ಹಕ್ಕುಗಳ ಆಯೋಗವು ಪತ್ರದಲ್ಲಿ ತಿಳಿಸಿದೆ.ತನ್ನ ಈ ಪತ್ರಕ್ಕೆ ಒಂದು ವಾರದೊಳಗೆ ಉತ್ತರಿಸುವಂತೆಯೂ ಅದು ಕಂಪೆನಿಗೆ ಸೂಚಿಸಿದೆ.

share
Next Story
X