Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ: ಎನ್ಐಎ...

ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ: ಎನ್ಐಎ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್

27 April 2023 1:29 PM IST
share
ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ: ಎನ್ಐಎ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತಾ: ಕಳೆದ ತಿಂಗಳು ಪಶ್ಚಿಮ ಬಂಗಾಳದ ಹೂಗ್ಲಿ, ಹೌರಾ ಹಾಗೂ ದಕ್ಷಿಣ ದಿನಾಜ್‌ಪುರ ಜಿಲ್ಲೆಗಳಲ್ಲಿ ರಾಮನವಮಿ ಆಚರಣೆಯ ವೇಳೆ ಭುಗಿಲೆದ್ದ ಹಿಂಸಾಚಾರದ ಕುರಿತು ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಆದೇಶಿಸಿದೆ.

ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು ಈ ಪ್ರಕರಣಗಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ  ಇತರ ದಾಖಲೆಗಳನ್ನು ಎರಡು ವಾರಗಳಲ್ಲಿ ಕೇಂದ್ರಕ್ಕೆ ಹಸ್ತಾಂತರಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿತು.

 ಆ ದಾಖಲೆಗಳನ್ನು ಸ್ವೀಕರಿಸಿದ ನಂತರ ಆ ದಾಖಲೆಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ.

ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಹಿಂಸಾಚಾರದ ಬಗ್ಗೆ ಎನ್‌ಐಎ ತನಿಖೆಯನ್ನು ಕೋರಿದ್ದರು.  ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ರಿಶ್ರಾ, ಹೌರಾದ ಶಿಬ್‌ಪುರ ಹಾಗೂ  ದಕ್ಷಿಣ ದಿನಾಜ್‌ಪುರ ಜಿಲ್ಲೆಯ ದಲ್ಖೋಲಾದಲ್ಲಿ ಘರ್ಷಣೆಗಳು ಸಂಭವಿಸಿದ್ದವು.

ಹೌರಾದ ಶಿಬ್‌ಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದಿದ್ದರಿಂದ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು.  ಕಲ್ಲು ತೂರಾಟ ನಡೆಸಲಾಯಿತು ಹಾಗೂ  ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು. ನಂತರ ರಾಜ್ಯದ ಹೂಗ್ಲಿ ಮತ್ತು ದಾಲ್ಖೋಲಾ ಜಿಲ್ಲೆಗಳಲ್ಲಿಯೂ ಘರ್ಷಣೆಗಳು ವರದಿಯಾಗಿವೆ.

ಹೌರಾದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘರ್ಷಣೆಯ ಬಗ್ಗೆ ಕ್ರಮ ತೆಗೆದುಕೊಂಡ ವರದಿಯನ್ನು ಎಪ್ರಿಲ್ 5 ರೊಳಗೆ ನೀಡಬೇಕೆಂದು ಪಶ್ಚಿಮ ಬಂಗಾಳ ಸರಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಈ ತಿಂಗಳ ಆರಂಭದಲ್ಲಿಆದೇಶಿಸಿತ್ತು.

share
Next Story
X