Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ವಿಧಾನಸಭಾ ಚುನಾವಣೆ: ರಾಜ್ಯ...

ಕರ್ನಾಟಕ ವಿಧಾನಸಭಾ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

2 May 2023 7:09 PM IST
share
ಕರ್ನಾಟಕ ವಿಧಾನಸಭಾ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

ಬೆಂಗಳೂರು, ಮೇ 2: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ‘ಪ್ರಜಾಪ್ರಭುತ್ವದ ಹಬ್ಬ'ದಂತೆ ಆಚರಿಸಲಾಗುತ್ತಿದೆ. ಈ ಆಚರಣೆಯ ಭಾಗವಾಗಿ ರಾಜ್ಯ ಚುನಾವಣಾ ಆಯೋಗ ರಾಜ್ಯದ ಛಾಯಾಗ್ರಾಹಕರಿಗೆ ಮತದಾನದ ದಿನವಾದ ಮೇ 10ರಂದು ಮತದಾನದ ವಿಷಯ ಕುರಿತು ಛಾಯಾಚಿತ್ರಗಳನ್ನು ಸೆರೆಹಿಡಿಯಲು ‘ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ’ ಏರ್ಪಡಿಸಿದೆ.

ಈ ಸ್ಪರ್ಧೆಯನ್ನು ರಾಜ್ಯದ ಮಾಧ್ಯಮಗಳಲ್ಲಿ, ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಛಾಯಾಗ್ರಾಹಕರಿಗಾಗಿ ಏರ್ಪಡಿಸಲಾಗಿದೆ. ವಿಜೇತ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

ಮತದಾನ, ಗ್ರಾಮೀಣ ಮತ್ತು ನಗರ ವಾತಾವರಣ ಮತ್ತು ಮತದಾನವನ್ನು ಉತ್ಸವದಂತೆ ಬಿಂಬಿಸುವ ವಿಷಯಗಳನ್ನು ಆಧರಿಸಿರಬೇಕು. ಮತದಾನದ ವಾತಾವರಣ, ಸಿದ್ಧತೆಗಳು, ಮಟಗಟ್ಟೆ, ಇತ್ಯಾದಿಗಳ ಬಗ್ಗೆ ಛಾಯಾಚಿತ್ರಗಳಿರಬೇಕು. ಛಾಯಾಚಿತ್ರಗಳು ಯಾವುದೇ ರಾಜಕೀಯ ಪಕ್ಷ/ಪಕ್ಷಗಳ ಪ್ರಚಾರ/ಅಭ್ಯರ್ಥಿಗಳು/ ಸ್ವತಂತ್ರ ಅಭ್ಯರ್ಥಿಯ ಚಿಹ್ನೆಗಳಿಗೆ ಸಂಬಂಧಪಟ್ಟಿರಬಾರದು.

ನಿಯಮ ಮತ್ತು ನಿಬಂಧನೆಗಳು: ಸ್ಪರ್ಧೆಯಲ್ಲಿ ಕೇವಲ ಕರ್ನಾಟಕ ರಾಜ್ಯದ ಛಾಯಾಗ್ರಾಹಕರು ಮಾತ್ರ ಭಾಗವಹಿಸಬಹುದು. ಸ್ಪರ್ಧಿಗಳು ತಮ್ಮ ಆಯ್ಕೆಯ 5 ಛಾಯಾಚಿತ್ರಗಳನ್ನು ಮಾತ್ರ ಸಲ್ಲಿಸಬಹುದು. ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಛಾಯಾಗ್ರಾಹಕರು ಮತ್ತು ಹವ್ಯಾಸಿ ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಛಾಯಾಗ್ರಾಹಕರು ತಮ್ಮ ಗುರುತಿನ ಚೀಟಿ ಹಾಗೂ ಹವ್ಯಾಸಿ ಛಾಯಾಗ್ರಾಹಕರು ತಮ್ಮ ಮಾನ್ಯತಾ ಕಾರ್ಡ್ ಅಥವಾ ಮಾನ್ಯತೆ ಕಾರ್ಡ್ ಇರದಿದ್ದಲ್ಲಿ ಗುರುತಿನ ಚೀಟಿಯನ್ನು ಸಲ್ಲಿಸಬೇಕು.

ಛಾಯಾಚಿತ್ರಗಳು ಡಿಜಿಟಲ್ ಫಾರ್ಮಟ್‍ನಲ್ಲಿರಬೇಕು. ಕಡ್ಡಾಯವಾಗಿ ಯಾವುದೇ ವಾಟರ್ ಮಾರ್ಕ್, ಲೋಗೋ ಅಥವಾ ಕಾಪಿರೈಟ್‍ಗಳನ್ನು ಹೊಂದಿರಬಾರದು. ಛಾಯಾಚಿತ್ರಗಳು ವಿಸ್ತೃತ ಚಿತ್ರಶೀರ್ಷಿಕೆ, ಛಾಯಾಚಿತ್ರ ಸೆರೆಹಿಡಿದ ಸ್ಥಳ, ದಿನಾಂಕ ಹಾಗೂ ಸಮಯದ ವಿವರಗಳನ್ನು ಹೊಂದಿರಬೇಕು. ಚಿತ್ರ ಶೀರ್ಷಿಕೆಯು ಛಾಯಾಚಿತ್ರವನ್ನು ಸೆರೆಹಿಡಿದ ಸಂದರ್ಭವನ್ನು ಸಂಪೂರ್ಣವಾಗಿ, ನಿಖರವಾಗಿ ವಿವರಿಸುವಂತಿರಬೇಕು, ವಿಷಯಗಳನ್ನು ತಪ್ಪಾಗಿ ನಿರೂಪಿಸುವ ಅಥವಾ ಮರೆಮಾಚಿಸುವಂತಿದ್ದರೆ ಅಂತಹ ಛಾಯಾಚಿತ್ರಗಳನ್ನು ಅನರ್ಹ ಗೊಳಿಸಲಾಗುವುದು.

ಛಾಯಾಚಿತ್ರಗಳು ಡಿಜಿಟಲ್ ಫಾರ್ಮೆಟ್ ನಲ್ಲಿರಬೇಕು. ಆನ್‍ಲೈನ್‍ನಲ್ಲಿ ಸಲ್ಲಿಸಲಾಗುವ ಛಾಯಾಚಿತ್ರಗಳು ಮಾತ್ರ ಅರ್ಹವಾಗಿರುತ್ತವೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಛಾಯಾಚಿತ್ರಗಳ ಪ್ರಿಂಟ್ ಅಥವಾ ಫಿಲ್ಮ್‍ಗಳನ್ನು ಸ್ವೀಕರಿಸಲಾಗುವುದಿಲ್ಲ. ಮೊಬೈಲ್‍ಫೋನ್‍ಗಳಲ್ಲಿ, ಸೆರೆಹಿಡಿದ, ಉತ್ತಮ ಗುಣಮಟ್ಟವಿರುವ ಮತ್ತು ಸೂಚಿಸಲಾಗಿರುವ ಪಿಕ್ಸೆಲ್ ಗಾತ್ರವನ್ನು ಹೊಂದಿದ್ದರೆ, ಅಂತಹ ಛಾಯಾಚಿತ್ರಗಳನ್ನೂ ಪರಿಗಣಿಸಲಾಗುವುದು.

ಶೀರ್ಷಿಕೆಯೊಂದಿಗಿನ ಛಾಯಾಚಿತ್ರ ಮತ್ತಿತರ ಸ್ಪರ್ಧಿಯ ವಿವರಗಳನ್ನು ಇ-ಮೇಲ್ ಐಡಿ: ktkceomedia2023@gmail.com  ಗೆ ಸಲ್ಲಿಸುವುದು.  

ಸಲ್ಲಿಕೆಗಳನ್ನು ದಿನಾಂಕ: 20-05-2023 ರಂದು ಶನಿವಾರ ಸಂಜೆ 5 ಗಂಟೆಯೊಳಗೆ ಇ- ಮೇಲ್ ಮೂಲಕ ಸಲ್ಲಿಸಬೇಕು ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

share
Next Story
X