Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ವಿಷದ ಹಾವಿದ್ದಂತೆ: ಮಲ್ಲಿಕಾರ್ಜುನ...

ಮೋದಿ ವಿಷದ ಹಾವಿದ್ದಂತೆ: ಮಲ್ಲಿಕಾರ್ಜುನ ಖರ್ಗೆ

27 April 2023 6:35 PM IST
share
ಮೋದಿ ವಿಷದ ಹಾವಿದ್ದಂತೆ: ಮಲ್ಲಿಕಾರ್ಜುನ ಖರ್ಗೆ

ಗದಗ, ಎ. 27: ‘ಪ್ರಧಾನಿ ಮೋದಿ ವಿಷದ ಹಾವಿದ್ದಂತೆ. ಏನಿದು ನೋಡೋಣ ಎಂದು ನೀವು ನೆಕ್ಕಿದರೆ ಸತ್ತು ಹೋದಂತೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬಿಜೆಪಿ, ಆರೆಸ್ಸೆಸ್‍ನವರ ಮನೆಯಲ್ಲಿ ದೇಶಕ್ಕಾಗಿ ಒಂದೂ ನಾಯಿಯೂ ಸತ್ತಿಲ್ಲ. ದೇಶಕ್ಕೆ ಬಿಜೆಪಿಯವರ ಕೊಡುಗೆ ಏನು ಎಂದು ಹೇಳಲಿ’ ಎಂದು ಸವಾಲು ಹಾಕಿದರು.

‘ರಾಜ್ಯದಲ್ಲಿ ಬಿಜೆಪಿ ಮಾಡಿದ ಸಾಧನೆ ಎಂದರೆ ಶೇ.40ರಷ್ಟು ಕಮಿಷನ್. ಭ್ರಷ್ಟಾಚಾರ ಮಾಡಿದವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಒಬ್ಬ ಪ್ರಧಾನಿಯಾಗಿ ಹಳ್ಳಿ, ತಾಲೂಕಿಗೆ ಬಂದು ಓಡಾಡುತ್ತಿದ್ದಾರೆ. ಮೋದಿ ಮುಖ ನೋಡಿ ಮತ ಹಾಕಿ ಅಂತೀರಾ. ನಗರಸಭೆ ಅಧ್ಯಕ್ಷ, ಪಾಲಿಕೆ ಮೇಯರ್, ಮುಖ್ಯಮಂತ್ರಿ, ಪ್ರಧಾನಿ ಎಲ್ಲವೂ ನೀವೇ ಆಗ್ತೀರಾ. ಆಸೆ ಬುರುಕ ಮೋದಿ’ ಎಂದು ಖರ್ಗೆ ವಾಗ್ದಾಳಿ ನಡೆಸಿದರು.

‘ವಿದೇಶದಲ್ಲಿನ ಕಪ್ಪುಹಣ ತಂದು 15ಲಕ್ಷ ರೂ.ಕೊಡ್ತೀನಿ ಅಂದಿದ್ದರು ಮೋದಿ. ಆದರೆ, ಇನ್ನೂ ಕೊಟ್ಟಿಲ್ಲ. ಎಲ್ಲ ಹಣ ಅದಾನಿ ಹತ್ತಿರ ಇಟ್ಟಾರೆನೋ. ಉದ್ಯೋಗವನ್ನೂ ಕೊಟ್ಟಿಲ್ಲ. 18 ಕೋಟಿ ಯುವಕರಿಗೆ ನೌಕರಿ ಕೊಡಬೇಕಿತ್ತು. ಮೋದಿ ಒಬ್ಬ ಸುಳ್ಳಿನ ಸರ್ದಾರ್. ಹಗಲಿಗೆ ರಾತ್ರಿ, ರಾತ್ರಿಗೆ ಹಗಲು ಎಂದು ಹೇಳುತ್ತಾರೆ’ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

‘ಡಬಲ್ ಇಂಜಿನ್ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜಿನ್ ಸರಕಾರ ಯಾಕೆ ಉಡ್ಯೋಗ ಕೊಡುತ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರಕಾರ ಇದ್ದಾಗ ದೊಡ್ಡ ದೊಡ್ಡ ಜಲಾಶಯ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ ಮೋದಿ ಏನ್ ಮಾಡಿದ್ದಾರೆ’ ಎಂದು ಖರ್ಗೆ ಪ್ರಶ್ನಿಸಿದರು.

share
Next Story
X