Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಏಕದಿನ: ಝಮಾನ್ ಶತಕ, ಕಿವೀಸ್ ಕಿವಿ...

ಮೊದಲ ಏಕದಿನ: ಝಮಾನ್ ಶತಕ, ಕಿವೀಸ್ ಕಿವಿ ಹಿಂಡಿದ ಪಾಕಿಸ್ತಾನ

28 April 2023 5:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೊದಲ ಏಕದಿನ: ಝಮಾನ್ ಶತಕ, ಕಿವೀಸ್ ಕಿವಿ ಹಿಂಡಿದ ಪಾಕಿಸ್ತಾನ
ರಾವಲ್ಪಿಂಡಿ, ಎ.28: ಆರಂಭಿಕ ಬ್ಯಾಟರ್ ಫಖಾರ್ ಝಮಾನ್ ಆಕರ್ಷಕ ಶತಕದ ಸಹಾಯದಿಂದ ಪಾಕಿಸ್ತಾನ ತಂಡ ಗುರುವಾರ ನಡೆದ ನ್ಯೂಝಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 5 ವಿಕೆಟ್ಗಳ ಅಂತರದಿಂದ ಗೆದ್ದುಕೊಂಡಿದೆ. ಪಾಕಿಸ್ತಾನ 949ನೇ ಏಕದಿನ ಪಂದ್ಯದಲ್ಲಿ 500ನೇ ಗೆಲುವು ದಾಖಲಿಸಿತು. ಎಡಗೈ ಬ್ಯಾಟರ್ ಝಮಾನ್ 9ನೇ ಶತಕ(117 ರನ್, 114 ಎಸೆತ, 13 ಬೌಂಡರಿ, 1 ಸಿಕ್ಸರ್)ಸಿಡಿಸಿ ಪಾಕಿಸ್ತಾನವು 289 ರನ್ ಗುರಿಯನ್ನು 48.3 ಓವರ್ಗಳಲ್ಲಿ ಚೇಸಿಂಗ್ ಮಾಡುವಲ್ಲಿ ನೆರವಾದರು. ಈ ಗೆಲುವಿನ ಮೂಲಕ ಪಾಕ್ ತಂಡ 5 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಝಿಲ್ಯಾಂಡ್ ತಂಡವು ಆಲ್ರೌಂಡರ್ ಡರ್ಲ್ ಮಿಚೆಲ್ ಶತಕ(113 ರನ್, 115 ಎಸೆತ)ಹಾಗೂ ಓಪನರ್ ವಿಲ್ ಯಂಗ್ ಅರ್ಧಶತಕದ(86 ರನ್, 78 ಎಸೆತ)ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 288 ರನ್ ಸವಾಲಿನ ಮೊತ್ತ ಗಳಿಸಿತು. ಜೀವನಶ್ರೇಷ್ಠ ಬ್ಯಾಟಿಂಗ್ ಮಾಡಿದ್ದ ಮಿಚೆಲ್ ಅವರು ಯಂಗ್ ಜೊತೆಗೆ 2ನೇ ವಿಕೆಟಿಗೆ 102 ರನ್ ಸೇರಿಸಿದರು. ಬಿಗಿ ಬೌಲಿಂಗ್ನಿಂದಾಗಿ ಕಿವೀಸ್ ಅಂತಿಮ 10 ಓವರ್ಗಳಲ್ಲಿ ಕೇವಲ 66 ರನ್ ಗಳಿಸಿತು. ಪಾಕ್ ಪರ ನಸೀಮ್ ಶಾ(2-29), ಶಾಹೀನ್(2-63)ಹಾಗೂ ರವೂಫ್(2-65) ತಲಾ ಎರಡು ವಿಕೆಟ್ ಪಡೆದರು. ಗೆಲ್ಲಲು 289 ರನ್ ಗುರಿ ಬೆನ್ನಟ್ಟಿದ ಪಾಕ್ ಪರ ಇಮಾಮ್ವುಲ್ ಹಕ್(60 ರನ್, 65 ಎಸೆತ) ಹಾಗೂ ಝಮಾನ್ ಮೊದಲ ವಿಕೆಟಿಗೆ 124 ರನ್ ಜೊತೆಯಾಟ ನಡೆಸಿದರು. ಹಕ್ 15ನೇ ಅರ್ಧಶತಕ ಗಳಿಸಿ ಔಟಾದ ನಂತರ ಝಮಾನ್ ಹಾಗೂ ನಾಯಕ ಬಾಬರ್ ಆಝಂ 90 ರನ್ ಜೊತೆಯಾಟದಲ್ಲಿ ಭಾಗಿಯಾದರು. 46 ಎಸೆತಗಳನ್ನು ಎದುರಿಸಿದ್ದ ಆಝಂ ಕೇವಲ 1 ರನ್ನಿಂದ ಅರ್ಧಶತಕ ವಂಚಿತರಾದರು. ಸರಣಿಯ ಇನ್ನುಳಿದ ಪಂದ್ಯಗಳು ರಾವಲ್ಪಿಂಡಿಯಲ್ಲಿ ಶನಿವಾರ, ಕರಾಚಿಯಲ್ಲಿ ಮೇ 3,5 ಹಾಗೂ 7ರಂದು ನಡೆಯಲಿದೆ.
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X