Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸ್‌ಗಢದ ಬುಡಕಟ್ಟು ಜನಾಂಗದ ಹಿರಿಯ...

ಛತ್ತೀಸ್‌ಗಢದ ಬುಡಕಟ್ಟು ಜನಾಂಗದ ಹಿರಿಯ ನಾಯಕ ನಂದಕುಮಾರ್ ಸಾಯಿ ಕಾಂಗ್ರೆಸ್ ಗೆ ಸೇರ್ಪಡೆ

1 May 2023 1:07 PM IST
share
ಛತ್ತೀಸ್‌ಗಢದ ಬುಡಕಟ್ಟು ಜನಾಂಗದ ಹಿರಿಯ ನಾಯಕ ನಂದಕುಮಾರ್ ಸಾಯಿ ಕಾಂಗ್ರೆಸ್ ಗೆ ಸೇರ್ಪಡೆ

ರಾಯ್ಪುರ: ಒಂದು ದಿನದ ಹಿಂದೆ ಬಿಜೆಪಿ ತೊರೆದಿದ್ದ ಛತ್ತೀಸ್‌ಗಢದ ಬುಡಕಟ್ಟು ಜನಾಂಗದ ಹಿರಿಯ ನಾಯಕ ಹಾಗೂ  ಮಾಜಿ ಸಂಸದ ನಂದಕುಮಾರ್ ಸಾಯಿ (77 ವರ್ಷ) ಸೋಮವಾರ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ರಾಜ್ಯ ಬಿಜೆಪಿಯ ಮಾಜಿ ವಿರೋಧ ಪಕ್ಷದ ನಾಯಕರಾಗಿದ್ದ ಸಾಯಿ ಅವರು ಛತ್ತೀಸ್‌ಗಢದಲ್ಲಿ ಆದಿವಾಸಿಗಳ ಮತಾಂತರದ ವಿರುದ್ಧ ಸಕ್ರಿಯವಾಗಿ ಧ್ವನಿ ಎತ್ತಿದ್ದರು. ಅವರು ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ ರಮಣ್ ಸಿಂಗ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು.

ಬುಡಕಟ್ಟು ಪ್ರದೇಶಗಳಲ್ಲಿ ಶಿಕ್ಷಣ ಪಸರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಾಯಿ ಅವರು ಆದಿವಾಸಿಗಳ ಮೇಲಿನ ಶೋಷಣೆ ಹಾಗೂ  ಅವರ ಮೇಲಿನ ದೌರ್ಜನ್ಯವನ್ನು ವಿರೋಧಿಸುವ ವಿವಿಧ ಚಳವಳಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

 ಮಾಜಿ ಸಂಸದ  ಕುಮಾರ್  ರವಿವಾರ ಬಿಜೆಪಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಮ್ಮ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತರುತ್ತಿರುವ ಕೆಲವು ಪಕ್ಷದ ನಾಯಕರಿಂದ ನೋವಾಗಿದೆ ಎಂದು ಹೇಳಿದ್ದಾರೆ.

 ಆಡಳಿತಾರೂಢ ಕಾಂಗ್ರೆಸ್ ಈ ವಿಷಯದ ತಕ್ಷಣವೇ ಪ್ರತಿಕ್ರಿಯಿಸಿ ಹಿರಿಯ ನಾಯಕರೊಬ್ಬರಿಗೆ  ಪಕ್ಷಕ್ಕೆ ಸ್ವಾಗತ  ಎಂದು ಹೇಳಿತ್ತು.

 “ದೀರ್ಘ ಸಮಯದಿಂದ ಬಿಜೆಪಿಯು ತನ್ನ ಬುಡಕಟ್ಟು ನಾಯಕರನ್ನು ಅವಮಾನಿಸುತ್ತಿದೆ ಹಾಗೂ  ನೋಯಿಸುತ್ತಿದೆ. ಸಾಯಿ ಬಿಜೆಪಿಗಾಗಿ ಸಾಕಷ್ಟು ಕಲಸ ಮಾಡಿದ್ದಾರೆ.  ಆದರೆ ಅವರು ಕೂಡ ಪಕ್ಷದಲ್ಲಿ ಸಾಕಷ್ಟು ಅವಮಾನವನ್ನು ಎದುರಿಸಿದ್ದರು ಮತ್ತು ಬಲವಂತವಾಗಿ ಪಕ್ಷ ತ್ಯಜಿಸಬೇಕಾಯಿತು'' ಎಂದು ಕಾಂಗ್ರೆಸ್ ಮಾಧ್ಯಮ ಸೆಲ್ ಮುಖ್ಯಸ್ಥ ಸುಶೀಲ್ ಕುಮಾರ್ ಶುಕ್ಲಾ ಹೇಳಿದ್ದಾರೆ.

ನಂದ್ ಕುಮಾರ್ ಸಾಯಿ ಅವರು 1977, 1985 ಹಾಗೂ  1998 ರಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಚುನಾಯಿತರಾಗಿದ್ದರು. ಛತ್ತೀಸ್‌ಗಢದ ರಚನೆಯ ನಂತರ ಅವರು 2000 ರಲ್ಲಿ ಮತ್ತೆ ಆಯ್ಕೆಯಾದರು ರಾಜ್ಯ ವಿಧಾನಸಭೆಯಲ್ಲಿ ಮೊದಲ ವಿರೋಧ ಪಕ್ಷದ ನಾಯಕರಾಗಿದ್ದರು. ಸಾಯಿ 1989, 1996 ಹಾಗೂ  2004 ರಲ್ಲಿ ಲೋಕಸಭೆಗೆ ಚುನಾವಣೆಯಲ್ಲಿ ಗೆದ್ದಿದ್ದರು.

#WATCH | Chhattisgarh: Dr Nand Kumar Sai joins Congress in the presence of Chhattisgarh CM Bhupesh Baghel, in Raipur.

Nand Kumar Sai tendered his resignation from BJP yesterday. pic.twitter.com/bUL2ILHeBY

— ANI MP/CG/Rajasthan (@ANI_MP_CG_RJ) May 1, 2023
share
Next Story
X