Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ದಿ ಕೇರಳ ಸ್ಟೋರಿ' ಪ್ರತಿಪಾದನೆ...

'ದಿ ಕೇರಳ ಸ್ಟೋರಿ' ಪ್ರತಿಪಾದನೆ ಸಾಬೀತುಪಡಿಸಿದರೆ 1 ಕೋಟಿ ರೂ. ಬಹುಮಾನ: ಮುಸ್ಲಿಂ ಯೂತ್ ಲೀಗ್ ಸವಾಲು

1 May 2023 9:01 PM IST
share
ದಿ ಕೇರಳ ಸ್ಟೋರಿ ಪ್ರತಿಪಾದನೆ ಸಾಬೀತುಪಡಿಸಿದರೆ 1 ಕೋಟಿ ರೂ. ಬಹುಮಾನ: ಮುಸ್ಲಿಂ ಯೂತ್ ಲೀಗ್ ಸವಾಲು

ತಿರುವನಂತಪುರಂ: ಒಂದು ವೇಳೆ 'ದಿ ಕೇರಳ ಸ್ಟೋರಿ' ಚಿತ್ರದ ಟ್ರೈಲರ್‌ನಲ್ಲಿ ಪ್ರತಿಪಾದಿಸಿರುವಂತೆ ಕೇರಳದ 32,000 ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿ, ನಂತರ ಉಗ್ರವಾದಿ ಸಂಘಟನೆಯಾದ ಐಸಿಸ್‌ಗೆ ಸೇರ್ಪಡೆ ಮಾಡಲಾಗಿದೆ ಎಂಬ ವಿವಾದಾತ್ಮಕ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಸಾಬೀತುಪಡಿಸಿದರೆ ರೂ. ಒಂದು ಕೋಟಿ ನಗದು ಬಹುಮಾನ ನೀಡುವುದಾಗಿ ರಾಜಕೀಯ ಸಂಘಟನೆಯಾದ ಮುಸ್ಲಿಂ ಯೂತ್ ಲೀಗ್ ಸವಾಲು ಹಾಕಿದೆ ಎಂದು thenewsminute.com ವರದಿ ಮಾಡಿದೆ.

ಈ ಅಭಿಯಾನದ ಭಾಗವಾಗಿ, ಕೇರಳದ ಇನ್ನಿಬ್ಬರು ನಾಗರಿಕರೂ ಚಿತ್ರ ತಂಡವು ಈ ಸವಾಲನ್ನು ಸ್ವೀಕರಿಸಿದರೆ ನಗದು ಬಹುಮಾನ ನೀಡಲಾಗುವುದು ಎಂದು ಮುಂದೆ ಬಂದಿದ್ದಾರೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ 'ದಿ ಕೇರಳ ಸ್ಟೋರಿ' ಚಿತ್ರದ ಪ್ರಥಮ ಟ್ರೈಲರ್‌ನಲ್ಲಿ ಕೇರಳದ 32,000 ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿ, ನಂತರ ಉಗ್ರವಾದಿ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂದು ಪ್ರತಿಪಾದಿಸುವುದನ್ನು ತೋರಿಸಲಾಗಿತ್ತು. 

ಈ ನಡುವೆ, ಬ್ಲಾಗರ್ ಹಾಗೂ ಲೇಖಕ ನಝೀರ್ ಹುಸೇನ್ ಕಿಳಕ್ಕೇಡತ್ತ್ ಕೂಡಾ ವಲಸೆ ಹೋಗಿರುವ 32,000 ಯುವತಿಯರ ಪೈಕಿ ಕನಿಷ್ಠ 10 ಯುವತಿಯರನ್ನಾದರೂ ಬಲವಂತವಾಗಿ ಮತಾಂತರಗೊಳಿಸಿ, ಐಸಿಸ್‌ಗೆ ಸೇರ್ಪಡೆ ಮಾಡಲಾಗಿದೆ ಎಂಬ ಬಗ್ಗೆ ಪುರಾವೆ ಒದಗಿಸಿದರೆ ರೂ. 10 ಲಕ್ಷ ಬಹುಮಾನ ನೀಡುವೆ ಎಂದು ಸವಾಲು ಹಾಕಿದ್ದಾರೆ.

ನಝೀರ್ ಅವರನ್ನು ಪ್ರೇರಣೆ ಎಂದು ಉಲ್ಲೇಖಿಸಿರುವ ಮಲಯಾಳಂ ನಟ ಹಾಗೂ ವಕೀಲ ಎಸ್.ಶುಕ್ಕೂರ್, ಬಲವಂತವಾಗಿ ಮತಾಂತರಿಸಿ, ಐಸಿಸ್ ಸದಸ್ಯರನ್ನಾಗಿಸಿರುವ ಕನಿಷ್ಠ 32 ಕೇರಳ ಯುವತಿಯರ ಬಗ್ಗೆ ಯಾರಾದರೂ ಮಾಹಿತಿ ಪ್ರಕಟಿಸಿದರೆ, ಅಂಥವರಿಗೆ ರೂ. 11 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಸವಾಲು ಹಾಕಿದ್ದಾರೆ.

Muslim Youth League of Kerala has offered a reward of one crore rupees to anyone who provides proof regarding the assertion that 32,000 women from Kerala have joined ISIS so far.

This presents an opportunity for RW supporters to substantiate their high claims by submitting… pic.twitter.com/owHph0Gz45

— Vijay Thottathil (@vijaythottathil) April 30, 2023
share
Next Story
X