Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಮಂಗಳೂರಿನ ಮಲ್ಲಿಗೆಯನ್ನು...

ಬಿಜೆಪಿ ಮಂಗಳೂರಿನ ಮಲ್ಲಿಗೆಯನ್ನು ಮರೆತ್ತಿದ್ದು, ಮೂಲ ಸಂಸ್ಕೃತಿಯನ್ನು ನಾಶಮಾಡಲು ಹೊರಟಿದೆ: ಡಾ. ಅಜಯ್ ಕುಮಾರ್ ಆರೋಪ

28 April 2023 10:09 PM IST
share
ಬಿಜೆಪಿ ಮಂಗಳೂರಿನ ಮಲ್ಲಿಗೆಯನ್ನು ಮರೆತ್ತಿದ್ದು, ಮೂಲ ಸಂಸ್ಕೃತಿಯನ್ನು ನಾಶಮಾಡಲು ಹೊರಟಿದೆ: ಡಾ. ಅಜಯ್ ಕುಮಾರ್ ಆರೋಪ
ಮಂಗಳೂರು, ಎ.28: ಬಿಜೆಪಿ ಮಂಗಳೂರಿನ ಮಲ್ಲಿಗೆಯನ್ನು ಮರೆತದ್ದು ಮತ್ತು ಮೂಲ ಸಂಸ್ಕೃತಿಯನ್ನು ನಾಶಮಾಡಲು ಹೊರಟಿರುವ ಕಾರಣದಿಂದಾಗಿ ದ.ಕ. ಜಿಲ್ಲೆಯ ಅಭಿವೃದ್ಧಿಗೆ ಧಕ್ಕೆ ಉಂಟಾಗಿದೆ ಎಂದು ಎಐಸಿಸಿ ವಕ್ತಾರ, ಝಾರ್ಖಂಡ್‌ನ ಮಾಜಿ ಸಂಸದ ಡಾ. ಅಜಯ್ ಕುಮಾರ್ ತಿಳಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಮಲ್ಲಿಗೆಯನ್ನು ಕ್ರಿಶ್ಚಿಯನ್ನರು ಬೆಳೆಯುತ್ತಾರೆ. ಮುಸ್ಲಿಮರು ಮಾರುಕಟ್ಟೆ ಒದಗಿಸುತ್ತಾರೆ. ಹಿಂದುಗಳು ಖರೀದಿಸಿ ಮುಡಿಯುತ್ತಾರೆ. ಇದು ಮಂಗಳೂರಿನ ಸಂಸ್ಕೃತಿಯಾಗಿದೆ. ಮಂಗಳೂರಿನ , ಕರಾವಳಿಯ ಮತ್ತು ಕರ್ನಾಟಕದ ನಿಜವಾದ ಸೌಂದರ್ಯವಾಗಿದೆ. ಇಂತಹ ಸೌಂದರ್ಯವನ್ನು ಬಿಜೆಪಿ ಹಾಳು ಮಾಡಿದೆ ಎಂದರು. ವಿದ್ಯಾವಂತರು, ಬುದ್ಧಿವಂತರು ಮತ್ತು ಆನೇಕ ವಿದ್ಯಾ ಸಂಸ್ಥೆಗಳಿರುವ ಮಂಗಳೂರಿನಲ್ಲಿ ಐಟಿ , ದೊಡ್ಡ ಕೈಗಾರಿಕೆಗಳ ಬೆಳವಣಿಗೆಗೆ ಎಲ್ಲ ಅನುಕೂಲತೆಗಳು ಇದ್ದರೂ ಇಲ್ಲಿಗೆ ಯಾವುದೇ ಕಂಪೆನಿಗಳು ಬರುತ್ತಿಲ್ಲ. ಎಲ್ಲವೂ ಮೈಸೂರು, ಬೆಂಗಳೂರಿಗೆ ರವಾನೆಯಾಗುತ್ತಿದೆ. ಐಟಿ ಹಬ್, ಟೆಕ್ಸ್‌ಟೈಲ್ಸ್ ಹಬ್ ಇಲ್ಲ ಮುಂಗಳೂರಿನ ಯುವ ಜನತೆ ಉದ್ಯೋಗಕ್ಕಾಗಿ ಬೇರೆ ಜಲ್ಲೆಗಳಿಗೆ ತೆರಳಬೇಕಾದ ಸ್ಥಿತಿ ಇದೆ. ಯುವ ಜನತೆಗೆ ತಮ್ಮ ಹೆತ್ತವರೊಂದಿಗೆ ಒಟ್ಟಿಗೆ ನೆಮ್ಮದಿಯಿಂದ ಬದುಕುವ ವಾತಾವರಣ ಇಲ್ಲ. ಇಂತಹ ಎಲ್ಲ ಸಮಸ್ಯೆಗಳಿಗೆ ಬಿಜೆಪಿ ಕಾರಣವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಕರಾವಳಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ದಶಸಂಕಲ್ಪ ಯೋಜನೆಗಳನ್ನು ಪ್ರಕಟಿಸಿದೆ. ಪ್ರವಾಸೋದ್ಯಮಕ್ಕೆ ಬಹಳಷ್ಟು ಅವಕಾಶಗಳಿದೆ. ಆದರೆ ಬಿಜೆಪಿಗೆ ಅಭಿವೃದ್ಧಿಯಲ್ಲಿ ನಂಬಿಕೆ ಇಲ್ಲ. ಅಭಿವೃದ್ಧಿ ರಾಜಕೀಯ ಬಿಜೆಪಿಗೆ ಗೊತ್ತಿಲ್ಲ. ಅದು ದ್ವೇಷ ಹರಡುವ ಮೂಲಕ ಲಾಭ ಪಡೆಯುತ್ತಿದೆ. ಕಾಂಗ್ರೆಸ್ ಜಾರಿಗೊಳಿಸಲಿರುವ ಗ್ಯಾರಂಟಿಯ ಬಗ್ಗೆ ಬಿಜೆಪಿ ಲೆವಡಿ ಮಾಡುತ್ತಿದೆ. ಆದರೆ ಇದು ಬಡ ಕುಟುಂಬಕ್ಕೆ ಆಸರೆಯಾಗಲಿದೆ. ಹೆಚ್ಚುವರಿ ಆದಾಯ ಲಭ್ಯವಾಗಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಐಸಿಸಿ ವಕ್ತಾರರಾದ ಚರಣ್ ಸಿಂಗ್ ಸಪ್ರಾ, ಲಾವಣ್ಯ ಬಲ್ಲಾಳ್, ಜಿಲ್ಲಾ ಕಾಂಗ್ರೆಸ್ ಕೆಪಿಸಿಸಿ ವಕ್ತಾರ ಎಸಿ ವಿನಯ ರಾಜ್ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಬೆಂಗಳೂರು ಮತ್ತು ಮೈಸೂರಿಗಿಂತ ದೊಡ್ಡದಾಗಿರುವ ಕರಾವಳಿ ಅಭಿವೃದ್ಧಿ ಕಾರಿಡಾರ್‌ನ್ನು ನಿರ್ಮಿಸಲಿದೆ. -ಎಐಸಿಸಿ ವಕ್ತಾರ , ಮಾಜಿ ಸಂಸದ ಡಾ. ಅಜಯ್ ಕುಮಾರ್
share
Next Story
X