Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈ ಚುನಾವಣೆ ಭ್ರಷ್ಟ ಬಿಜೆಪಿ ಸರಕಾರವನ್ನು...

ಈ ಚುನಾವಣೆ ಭ್ರಷ್ಟ ಬಿಜೆಪಿ ಸರಕಾರವನ್ನು ತೊಲಗಿಸುವ ನಿಟ್ಟಿನ ಹೋರಾಟವಾಗಿ ರೂಪುಗೊಳ್ಳಬೇಕು: ಇನಾಯತ್‌ ಅಲಿ

29 April 2023 10:12 PM IST
share
ಈ ಚುನಾವಣೆ ಭ್ರಷ್ಟ ಬಿಜೆಪಿ ಸರಕಾರವನ್ನು ತೊಲಗಿಸುವ ನಿಟ್ಟಿನ ಹೋರಾಟವಾಗಿ ರೂಪುಗೊಳ್ಳಬೇಕು: ಇನಾಯತ್‌ ಅಲಿ

ಸುರತ್ಕಲ್‌, ಎ.29: ಈ ಚುನಾವಣೆ ಈಗಿನ ಬೆಲೆ ಏರಿಕೆ, ಭ್ರಷ್ಟ ಬಿಜೆಪಿ ಸರಕಾರವನ್ನು ತೊಲಗಿಸುವ ನಿಟ್ಟಿನ ಹೋರಾಟವಾಗಿ ರೂಪುಗೊಳ್ಳಬೇಕೆಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಹೇಳಿದ್ದಾರೆ.

ಉತ್ತರದ ಬೋಂದೇಲ್‌ನ ಕೃಷ್ಣಾನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ, ಉದ್ಯೋಗ ಸೃಷ್ಠಿಯ ಸುಳ್ಳು ಹೇಳಿರುವ ಭ್ರಷ್ಟ, ಶೇ.40 ಪರ್ಸೆಂಟ್‌ ಬಿಜೆಪಿ ಸರಕಾರವನ್ನು ಸೋಲಿಸಲು ಕಾರ್ಯಕರ್ತರು ನನ್ನ ಹಿಂದೆ ಇದ್ದರೆ, ಗೆದ್ದ ಬಳಿಕ ಕಾರ್ಯಕರ್ತರ ಜೊತೆಗೆ ಇನಾಯತ್‌ ಅಲಿ ಇರುತ್ತಾನೆ ಎಂದು ಅವರು ಭರವಸೆ ನೀಡಿದರು.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವನ್ನು ಅಕಾರಕ್ಕೆ ತಂದರೆ, 2024ರಲ್ಲಿ ರಾಹುಲ್‌ ಗಾಂಧಿಯವರನ್ನೇ ಪ್ರಧಾನಿ  ಮಾಡುವ ಕನಸು ಇದೆ. ಅದನ್ನು ನನಗಾಗಿಸಲು ಕಾರ್ಯಕರ್ತರು ನನ್ನೊಂದಿಗೆ ಶ್ರಮ ವಹಿಸಬೇಕೆಂದರು ಅವರು ಕಾರ್ಯಕರ್ರಿಗೆ ಕರೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸುರತ್ಕಲ್‌ ಬ್ಲಾಕ್‌ನ ಅಧ್ಯಕ್ಷ ರಮೇ‌ಶ್‌ ದಂಡಕೇರಿ ವಹಿಸಿದ್ದರು. ಈ ವೇಳೆ ಮಾಜಿ ಮೇಯರ್‌ಗಳಾದ ಕವಿತಾ ಸನಿಲ್‌, ಹರಿನಾಥ್‌, ಕೆಪಿಸಿಸಿ ಉತ್ತರ ಕ್ಷೇತ್ರದ ಉಸ್ತುವಾರಿ ನೀರಜ್‌, ಶ್ರೀನಿವಾಸ್‌ ಸಲ್ಯಾನ್‌, ಕಾರ್ಪೊರೇಟರ್‌ ಅನಿಲ್‌, ರಹ್ಮಾನ್‌ ಖಾನ್‌ ಕುಂಜತ್ತಬೈಲ್‌ ಹಾಗು ಇತರರು ಉಪಸ್ಥಿತರಿದ್ದರು.

ಅಲಿ ಗೆದ್ದರೆ ಯಕ್ಷಗಾನ ಸೇವೆಯ ಹರಕೆ ಇಟ್ಟ ಕಾರ್ಯಕರ್ತ

ಬೋಂದೆಲ್‌ ನರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುರತ್ಕಲ್‌ ಬ್ಲಾಕ್‌ ಅಧ್ಯಕ್ಷ ರಮೇಶ್‌ ದಂಡಕೇರಿ, ನಾನು ಸುಂಕದಕಟ್ಟೆ ದೇವಿಯ ಆರಾಧಕ, ಸುಂಕದಕಟ್ಟೆ ಸ್ವಾಮೀಜಿಯವರ ಭಕ್ತ. ತಾಯಿ ಅಂಬಿಕೆಗೆ ನನ್ನ ಸೇವೆಯಲ್ಲಿ  ತೃಪ್ತಿಯಾಗಿದ್ದರೆ, ಉತ್ತರದಲ್ಲಿ ಇನಾಯತ್‌ ಆಲಿ ಆರಿಸಿ ಶಾಸಕರಾಗುತ್ತಾರೆ. ಹಾಗಾದಲ್ಲಿ  ಕೃಷ್ಣಾನಗರದಲ್ಲಿ ಸುಂಕದಕಟ್ಟೆ ಮೇಳದವರಿಂದ ಯಕ್ಷಗಾನ ಸೇವೆ ನೀಡುವುದಾಗಿ ನುಡಿದರು.

share
Next Story
X