Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಗೆ 40 ನಂಬರ್ ಅಂದರೆ ಬಹಳ ಇಷ್ಟ,...

ಬಿಜೆಪಿಗೆ 40 ನಂಬರ್ ಅಂದರೆ ಬಹಳ ಇಷ್ಟ, ಅವರಿಗೆ ನಲವತ್ತೇ ಸೀಟು ಕೊಡಿ: ರಾಹುಲ್ ಗಾಂಧಿ

28 April 2023 10:49 PM IST
share
ಬಿಜೆಪಿಗೆ 40 ನಂಬರ್ ಅಂದರೆ ಬಹಳ ಇಷ್ಟ, ಅವರಿಗೆ ನಲವತ್ತೇ ಸೀಟು ಕೊಡಿ: ರಾಹುಲ್ ಗಾಂಧಿ

ಕಲಬುರ್ಗಿ, ಎ. 28: ‘ಬಿಜೆಪಿಗೆ 40 ನಂಬರ್ ಅಂದರೆ ಬಹಳ ಇಷ್ಟ. ಹೀಗಾಗಿ ಬಿಜೆಪಿಗೆ ರಾಜ್ಯದ ಜನತೆ ಕೇವಲ 40 ಸ್ಥಾನಗಳನ್ನು ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷ ಕನಿಷ್ಟ 150 ಸ್ಥಾನಗಳನ್ನು ಗೆದ್ದು ಕರ್ನಾಟಕದಲ್ಲಿ ಸರಕಾರ ರಚನೆ ಮಾಡಲಿದೆ’ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಜಿಲ್ಲೆಯ ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಜಯ್ ಧರ್ಮಸಿಂಗ್ ಪರ ಧರ್ಮಸಿಂಗ್ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ನಾಯಕರ ಇಚ್ಚಾಶಕ್ತಿ ಕೊರತೆಯಿಂದ 371ಜೆ ವಿಧೇಯಕ ಸಮರ್ಪಕ ಜಾರಿ ಆಗಿಲ್ಲ. ರಾಜ್ಯದಲ್ಲಿ 50 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳನ್ನು ನಾವು ಭರ್ತಿ ಮಾಡುತ್ತೇವೆ. ಐಐಟಿ ಮತ್ತು ಐಐಎಂಗಳು ಬರುವಂತೆ ನೋಡುಕೊಳ್ಳುತ್ತೇವೆ. ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ನೀತಿಯನ್ನು ಜಾರಿಗೊಳಿಸುತ್ತೇವೆ’ ಎಂದು ಆಶ್ವಾಸನೆ ನೀಡಿದರು.

ರಾಜ್ಯದಲ್ಲಿನ ಪ್ರತಿ ಗ್ರಾ.ಪಂ.ಗಳಿಗೆ 1ಕೋಟಿ ರೂ.ಅನುದಾನ ನೀಡಲಿದ್ದೇವೆ. ‘ಗ್ಯಾರೆಂಟಿ ಕಾರ್ಡ್ ಮೂಲಕ ನೀಡಲಾದ ನಾಲ್ಕು ಆಶ್ವಾಸನೆ ಮೊದಲು ಜಾರಿಗೆ ತಂದು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದ ರಾಹುಲ್ ಗಾಂಧಿ, ‘ಬಿಜೆಪಿಯ ಶೇ.40ರಷ್ಟು ಕಮಿಷನ್ ಸರಕಾರ ಜನರಿಗೆ ಕಾಂಗ್ರೆಸ್ ಪಕ್ಷದಂತಹ ಗ್ಯಾರೆಂಟಿಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸುರಿಯುತ್ತಿದ್ದ ಮಳೆಯ ರಾಹುಲ್ ಭಾಷಣ: ರಾಹುಲ್ ಗಾಂಧಿ ವೇದಿಕೆಗೆ ಆಗಮನಕ್ಕೂ ಮೊದಲೇ ಮಳೆಯ ಅಬ್ಬರ ತೀವ್ರವಾಗಿತ್ತು. ಇದರಿಂದ ವೇದಿಕೆ ಮುಂಭಾಗದಲ್ಲಿ ಹಾಕಿದ್ದ ಪೆಂಡಾಲ್ ಕಿತ್ತು ಹೋಯಿತು. ಹವಾಮಾನ ವೈಪರಿತ್ಯದಿಂದ ತಡವಾಗಿ ವೇದಿಕೆಗೆ ಆಗಮಿಸಿದ ರಾಹುಲ್ ಗಾಂಧಿ ಮಳೆಯ ನಡುವೆಯೇ ಜನರತ್ತ ಕೈಬಿಸಿ ಕಾರ್ಯಕರ್ತರನ್ನು ಹುರಿದುಂಬಿಸಿ ಭಾಷಣ ಮಾಡಿದರು. 

share
Next Story
X