Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು...

ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ: ಕಾಂಗ್ರೆಸ್ ವ್ಯಂಗ್ಯ

1 May 2023 8:41 PM IST
share
ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: '2018ರ ಪ್ರಣಾಳಿಕೆಯಲ್ಲಿ "ಸ್ತ್ರೀ ಉನ್ನತಿ ನಿಧಿ" ಎಂಬ ಘೋಷಣೆಯ ನೆನಪಿದೆಯೇ ? ನೆನಪಿಲ್ಲ ಎಂದರೆ ಹಿಂದಿನ ಪ್ರಣಾಳಿಕೆಯನ್ನು ತೆರೆದು ನೋಡಲಿ' ಎಂದು ಬಿಜೆಪಿ ವಿರುದ್ಧ ವಿಪಕ್ಷ ಕಾಂಗ್ರೆಸ್ ಟೀಕಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಬಿಜೆಪಿ ಮೊದಲು ತಮ್ಮ ಹಿಂದಿನ ಪ್ರಣಾಳಿಕೆಯ ರಿಪೋರ್ಟ್ ಕಾರ್ಡ್ ನೀಡಿ ಹೊಸ ಭರವಸೆಗಳ ಬಗ್ಗೆ ಮಾತಾಡಲಿ. ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ' ಎಂದು ವ್ಯಂಗ್ಯವಾಡಿದೆ. 

''ವಸತಿ ರಹಿತರಿಗೆ 10 ಲಕ್ಷ ಮನೆ ಎನ್ನುವುದು ಬಿಜೆಪಿಯ ಮತ್ತೊಂದು ಕಿವಿ ಮೇಲೆ ಇಡಲು ತಯಾರಾದ ಪ್ಲಾಸ್ಟಿಕ್ ಹೂವು! ಹಿಂದಿನ ಪ್ರಣಾಳಿಕೆಯಲ್ಲೂ ಇದನ್ನೇ ಹೇಳಿದ್ದರು, ಈಗಲೂ ಇದನ್ನೇ ಹೇಳಿದ್ದಾರೆ. ಆದರೆ 4 ವರ್ಷದ ಅಧಿಕಾರದಲ್ಲಿ ಕೊನೆ ಪಕ್ಷ 4 ಮನೆಗಳನ್ನೂ ಮಂಜೂರು ಮಾಡಲಿಲ್ಲ. ವಸತಿ ಯೋಜನೆಗೆ ಕೇಂದ್ರದ ಅನುದಾನವನ್ನೂ ತರಲಿಲ್ಲ'' ಎಂದು ಆರೋಪಿಸಿದೆ. 

2018ರ ಪ್ರಣಾಳಿಕೆಯಲ್ಲಿ "ಸ್ತ್ರೀ ಉನ್ನತಿ ನಿಧಿ" ಎಂಬ ಘೋಷಣೆಯ ನೆನಪಿದೆಯೇ @BJP4Karnataka?
ನೆನಪಿಲ್ಲ ಎಂದರೆ ಹಿಂದಿನ ಪ್ರಣಾಳಿಕೆಯನ್ನು ತೆರೆದು ನೋಡಿ.

ಬಿಜೆಪಿ ಮೊದಲು ತಮ್ಮ ಹಿಂದಿನ ಪ್ರಣಾಳಿಕೆಯ ರಿಪೋರ್ಟ್ ಕಾರ್ಡ್ ನೀಡಿ ಹೊಸ ಭರವಸೆಗಳ ಬಗ್ಗೆ ಮಾತಾಡಲಿ.

ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ!

— Karnataka Congress (@INCKarnataka) May 1, 2023
share
Next Story
X