Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆ ಹೊಸ್ತಿಲಲ್ಲೇ ಕಣದಿಂದ ಹಿಂದೆ...

ಚುನಾವಣೆ ಹೊಸ್ತಿಲಲ್ಲೇ ಕಣದಿಂದ ಹಿಂದೆ ಸರಿದ JDS ಅಭ್ಯರ್ಥಿ: ಕಾಂಗ್ರೆಸ್ ಗೆ ಬೆಂಬಲ ಘೋಷಣೆ

ಬಿಜೆಪಿ ಅಭ್ಯರ್ಥಿ ಯತ್ನಾಳ್ ವಿರುದ್ಧ ವಾಗ್ದಾಳಿ

30 April 2023 6:13 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚುನಾವಣೆ ಹೊಸ್ತಿಲಲ್ಲೇ ಕಣದಿಂದ ಹಿಂದೆ ಸರಿದ JDS ಅಭ್ಯರ್ಥಿ: ಕಾಂಗ್ರೆಸ್ ಗೆ ಬೆಂಬಲ ಘೋಷಣೆ
ಬಿಜೆಪಿ ಅಭ್ಯರ್ಥಿ ಯತ್ನಾಳ್ ವಿರುದ್ಧ ವಾಗ್ದಾಳಿ

ವಿಜಯಪುರ : ಜೆಡಿಎಸ್ ಪಕ್ಷದಿಂದ ನಗರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಬಂದೇನವಾಝ್ ಮಹಾಬರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿ ಚುನಾವಣಾ ಕಣದಿಂದ ಹಿಂದೆ ಸರಿದ್ದಾರೆ. 

ರವಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿಲ್ಲ, ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ತಿರುಗಾಡಿ ಪಕ್ಷದ ಸ್ಥಿತಿಗತಿಯನ್ನು ಅವಲೋಕಿಸಿದಾಗ ಜೆಡಿಎಸ್ ಪಕ್ಷವೇ ಅಸ್ತಿತ್ವದಲ್ಲಿ ಇಲ್ಲ ಎನ್ನುವ ಭಾವನೆ ಉಂಟಾಗಿದೆ, ಬೂತ್ ಮಟ್ಟದಲ್ಲಿ ಕೆಲಸ ಮಾಡುವವರು ಇಲ್ಲದಂತಾಗಿದ್ದಾರೆ. ಇಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಹಣಾಹಣಿಯಿದ್ದು ನಾನು ಕನದಲ್ಲಿದ್ದುಕೊಂಡು ಹೀನಾಯವಾಗಿ ಸೋಲುವುದಕ್ಕಿಂತ ನಿವೃತ್ತಿಯಾಗುವುದೇ ಒಳಿತು ಎಂದು ಭಾವಿಸಿ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಮಾಹಿತಿ ನೀಡಿದರು. 

ನಾನು ಯಾರದೇ ಒತ್ತಡಕ್ಕೆ ಮಣಿದಿಲ್ಲ,ಯಾರು ಯಾವುದೇ ರೀತಿಯ ಒತ್ತಡವು ಹೇರಿಲ್ಲ, ಹಣವು ಪಡೆದಿಲ್ಲ ನನ್ನ ಭಾಗವೇ ತಪೋಸ್ ಅಭಿಪ್ರಾಯ ಮೂಡಿಸುತ್ತಿದ್ದಾರೆ. ಅದಕ್ಕೆ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು. ನನ್ನ ನಿರ್ಧಾರವನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಗಮನಕ್ಕೆ ತರುತ್ತೇನೆ, ಪಕ್ಷ ಸಂಘಟನೆಯೇ ಇಲ್ಲದ ಕಡೆ ಸ್ಪರ್ಧಿಸುವುದು ಸರಿಯಲ್ಲ ಎಂದರು.

40 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿದ್ದೇನೆ, 2008ರಲ್ಲಿ ಕಡಿಮೆ ಮತಗಳಿಂದ ಸೋತಿದ್ದೇನೆ, ಆದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜೆಡಿಎಸ್ ಸೇರಿದ ಮೇಲೆ ನಾನು ಹೊರಬಂದಿದ್ದೆ. ಅವರೇ ನಮ್ಮ ಜೆಡಿಎಸ್ ಪಕ್ಷವನ್ನು ಹಾಳು ಮಾಡಿದವರು ಎಂದು ಶಾಸಕ ಯತ್ನಾಳ್ ವಿರುದ್ಧ ಮಹಾಬರಿ ವಾಗ್ದಾಳಿ ನಡೆಸಿದರು. 

ನನ್ನ ನಿರ್ಧಾರದಿಂದ ಪಕ್ಷಕ್ಕೆ ಮುಜುಗರವಾಗುವ ಸನ್ನಿವೇಶ ಉಂಟಾಗಿದೆ ನಿಜ. ಆದರೆ ಹೀನಾಯವಾಗಿ ಸೋಲುವುದಕ್ಕಿಂತ ನಿವೃತ್ತಿಯೇ ವಾಸಿ ಎಂಬುದು ನನ್ನ ಅನಿಸಿಕೆ. ಕೋಮುವಾದ ಪಕ್ಷ ಬೆಂಬಲಿಸುವುದಕ್ಕಿಂತ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದು ಸರಿಯಾದ ನಿರ್ಧಾರ ಅಂತ ಕೆಲ ಹಿರಿಯರು ಸಲಹೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಮಹಾಬರಿ ಸ್ಪಷ್ಟಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X