Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತಪಟ್ಟ ವಿಚ್ಛೇದಿತ ಪುತ್ರಿಯ ಬಾಕಿ...

ಮೃತಪಟ್ಟ ವಿಚ್ಛೇದಿತ ಪುತ್ರಿಯ ಬಾಕಿ ಜೀವನಾಂಶ ಪಡೆಯಲು ತಾಯಿ ಅರ್ಹಳು: ಮದ್ರಾಸ್ ಹೈಕೋರ್ಟ್

29 April 2023 10:15 PM IST
share
ಮೃತಪಟ್ಟ ವಿಚ್ಛೇದಿತ ಪುತ್ರಿಯ ಬಾಕಿ ಜೀವನಾಂಶ ಪಡೆಯಲು ತಾಯಿ ಅರ್ಹಳು: ಮದ್ರಾಸ್ ಹೈಕೋರ್ಟ್

ಚೆನ್ನೈ,ಎ.29: ವಿಚ್ಛೇದಿತ ಮಹಿಳೆಯ ತಾಯಿಯು ತನ್ನ ಪುತ್ರಿಯ ಜೀವನಾಂಶದ ಬಾಕಿ ಹಣವನ್ನು ಪಡೆಯುವ ಹಕ್ಕನ್ನು ಹೊಂದಿದ್ದಾಳೆ ಎಂದು ಮದ್ರಾಸ್ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪು ನೀಡಿದೆ.

ತಾನು ವಿವಾಹವಿಚ್ಛೇದನ ನೀಡಿದ್ದ ಮಹಿಳೆಗೆ ಪರಿಹಾರಧನವಾಗಿ ಕೊಡಬೇಕಾಗಿದ್ದ 6.37 ಲಕ್ಷ ರೂ. ಬಾಕಿ ಹಣವನ್ನು ಪಡೆಯು ಹಕ್ಕು ಆಕೆಯ ತಾಯಿಗಿಲ್ಲವೆಂದು ವಾದಿಸಿ, ವ್ಯಕ್ತಿಯೊಬ್ಬರು ಮದ್ರಾಸ್ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು.

ಸರಸ್ವತಿ ಎಂಬವರು ಅರ್ಜಿದಾರ ಅಣ್ಣಾದೊರೈ ಅವರನ್ನು 1991ರಲ್ಲಿ ವಿವಾಹವಾಗಿದ್ದರು. ಆನಂತರ ಅವರು ಪ್ರತ್ಯೇಕಗೊಂಡರು. ಅಣ್ಣಾದೊರೈ ಅವರು ಚೆಯ್ಯೂರ್ ಸಬ್ ಕೋರ್ಟ್ ನಲ್ಲಿ ವಿಚ್ಚೇದನದ ಅರ್ಜಿಯನ್ನು ಸಲ್ಲಿಸಿದ್ದರು. 2005ರ ಜನವರಿ 20ರಲ್ಲಿ ವಿಚ್ಛೇದನದ ಆದೇಶವನ್ನು ಪಡೆದರು. ತನ್ನ ಪತಿಯಿಂದ ಜೀವನಾಂಶ ಕೋರಿ ಸರಸ್ವತಿ ಮದುರಾತಂಗಂ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಳು. ಆಕೆಗೆ ಮಾಸಿಕವಾಗಿ 7500 ರೂ. ಪರಿಹಾರಧನ ನೀಡುವಂತೆ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿತ್ತು. 2021ರಲ್ಲಿ ಸರಸ್ವತಿ, ತನಗೆ 6.37 ಲಕ್ಷ ರೂ. ಪರಿಹಾರಧನವನ್ನು ಆಗ್ರಹಿಸಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಕೂಡಾ ಆಕೆಯ ಪರವಾಗಿ ತೀರ್ಪು ನೀಡಿತ್ತು. ಈನಡುವೆ ಸರಸ್ವತಿ 2021ರ ಜೂನ್ 5ರಂದು ಕೊನೆಯುಸಿರೆಳೆದರು. ತರುವಾಯ ಆಕೆಯ ತಾಯಿ ಜಯಾ ಮದ್ರಾಸ್ ಹೈಕೋರ್ಟ್ ಮೆಟ್ಟಲೇರಿ, ಮೃತ ಪುತ್ರಿಯ ಬರಲು ಬಾಕಿಯುಳಿದಿರುವ ಜೀವಾನಾಂಶವನ್ನು ವಸೂಲಿ ಮಾಡಲು ತನಗೆ ಅನುಮತಿ ನೀಡಬೇಕೆಂದು ಕೋರಿದ್ದರು.

ಈ ತೀರ್ಪನ್ನು ಪ್ರಶ್ನಿಸಿ ಮದುರಾತಂಗಂ ಮದ್ರಾಸ್ ಹೈಕೋರ್ಟ್ ಮೆಟ್ಟಲೇರಿದ್ದರು.   ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶಿವನಾಯಗಂ ಅವರು ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಯಮಾವಳಿಗಳ ಪ್ರಕಾರ,ಪುತ್ರಿಗೆ ನೀಡಲು ಬಾಕಿಯಿದ್ದ ಪರಿಹಾರಧನಕ್ಕೆ ಆಕೆಯ ತಾಯಿಯು , ಸಾವಿನವರೆಗೂ ಹಕ್ಕುದಾರಳಾಗಿರುತ್ತಾಳೆ ಎಂದು ತೀರ್ಪು ನೀಡಿದ್ದಾರೆ.

share
Next Story
X