Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಂಗಳನಲ್ಲಿ ನೀರಿನ ಕುರುಹು ಪತ್ತೆಹಚ್ಚಿದ...

ಮಂಗಳನಲ್ಲಿ ನೀರಿನ ಕುರುಹು ಪತ್ತೆಹಚ್ಚಿದ ಚೀನಾದ ಗಗನನೌಕೆ‌

30 April 2023 10:28 PM IST
share
ಮಂಗಳನಲ್ಲಿ ನೀರಿನ  ಕುರುಹು ಪತ್ತೆಹಚ್ಚಿದ ಚೀನಾದ ಗಗನನೌಕೆ‌

ಬೀಜಿಂಗ್, ಎ.30: ಮಂಗಳ ಗೃಹದಲ್ಲಿ ಇತ್ತೀಚಿಗಿನ ನೀರಿನ ಚಟುವಟಿಕೆ(ಲಭ್ಯವಿರುವ ನೀರಿನ ಪ್ರಮಾಣ)ಯ ಕುರುಹನ್ನು ಚೀನಾದ ರೋವರ್ ನೌಕೆ ಪತ್ತೆಹಚ್ಚಿದ್ದು, ಜೀವನವು ಅಸ್ತಿತ್ವದಲ್ಲಿರಲು ಸೂಕ್ತವಾದ ಪರಿಸ್ಥಿತಿಯಿರುವ ಕೆಲವು ಪ್ರದೇಶಗಳನ್ನು ಮಂಗಳಗೃಹ ಹೊಂದಿರುವುದನ್ನು ಇದು ಸೂಚಿಸುತ್ತದೆ ಎಂದು ವರದಿಯಾಗಿದೆ.

2021ರಲ್ಲಿ ಮಂಗಳನಲ್ಲಿ ಇಳಿದಿರುವ ಝುರೋಂಗ್ ರೋವರ್ ನೌಕೆಯು ಕಡಿಮೆ ಅಕ್ಷಾಂಶಗಳಲ್ಲಿ ಮರಳಿನ ದಿಬ್ಬಗಳ ಮೇಲೆ ದ್ರವರೂಪದ ನೀರಿನ ಪುರಾವೆಗಳನ್ನು ಪತ್ತೆಹಚ್ಚಿದೆ ಎಂದು `ಸೈಯನ್ಸ್ ಅಡ್ವಾನ್ಸಸ್'ನಲ್ಲಿ ಪ್ರಕಟವಾದ ಲೇಖನದಲ್ಲಿ ತಿಳಿಸಲಾಗಿದೆ.

 ಮಂಗಳ ಗ್ರಹವು ಒಂದು ಕಾಲದಲ್ಲಿ ಭೂಮಿಯಂತಹ ಹವಾಮಾನವನ್ನು ಹೊಂದಿತ್ತು ಮತ್ತು ಸುಮಾರು 3 ಶತಕೋಟಿ ವರ್ಷಗಳ ಹಿಂದೆ ಅದರ ಮೇಲ್ಮೈಯಲ್ಲಿ ಹರಿಯುವ ಸಾಗರವನ್ನು ಹೊಂದಿತ್ತು . ಆದರೆ ನಾಟಕೀಯ ಹವಾಮಾನ ಬದಲಾವಣೆಗಳಿಂದ ಬಹುತೇಕ ನೀರು ಹೆಪ್ಪುಗಟ್ಟಿದವು ಮತ್ತು ಅದರಲ್ಲಿ ಹೆಚ್ಚಿನವು ಗ್ರಹದ ಹೊರಪದರದಲ್ಲಿ ಸಿಕ್ಕಿಬಿದ್ದಿರಬಹುದು ಎಂದು ಎಂದು ವಿಜ್ಞಾನಿಗಳು ದೀರ್ಘಕಾಲದಿಂದ ನಂಬಿದ್ದರು. ಆದರೆ ಇದುವರೆಗೆ ಮಂಗಳನಲ್ಲಿ ಕಡಿಮೆ ಅಕ್ಷಾಂಶಗಳಲ್ಲಿ ದ್ರವ ನೀರಿನ ಉಪಸ್ಥಿತಿಯನ್ನು ತೋರಿಸಲು ಯಾವುದೇ ಪುರಾವೆಗಳನ್ನು ಒದಗಿಸಿಲ್ಲ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ.

ಆದರೆ ಇದೀಗ ಮೊದಲ ಬಾರಿಗೆ ರೋವರ್ ಮಂಗಳದ ಸಣ್ಣ ದಿಬ್ಬಗಳ ಮೇಲೆ ಬಿರುಕುಬಿಟ್ಟ ಪದರಗಳನ್ನು ಕಂಡುಹಿಡಿದಿದೆ. ಇದು ಮಂಗಳಗ್ರಹವು 4 ಲಕ್ಷ ವರ್ಷಗಳ ಹಿಂದೆ ಉಪ್ಪು-ಸಮೃದ್ಧ ನೀರಿನ ಪ್ರಪಂಚವಾಗಿತ್ತು ಎಂಬುದನ್ನು ಸೂಚಿಸುತ್ತದೆ ಎಂದು ಅಧ್ಯಯನ ವರದಿಯ ಲೇಖನ ತಿಳಿಸಿದೆ.

share
Next Story
X