Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಲ್‌ಎಸ್‌ಜಿ- ಆರ್‌ಸಿಬಿ ಪಂದ್ಯದ ಬಳಿಕ...

ಎಲ್‌ಎಸ್‌ಜಿ- ಆರ್‌ಸಿಬಿ ಪಂದ್ಯದ ಬಳಿಕ ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !

2 May 2023 7:57 AM IST
share
ಎಲ್‌ಎಸ್‌ಜಿ- ಆರ್‌ಸಿಬಿ ಪಂದ್ಯದ ಬಳಿಕ ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !

ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವೆ ಸೋಮವಾರ ನಡೆದ ಪಂದ್ಯ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಎಲ್‌ಎಸ್‌ಜಿ ಮೆಂಟರ್ ಗೌತಮ್ ಗಂಭೀರ್ ನಡುವಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು. ಆರ್‌ಸಿಬಿ ಸವಾಲನ್ನು ಬೆನ್ನಟ್ಟುವ ನಿಟ್ಟಿನಲ್ಲಿ ಒಬ್ಬೊಬ್ಬ ಎಲ್‌ಎಸ್‌ಜಿ ಬ್ಯಾಟ್ಸ್‌ಮನ್ ಔಟಾಗುತ್ತಿದ್ದಂತೆ ಕೊಹ್ಲಿ ಉತ್ಸಾಹದಿಂದ ಕುಣಿದಾಡುತ್ತಿದ್ದುದು ಪಂದ್ಯದುದ್ದಕ್ಕೂ ಕಂಡುಬಂತು. 

2023ರ ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವೆ ಇತ್ತೀಚೆಗೆ ಬೆಂಗಳೂರಿನಲ್ಲಿ ಪಡೆದ ಪಂದ್ಯದ ವೇಳೆ ಗಂಭೀರ್, ಆರ್‌ಸಿಬಿ ಬೆಂಬಲಿಗರಗೆ ’ಶಟಪ್’ ಎಂಬ ರೀತಿಯ ಸಂಜ್ಞೆ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಕೊಹ್ಲಿ ಈ ರೀತಿ ವರ್ತಿಸುತ್ತಿದ್ದರೇ ಎನ್ನುವುದು ಸ್ಪಷ್ಟವಾಗಿಲ್ಲ. ಪಂದ್ಯ ಮುಗಿದ ಬಳಿಕ ಇಬ್ಬರೂ ಪರಸ್ಪರ ಹಸ್ತಲಾಘವ ಮಾಡಿದರು. ಈ ಹಂತದಲ್ಲಿ ಎಲ್‌ಎಸ್‌ಜಿ ಆರಂಭಿಕ ಆಟಗಾರ ಕೈಲ್ ಮೇಯರ್ಸ್‌ ಕೊಹ್ಲಿ ಬಳಿಗೆ ತೆರಳಿ ಆರ್‌ಸಿಬಿ ಸ್ಟಾರ್‌ಗೆ ಏನೋ ಹೇಳಿದ್ದು ಕಂಡುಬಂತು.

ಆಗ ಗಂಭೀರ ಮಧ್ಯಪ್ರವೇಶಿಸಿ ಮೇಯರ್ ಅವರನ್ನು ಆಚೆಗೆ ಕರೆದೊಯ್ದರು. ಈ ಘಟನೆ ನಡೆದ ಸ್ವಲ್ಪ ಸಮಯದ ಬಳಿಕ ಗಂಭೀರ್ ಲವಲವಿಕೆಯಿಂದ ಕೊಹ್ಲಿಗೆ ಏನೋ ಹೇಳುವ ದೃಶ್ಯಾವಳಿ ಕಾಣಿಸಿಕೊಂಡಿದೆ. ಇದು ಇಬ್ಬರ ನಡುವಿನ ಮುನಿಸಿಗೆ ಕಾರಣವಾಗಿರುವ ಸಾಧ್ಯತೆ ಇದೆ. ಆಗ ಇತರ ಆಟಗಾರರಾದ ಕೆ.ಎಲ್.ರಾಹುಲ್ ಮತ್ತು ಬೆಂಬಲ ಸಿಬ್ಬಂದಿ ಇಬ್ಬರನ್ನೂ ಬೇರ್ಪಡಿಸಿದರು. ಬಳಿಕ ಕೊಹ್ಲಿ, ಎಲ್‌ಎಸ್‌ಜಿ ನಾಯಕ ರಾಹುಲ್ ಜತೆ ಸುಧೀರ್ಘ ಮಾತುಕತೆ ನಡೆಸಿದರು.

ಈ ಪಂದ್ಯದಲ್ಲಿ ಆರ್‌ಸಿಬಿ, ಎಲ್‌ಎಸ್‌ಜಿ ತಂಡವನ್ನು 18 ರನ್‌ಗಳಿಂದ ಸೋಲಿಸಿತ್ತು. 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದ ಆರ್‌ಸಿಬಿ ಸವಾಲನ್ನು ಬೆನ್ನಟ್ಟಿದ ಎಲ್‌ಎಸ್‌ಜಿ 19.5 ಓವರ್‌ಗಳಲ್ಲಿ 108 ರನ್‌ಗಳಿಗೆ ಆಲೌಟ್ ಆಯಿತು.

After 25 seconds, when you the body language of Virat Kohli hands are downward, he is trying to explain and calm down the situation.

And Ghambirs body language is clearly like "Step out and let's see one on one."pic.twitter.com/wrmYoN0gM1

— Брат (@nvinci6le) May 2, 2023

Kyle Mayers was talking to Virat Kohli - Gautam Gambhir came and took Mayers away. pic.twitter.com/g3ijMkXgzI

— Mufaddal Vohra (@mufaddal_vohra) May 1, 2023

KL Rahul trying to calm Virat Kohli. pic.twitter.com/DY68IGb1uV

— Mufaddal Vohra (@mufaddal_vohra) May 1, 2023
share
Next Story
X