Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 6 ತಿಂಗಳ ಕಾಯುವಿಕೆ ಅವಧಿ ಇಲ್ಲದೆ...

6 ತಿಂಗಳ ಕಾಯುವಿಕೆ ಅವಧಿ ಇಲ್ಲದೆ ವಿಚ್ಛೇದನೆಗೆ ಕೆಲವೊಂದು ಷರತ್ತುಗಳಿಗೆ ಒಳಪಟ್ಟು ಅನುಮತಿಸಬಹುದು: ಸುಪ್ರಿಂ ಕೋರ್ಟ್‌

1 May 2023 11:17 AM IST
share
6 ತಿಂಗಳ ಕಾಯುವಿಕೆ ಅವಧಿ ಇಲ್ಲದೆ ವಿಚ್ಛೇದನೆಗೆ ಕೆಲವೊಂದು ಷರತ್ತುಗಳಿಗೆ ಒಳಪಟ್ಟು ಅನುಮತಿಸಬಹುದು: ಸುಪ್ರಿಂ ಕೋರ್ಟ್‌

ಹೊಸದಿಲ್ಲಿ: “ಮತ್ತೆ ಸರಿಪಡಿಸಲಾಗದ ಮುರಿದು ಬಿದ್ದ ಮದುವೆ” ಎಂಬ ಆಧಾರದಲ್ಲಿ ವಿವಾಹಗಳನ್ನು ವಿಧಿ 142 ಅಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಬಳಸಿಕೊಂಡು ತಾನು ಅನೂರ್ಜಿತಗೊಳಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ. ಅಷ್ಟೇ ಅಲ್ಲದೆ ಪರಸ್ಪರ ಸಹಮತದ ವಿಚ್ಛೇದನ ನೀಡಲು ಕಡ್ಡಾಯ ಆರು ತಿಂಗಳ ಕಾಯುವಿಕೆ ಅವಧಿಯನ್ನೂ ಕೆಲವೊಂದು ಷರತ್ತುಗಳಿಗೆ ಒಳಪಟ್ಟು ತೆಗೆದುಹಾಕಬಹುದಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

“ಸರಿಪಡಿಸಲಾಗದ ಮುರಿದುಬಿದ್ದ ಮದುವೆ ಎಂಬುದು ಯಾವಾಗ ಪರಿಗಣಿಸಬಹುದು ಎಂಬುದಕ್ಕೆ ಅಂಶಗಳನ್ನು ನಾವು ಮುಂದಿಟ್ಟಿದ್ದೇವೆ,” ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಸಂಜೀವ್‌ ಖನ್ನಾ, ಎ ಎಸ್‌ ಒಕಾ, ವಿಕ್ರಮ್‌ ನಾಥ್‌ ಮತ್ತು ಜೆ ಕೆ ಮಹೇಶ್ವರಿ ಅವರ ಸಂವಿಧಾನಿಕ ಪೀಠ ಹೇಳಿದೆ.

ಜೀವನಾಂಶ ನೀಡಿಕೆ, ಮಕ್ಕಳ ಹಕ್ಕುಗಳು ಮುಂತಾದ ವಿಚಾರಗಳಲ್ಲಿ ಹೇಗೆ ಸಮತೋಲನ ಸಾಧಿಸಬಹುದೆಂಬುದನ್ನೂ  ಸುಪ್ರೀಂ ಕೋರ್ಟ್‌ ವಿವರಿಸಿದೆ.

ಹಿಂದು ವಿವಾಹ ಕಾಯಿದೆಯ ಸೆಕ್ಷನ್‌ 13ಬಿ ಅಡಿಯಲ್ಲಿ ಉಲ್ಲೇಖಿಸಲಾದ ಪರಸ್ಪರ ಸಮಹತದ ವಿಚ್ಛೇದನಕ್ಕೆ ಕಡ್ಡಾಯ ಆರು ತಿಂಗಳು ಕಾಯುವಿಕೆ ಅವಧಿಯನ್ನು ತೆಗೆದುಹಾಕಬಹುದೇ ಎಂಬ ವಿಚಾರವು ಸಂವಿಧಾನಿಕ ಪೀಠದ ಮುಂದಿತ್ತು. ಆದರೆ ವಿಚಾರಣೆ ವೇಳೆಗೆ ಮತ್ತೆ ಸರಿಪಡಿಸಲಾಗದ ಮುರಿದು ಬಿದ್ದ ಮದುವೆ ಆಧಾರದಲ್ಲಿ ಈ ವಿಚಾರ ಪರಿಗಣಿಸಬಹುದೇ ಎಂಬ ವಿಚಾರವನ್ನೂ ಪೀಠ ಅವಲೋಕಿಸಿದೆ.

share
Next Story
X