Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಸುಸೈಡ್‌ ನೋಟ್‌' ಉಲ್ಲೇಖದೊಂದಿಗೆ ಹಾಸ್ಯ...

'ಸುಸೈಡ್‌ ನೋಟ್‌' ಉಲ್ಲೇಖದೊಂದಿಗೆ ಹಾಸ್ಯ ಚಟಾಕಿ ಹಾರಿಸಿದ ಪ್ರಧಾನಿ ಮೋದಿ: ಪ್ರಿಯಾಂಕ ಗಾಂಧಿ ಆಕ್ರೋಶ

ಖಿನ್ನತೆ, ಆತ್ಮಹತ್ಯೆ ನಗುವ ವಿಚಾರವಲ್ಲ ಎಂದ ಕಾಂಗ್ರೆಸ್ ನಾಯಕಿ

27 April 2023 1:34 PM IST
share
ಸುಸೈಡ್‌ ನೋಟ್‌ ಉಲ್ಲೇಖದೊಂದಿಗೆ ಹಾಸ್ಯ ಚಟಾಕಿ ಹಾರಿಸಿದ ಪ್ರಧಾನಿ ಮೋದಿ: ಪ್ರಿಯಾಂಕ ಗಾಂಧಿ ಆಕ್ರೋಶ
ಖಿನ್ನತೆ, ಆತ್ಮಹತ್ಯೆ ನಗುವ ವಿಚಾರವಲ್ಲ ಎಂದ ಕಾಂಗ್ರೆಸ್ ನಾಯಕಿ

ಹೊಸದಿಲ್ಲಿ: ಸುಸೈಡ್‌ ನೋಟ್‌ ಉಲ್ಲೇಖದೊಂದಿಗೆ ಹಾಸ್ಯ ಚಟಾಕಿ ಹಾರಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಕಾಂಗ್ರೆಸ್‌ (Congress) ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ (Priyanka Gandhi Vadra) ಕಿಡಿಕಾರಿದ್ದಾರೆ. ಈ ಹಾಸ್ಯ ಚಟಾಕಿ ಹಾರಿಸಿದ ಪ್ರಧಾನಿ ಹಾಗೂ ಅದನ್ನು ಕೇಳಿ ಮನತುಂಬಿ ನಕ್ಕ ಎಲ್ಲರೂ  ಮಾನಸಿಕ ಆರೋಗ್ಯ ವಿಷಯಗಳನ್ನು ಈ ರೀತಿ ಅಸಂವೇದಿತನದಿಂದ ನೋಡುವ ಬದಲು ಸ್ವಲ್ಪ ಜ್ಞಾನ ಸಂಪಾದಿಸಿಕೊಳ್ಳಬೇಕು ಎಂದು ಪ್ರಿಯಾಂಕ ಹೇಳಿದ್ದಾರೆ.

ಬುಧವಾರ ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಪ್ರಧಾನಿ, ಪ್ರೊಫೆಸರ್‌ ಒಬ್ಬರು ತಮ್ಮ ಪುತ್ರಿ ಬರೆದಿದ್ದ ಸುಸೈಡ್‌ ನೋಟ್‌ ಒಂದನ್ನು ಓದುವ ವೇಳೆಗೆ, ತಾನು ಇಷ್ಟು  ವರ್ಷ ಕಷ್ಟಪಟ್ಟ ಹೊರತಾಗಿಯೂ ಆಕೆ ಸ್ಪೆಲ್ಲಿಂಗ್‌ ತಪ್ಪಾಗಿ ಬರೆದಿರುವುದನ್ನು ಎತ್ತಿ ತೋರಿಸಿದ್ದರು ಎಂದು ಹೇಳಿದ್ದಾರೆ.

ನಿರ್ದಿಷ್ಟ ವಾಹಿನಿಯ ಸಂಪಾದಕರು ಹಿಂದಿ ಭಾಷೆಯಲ್ಲಿ ಚೆನ್ನಾಗಿ ಮಾತನಾಡುತ್ತಿದ್ದಾರೆಂಬುದನ್ನು ಹೇಳುವ ಸಂದರ್ಭ ಪ್ರಧಾನಿ ಈ ಹಾಸ್ಯ ಚಟಾಕಿ ಹಾರಿಸಿದ್ದರು.

ಈ ಸಂದರ್ಭದ ವೀಡಿಯೋವನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ ಪ್ರಿಯಾಂಕ ಗಾಂಧಿ ವಾದ್ರಾ, “ಖಿನ್ನತೆ ಮತ್ತು ಆತ್ಮಹತ್ಯೆ, ಪ್ರಮುಖವಾಗಿ ಯುವಜನತೆಯಲ್ಲಿ ನಗುವ ವಿಚಾರವಲ್ಲ. ಎನ್‌ಸಿಆರ್‌ಬಿ ಡೇಟಾ ಪ್ರಕಾರ 2021 ರಲ್ಲಿ1,64,033  ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ ಬಹಳಷ್ಟು ಮಂದಿ 30 ವರ್ಷಕ್ಕಿಂತ ಕೆಳಗಿನವರು. ಇದು ದುರಂತ, ಹಾಸ್ಯವಲ್ಲ,” ಎಂದು ಬರೆದಿದ್ದಾರೆ.

ತಮ್ಮ ಟ್ವೀಟ್‌ ಜೊತೆಗೆ ಪ್ರಿಯಾಂಕ ಅವರು ಪ್ರಧಾನಿ ಮೋದಿ ಹಾಗೂ ಮಾನಸಿಕ ಆರೋಗ್ಯ ಸಂಬಂಧಿ ವಿಚಾರಗಳನ್ನ ನಿರ್ವಹಿಸುವ 'ದಿ ಲಿವ್‌ ಲವ್‌ ಲಾಫ್‌ ಫೌಂಡೇಶನ್‌' ಅನ್ನು ಟ್ಯಾಗ್‌ ಮಾಡಿದ್ದಾರೆ.

Depression and suicide, especially among the youth IS NOT a laughing matter.

According to NCRB data, 164033 Indians committed suicide in 2021. Of which a huge percentage were below the age of 30. This is a tragedy not a joke.

The Prime Minister and those laughing heartily at… pic.twitter.com/yoPt5c8Kx7

— Priyanka Gandhi Vadra (@priyankagandhi) April 27, 2023
share
Next Story
X