Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್...

ಬಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬೊಮ್ಮಾಯಿ

2 May 2023 5:46 PM IST
share
ಬಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬೊಮ್ಮಾಯಿ

ಧಾರವಾಡ, ಮೇ 2: ‘ಹನುಮಂತನ ಭಕ್ತರು ಬಜರಂಗದಳದ ಭಜರಂಗಿಗಳು. ಅದನ್ನು ನಿಷೇಧ ಮಾಡುತ್ತೆವೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗಿಯುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಜಿಲ್ಲೆಯ ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಪರವಾಗಿ ರೋಡ್ ಶೋ ನಡೆಸಿದ ವೇಳೆ ಮಾತನಾಡಿದ ಅವರು, ‘ನವಲಗುಂದ ಬಂಡಾಯದ ನಾಡು. ಸ್ವಾತಂತ್ರದ ನಂತರ ರೈತರ ಬಂಡಾಯ ಪ್ರಾರಂಭ ಆಗಿದ್ದು ನವಲಗುಂದ ಮತ್ತು ನರಗುಂದದಿಂದ. ಈ ಭಾಗದ ರೈತರು ಅತ್ಯಂತ ಶ್ರಮ ಜೀವಿಗಳು. ಹಿಂದೆ ಇಲ್ಲಿ ಮಲಪ್ರಭ ಹರಿದರೂ ಈ ಭಾಗದ ಜಮೀನಿಗೆ ನೀರು ಬಂದಿರಲಿಲ್ಲ. ನೀರು ಕೊಡದೇನೇ ರೈತರಿಗೆ ಕರ ವಸೂಲಿ ಮಾಡಿ ಪೊಲೀಸರಿಂದ ರೈತರ ಮೇಲೆ ಗುಂಡು ಹಾಕಿದವರು ಕಾಂಗ್ರೆಸ್ ಪಕ್ಷದವರು ಎಂದು ಟೀಕಿಸಿದರು.

ಕಾಂಗ್ರೆಸ್‍ಗೆ ಮತ ಹಾಕ್ತೀರಾ?: ನ್ಯಾಯ ಕೇಳಿದ ಕಳಸಾ-ಬಂಡೂರಿ ಹೋರಾಟಗಾರರಿಗೆ ಪೊಲಿಸರು ಎರಡು ವಾಹನಗಳು ಮಧ್ಯೆ ಹೋಗಲು ಬಿಟ್ಟು ದನಕ್ಕೆ ಹೊಡೆದ ಹಾಗೆ ಹೊಡೆದಿದ್ದಾರೆ. ಮನೆಗೆ ಒಳಗೆ ಹೋಗಿ ಮಹಿಳೆಯರನ್ನು ಹೊಡೆದರು. ಅಂತಹ ಸಿದ್ದರಾಮಯ್ಯ ಸರಕಾರಕ್ಕೆ ಮತ ಹಾಕುತ್ತೀರಾ? ಎಂದು ಆಕ್ರೋಶ ಹೊರಹಾಕಿದರು.

‘ಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್ ಅವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿ ಎಂದು ಹೇಳಿದರು. ನಾವು ಎಲ್ಲ ಸಮಾಜಗಳಿಗೆ ನ್ಯಾಯ ಕೊಟ್ಟಿದ್ದೀವಿ. ಆದರೆ ಅವರು ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋಗಿದ್ದಾರೆ. ಈಗ ಕಾಂಗ್ರೆಸ್ ಅವರು ಬಜರಂಗ ದಳ ನಿಷೇಧ ಮಾಡುವುದಾಗಿ ಹೇಳುತ್ತಾರೆ. ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್‍ಐ ಜೊತೆ ಬಜರಂಗದಳವನ್ನು ಸೇರಿಸಿದ್ದಾರೆ ಎಂದು ಟೀಕಿಸಿದರು.

‘ನಮ್ಮ ಪರಂಪರೆ, ಧರ್ಮ, ಇತಿಹಾಸ ಗಟ್ಟಿಕೊಳಿಸಿರುವುದು ಬಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೆಯುತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗುತ್ತಿದ್ದರೆ ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗುತ್ತಿದೆ’

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

share
Next Story
X