Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಧಾರ್ಮಿಕ ಸ್ವಾತಂತ್ರ್ಯ ವಿಚಾರದಲ್ಲಿ...

ಧಾರ್ಮಿಕ ಸ್ವಾತಂತ್ರ್ಯ ವಿಚಾರದಲ್ಲಿ ಭಾರತವನ್ನು ಕಪ್ಪುಪಟ್ಟಿಗೆ ಸೇರಿಸಲು ಅಮೆರಿಕ ಸರ್ಕಾರಿ ಸಮಿತಿ ಸಲಹೆ

"ಮೋದಿ ನೇತೃತ್ವದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ರೀತಿ ಹದಗೆಟ್ಟಿದೆ"

2 May 2023 2:28 PM IST
share
ಧಾರ್ಮಿಕ ಸ್ವಾತಂತ್ರ್ಯ ವಿಚಾರದಲ್ಲಿ ಭಾರತವನ್ನು ಕಪ್ಪುಪಟ್ಟಿಗೆ ಸೇರಿಸಲು ಅಮೆರಿಕ ಸರ್ಕಾರಿ ಸಮಿತಿ ಸಲಹೆ
"ಮೋದಿ ನೇತೃತ್ವದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ರೀತಿ ಹದಗೆಟ್ಟಿದೆ"

ವಾಷಿಂಗ್ಟನ್: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ರೀತಿ ಮತ್ತಷ್ಟು ಹದಹೆಟ್ಟಿದ್ದು, ಧಾರ್ಮಿಕ ಸ್ವಾತಂತ್ರ್ಯ ವಿಚಾರದಲ್ಲಿ ಭಾರತವನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಅಮೆರಿಕದ ಸರ್ಕಾರಿ ಸಮಿತಿ ತನ್ನ ಆಗ್ರಹವನ್ನು ಪುನರುಚ್ಚರಿಸಿದೆ ಎಂದು timesofindia ವರದಿ ಮಾಡಿದೆ.

ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಬಗೆಗಿನ ಸಮಿತಿ ಶಿಫಾರಸ್ಸುಗಳನ್ನು ಮಾಡಬಹುದೇ ವಿನಃ ನೀತಿ ರೂಪಿಸುವ ಅಧಿಕಾರ ಇದಕ್ಕೆ ಇಲ್ಲ. ಅದ್ದರಿಂದ ಅಮೆರಿಕ- ಭಾರತ ನಡುವಿನ ಪಾಲುದಾರಿಕೆ ಮತ್ತಷ್ಟು ವಿಸ್ತರಣೆ ಹಂತದಲ್ಲಿರುವ ಕಾರಣದಿಂದ ಈ ಶಿಫಾರಸ್ಸನ್ನು ರಕ್ಷಣಾ ಇಲಾಖೆ ಒಪ್ಪಿಕೊಳ್ಳುವ ಸಾಧ್ಯತೆ ಕ್ಷೀಣ ಎನ್ನಲಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆತಂಕ ಇರುವ ಪ್ರತಿ ದೇಶಗಳನ್ನು ಸಮಿತಿ ಪ್ರತಿ ವರ್ಷ ಪಟ್ಟಿ ಮಾಡುತ್ತದೆ.

ಈ ಸಮಿತಿ ಸದಸ್ಯರನ್ನು ಅಮೆರಿಕದ ಅಧ್ಯಕ್ಷರು ನೇಮಕ ಮಾಡುತ್ತಾರೆ ಹಾಗೂ ಅಮೆರಿಕ ಕಾಂಗ್ರೆಸ್‌ನ ಮುಖಂಡರು, ಚೀನಾ, ಇರಾನ್, ಮ್ಯಾನ್ಮಾರ್, ಪಾಕಿಸ್ತಾನ, ರಷ್ಯಾ ಹಾಗೂ ಸೌದಿ ಅರೇಬಿಯಾ ಸೇರಿದಂತೆ ರಕ್ಷಣಾ ಇಲಾಖೆಯ ಎಲ್ಲ ನಿಯೋಜನೆಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ರಕ್ಷಣಾ ಇಲಾಖೆ ಭಾರತ, ನೈಜೀರಿಯಾ ಹಾಗೂ ವಿಯೇಟ್ನಾಂ ಅನ್ನು ಕೂಡಾ ಸೇರಿಸಬೇಕು ಎಂದು ಶಿಫಾರಸ್ಸು ಮಾಡಿದ್ದರು.

ಸಮಿತಿಯ ವಾರ್ಷಿಕ ವರದಿಯಲ್ಲಿ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರನ್ನು ಗುರಿ ಮಾಡಿ ಅವರ ಆಸ್ತಿ ಪಾಸ್ತಿಗಳನ್ನು ನಾಶಪಡಿಸುವುದನ್ನು ಉಲ್ಲೇಖಿಸಲಾಗಿದೆ. ಜತೆಗೆ ಮೋದಿಯವರ ಬಿಜೆಪಿ ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳನ್ನು ಕೂಡಾ ಪರಿಗಣಿಸಿದೆ.
"ತಾರತಮ್ಯದ ಕಾನೂನುಗಳನ್ನು ಜಾರಿಗೊಳಿಸುವ ಕ್ರಮ ಮುಂದುವರಿದಿದ್ದು, ಗುಂಪುಗಳು ಬೆದರಿಕೆ ಹಾಕುವ ಮತ್ತು ಹಿಂಸಾಸಂಸ್ಕೃತಿಗೆ ಇದು ಅನುಕೂಲ ಮಾಡಿಕೊಡುತ್ತಿದೆ" ಎಂದು ವರದಿಯಲ್ಲಿ ವಿವರಿಸಲಾಗಿದೆ. ಸತತ ನಾಲ್ಕು ವರ್ಷಗಳಿಂದ ಸಮಿತಿ ಈ ಶಿಫಾರಸ್ಸುಗಳನ್ನು ಮಾಡುತ್ತಿರುವುದು ಭಾರತವನ್ನು ಕೆರಳಿಸಿದ್ದು, ಸಮಿತಿ ಪಕ್ಷಪಾತಿ ನಿಲುವು ತಾಳಿದೆ ಎಂದು ದೂರಿದೆ.

share
Next Story
X