Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: 'ಮನ್‌ಕಿಬಾತ್‌' ಪ್ರದರ್ಶನದ...

ತಮಿಳುನಾಡು: 'ಮನ್‌ಕಿಬಾತ್‌' ಪ್ರದರ್ಶನದ ಕುರಿತು ಬಿಜೆಪಿಯ ಗುಂಪುಗಳ ನಡುವೆ ಜಗಳ; ಇಬ್ಬರಿಗೆ ಗಾಯ

1 May 2023 2:58 PM IST
share
ತಮಿಳುನಾಡು: ಮನ್‌ಕಿಬಾತ್‌ ಪ್ರದರ್ಶನದ ಕುರಿತು ಬಿಜೆಪಿಯ ಗುಂಪುಗಳ ನಡುವೆ ಜಗಳ; ಇಬ್ಬರಿಗೆ ಗಾಯ

ಚೆನ್ನೈ: ಬಿಜೆಪಿ ಸದಸ್ಯರ ಎರಡು ಗುಂಪುಗಳ ನಡುವೆ ತಮಿಳುನಾಡಿನ ಧರಪುರಂ ಎಂಬಲ್ಲಿ ರವಿವಾರ ಜಗಳ ನಡೆದ ವರದಿಯಾಗಿದೆ. ಬಿಜೆಪಿಗರ ಈ ಗುದ್ದಾಟಕ್ಕೆ  ಹಿಂದು ಮಕ್ಕಳ್‌ ಕಚ್ಚಿ ಸದಸ್ಯರೂ ಸೇರಿಕೊಂಡರೆಂದು ವರದಿಯಾಗಿದೆ. ಇಬ್ಬರು ಹಿಂದು ಮಕ್ಕಳ್‌ ಕಚ್ಚಿ ಸದಸ್ಯರು ಘಟನೆಯಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು indiatoday ವರದಿ ಮಾಡಿದೆ.

ಬಿಜೆಪಿಯ ತಿರುಪ್ಪುರ್‌ ದಕ್ಷಿಣ ಜಿಲ್ಲಾ ಮುಖ್ಯಸ್ಥ ಮಂಗಳಂ ರವಿ ಹಾಗೂ ಪಕ್ಷದ ರಾಜ್ಯ ಪದಾಧಿಕಾರಿ ಕೊಂಗು ರಮೇಶ್‌ ನಡುವೆ ಮೊದಲು ಜಗಳ ಆರಂಭವಾಗಿತ್ತು.  ಕೊಂಗು ರಮೇಶ್‌ ಅವರಿಗೆ ಸೇರಿದ್ದ ಮಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್‌ ಕಿ ಬಾತ್‌'ನ 100ನೇ ಸಂಚಿಕೆಯ ನೇರ ಪ್ರಸಾರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿತ್ತು. ರಾತ್ರಿ ಸುಮಾರು 8 ಗಂಟೆಗೆ ಮಂಗಳಂ ರವಿ ಮತ್ತವರ ಸಹಚರರು ಕೊಂಗು ರಮೇಶ್‌ ಅವರ ಮಳಿಗೆಗೆ ಹೋಗಿ ಮನ್‌ ಕಿ ಬಾತ್‌ ಪ್ರದರ್ಶನ ಕುರಿತು ಜಗಳ ಪ್ರಾರಂಭಿಸಿದ್ದರು. ಈ ಜಗಳ ನಂತರ ಕೈಕೈಮಿಸಲಾಯಿಸುವ ಹಂತಕ್ಕೆ ಹೋಗಿ ಇತ್ತಂಡಗಳೂ ಮರದ ತುಂಡು ಬಳಸಿ ಹಲ್ಲೆ ಮಾಡಲು ಆರಂಭಿಸಿದ್ದವು.

ಆ ಸಂದರ್ಭ ಅಲ್ಲಿದ್ದ ಹಿಂದು ಮಕ್ಕಳ್‌ ಕಚ್ಚಿ ಸದಸ್ಯರೂ ಜಗಳದಲ್ಲಿ ಸೇರಿಕೊಂಡರು. ಪಕ್ಷದ ಜಿಲ್ಲಾ ಮುಖ್ಯಸ್ಥ ಈಶ್ವರನ್‌ ಹಾಗೂ ಸಂಘಟನಾ ಕಾರ್ಯದರ್ಶಿ ಶಂಕರ್‌ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎರಡೂ ಕಡೆಗಳು ದೂರು-ಪ್ರತಿ ದೂರು ದಾಖಲಿಸಿವೆ. ಈ ನಡುವೆ ಘಟನೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ಕೆಲ ದಾರಿಹೋಕರು ತೆಗೆದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ.

share
Next Story
X