Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸಗಢ: ಪ್ರಾರ್ಥನೆಗೆ ಸೇರಿದ್ದ...

ಛತ್ತೀಸಗಢ: ಪ್ರಾರ್ಥನೆಗೆ ಸೇರಿದ್ದ ಕ್ರೈಸ್ತರ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು; ಆರೋಪ

1 May 2023 4:15 PM IST
share
ಛತ್ತೀಸಗಢ: ಪ್ರಾರ್ಥನೆಗೆ ಸೇರಿದ್ದ ಕ್ರೈಸ್ತರ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು; ಆರೋಪ

ಹೊಸದಿಲ್ಲಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಜನರನ್ನು ಬಲವಂತಪಡಿಸುತ್ತಿದ್ದಾರೆಂದು ಆರೋಪಿಸಿ ರವಿವಾರದ ಪ್ರಾರ್ಥನೆಗೆ ಎಪ್ರಿಲ್‌ 30ರಂದು ಛತ್ತೀಸಗಢದ ಪಟಾನ್‌ ಎಂಬಲ್ಲಿನ ಮನೆಯೊಂದರಲ್ಲಿ ಸೇರಿದ್ದ ಕ್ರೈಸ್ತ ಸಮುದಾಯದ ಮಂದಿಯ ಮೇಲೆ ಬಜರಂಗದಳಕ್ಕೆ ಸೇರಿದವರೆನ್ನಲಾದ ಹಲವರು ದಾಳಿ ನಡೆಸಿ ಪ್ರಾರ್ಥನೆಗೆ ಅಡ್ಡಿಯುಂಟು ಮಾಡಿದ ಘಟನೆ ನಡೆದಿದ್ದು ಈ ಸಂದರ್ಭ ದಾಳಿಕೋರರು ಜೈ ಶ್ರೀ ರಾಮ್‌ ಘೋಷಣೆ ಮೊಳಗಿಸುತ್ತಿದ್ದರು ಎಂದು thewire.in ವರದಿ ಮಾಡಿದೆ.

ಪಟಾನ್‌ ನಗರವು ರಾಜ್ಯದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರ ಕ್ಷೇತ್ರವಾಗಿದೆ. ಘಟನೆ ರವಿವಾರ ಅಪರಾಹ್ನ ನಡೆದಿದ್ದು ಈ ಸಂದರ್ಭ ಭಯಭೀತರಾಗಿ ಮನೆಯ ಕೊಠಡಿಯೊಂದರೊಳಗೆ ಸೇರಿಕೊಂಡ ಹಲವರು ಈ ಘಟನೆಯ ವೀಡಿಯೋ ಚಿತ್ರೀಕರಿಸಿದ್ದಾರೆ.

ಅಪರಾಹ್ನ ಸುಮಾರು 12.30ಕ್ಕೆ ಸುಮಾರು 30-35 ಮಂದಿಯಿದ್ದ ತಂಡ ಕೈಗಳಲ್ಲಿ ಲಾಠಿಗಳನ್ನು ಹಿಡಿದುಕೊಂಡು ಬಾಗಿಲನ್ನು ಗುದ್ದಲು ಆರಂಭಿಸಿತ್ತು. ಬಾಗಿಲು ತೆರೆಯಲು ನಿರಾಕರಿಸಿದಾಗ ನಿಂದಿಸಲಾರಂಭಿಸಿದ್ದರಲ್ಲದೆ ಜೈ ಶ್ರೀ ರಾಮ್‌ ಘೋಷಣೆ ಮೊಳಗಿಸಲು ಆರಂಭಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಧಾಗಿ thewire.in ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ದಾಳಿಕೋರರ ವಿರುದ್ಧ ಕ್ರಮಕೈಗೊಳ್ಳುವ ಬದಲು ಮನೆಯಲ್ಲಿದ್ದ ಸುಮಾರು 10 ರಿಂದ 12 ಮಂದಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಠಾಣೆಯಲ್ಲಿ ಪ್ರಶ್ನಿಸಿದ್ದಾರೆಂದು ಆರೋಪಿಸಲಾಗಿದೆ.

ಈ ಕುರಿತಂತೆ ಮಾಧ್ಯಮವೊಂದು ಸ್ಥಳೀಯ ಎಸ್ಪಿ ಅಭಿಷೇಕ್‌ ಪಲ್ಲವ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಘಟನೆ ಬಗ್ಗೆ ಕೇಳಿದಾಕ್ಷಣ ಅವರು ಕರೆ ಕಟ್‌ ಮಾಡಿದ್ದಾರೆಂದು ವರದಿಯಾಗಿದೆ.

share
Next Story
X