Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ದಲಿತರನ್ನು ಊರಿಂದ ಹೊರಗೆ...

ಮಂಡ್ಯ: ದಲಿತರನ್ನು ಊರಿಂದ ಹೊರಗೆ ಕಳುಹಿಸಲು ಪಕ್ಷೇತರ ಅಭ್ಯರ್ಥಿಗೆ ಬೇಡಿಕೆ ಇಟ್ಟ ಗ್ರಾಮಸ್ಥರು!

ವೀಡಿಯೊ ವೈರಲ್

2 May 2023 10:33 PM IST
share
ಮಂಡ್ಯ: ದಲಿತರನ್ನು ಊರಿಂದ ಹೊರಗೆ ಕಳುಹಿಸಲು ಪಕ್ಷೇತರ ಅಭ್ಯರ್ಥಿಗೆ ಬೇಡಿಕೆ ಇಟ್ಟ ಗ್ರಾಮಸ್ಥರು!
ವೀಡಿಯೊ ವೈರಲ್

ಮಂಡ್ಯ, ಮೇ 2: ತಮ್ಮ ಗ್ರಾಮದ ಮಧ್ಯದಲ್ಲಿರುವ ದಲಿತರನ್ನು ಬೇರೆ ಜಾಗಕ್ಕೆ ಕಳುಹಿಸಿಕೊಡಿ ಎಂದು ಕೆ.ಆರ್.ಪೇಟೆ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಮತಯಾಚನೆಗೆ ಬಂದ ಪಕ್ಷೇತರ ಅಭ್ಯರ್ಥಿಯೊಬ್ಬರಿಗೆ ಗ್ರಾಮದ ಕೆಲವರು ಬೇಡಿಕೆ ಇಟ್ಟ ಪ್ರಕರಣ ನಡೆದಿದೆ.

ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯೂಟ್ಯೂಬರ್ ಚಂದನ್‍ಗೌಡ ಎಂಬುವರು ಆ ಗ್ರಾಮದಲ್ಲಿ ಮತಯಾಚನೆ ಮಾಡುವ ವೇಳೆ ಈ ಘಟನೆ ನಡೆದಿದ್ದು, ವಿಡೀಯೋ ವೈರಲ್ ಆಗಿದೆ.

ಗ್ರಾಮಸ್ಥರ ಬೇಡಿಕೆಗೆ ಬೇಸರ ವ್ಯಕ್ತಪಡಿಸಿದ ಚಂದನ್‍ಗೌಡ, ದೇಶದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಬಾರದು. ಹೀಗೇ ಮಾತನಾಡಿದರೆ ನಿಮ್ಮ ಮೇಲೆ ಕೇಸ್ ಹಾಕ್ತಾರೆ. ನನಗೆ ನಿಮ್ಮ ಮತ ಬೇಕಿಲ್ಲ. ಬೇಕಾದರೆ ನಿಮ್ಮ ಎಂಪಿ, ಶಾಸಕರ ಬಳಿ ಕೇಳಿ ನಿಮ್ಮ ಬೇಡಿಕೆ ಈಡೇರಿಸಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಗ್ರಾಮಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಈ ವಿಚಾರವಾಗಿ ಯಾವುದೇ ದೂರು ದಾಖಲಾಗಿಲ್ಲವೆಂದು ತಿಳಿದು ಬಂದಿದೆ.

ದಲಿತರನ್ನು ಊರಾಚೆ ಇಟ್ಟು ಏನ್ ಶಾ ಸಾದಿಸ್ತಿರೋ ಅವ್ರು ಮನುಷ್ಯರಲ್ವಾ

ಮೊದ್ಲು ಮನುಷ್ಯರಾಗಿ,ಆಮೇಲೆ ನಿಮ್ಮ ಉರು ಕೇರಿ

ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ.pic.twitter.com/f8NVO6vpgP

— Goudrusarkar - ಗೌಡ್ರುಸರ್ಕಾರ್ (@Gs_0107) May 2, 2023
share
Next Story
X