Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುವಕನನ್ನು ಥಳಿಸಿದ ಬಿಜೆಪಿ ಸಚಿವ:...

ಯುವಕನನ್ನು ಥಳಿಸಿದ ಬಿಜೆಪಿ ಸಚಿವ: ವೀಡಿಯೊ ವೈರಲ್

3 May 2023 7:43 AM IST
share
ಯುವಕನನ್ನು ಥಳಿಸಿದ ಬಿಜೆಪಿ ಸಚಿವ: ವೀಡಿಯೊ ವೈರಲ್

ಡೆಹ್ರಾಡೂನ್: ಹೃಕೇಶದಲ್ಲಿ ತಮ್ಮ ಜತೆ ವಾಗ್ವಾದ ನಡೆಸಿದ ಯುವಕನನ್ನು ಉತ್ತರಾಖಂಡ ಹಣಕಾಸು ಸಚಿವ ಪ್ರೇಮಚಂದ್ ಅಗರ್‌ವಾಲ್, ಅವರ ಗನ್‌ಮ್ಯಾನ್ ಮತ್ತು ಇತರ ಕೆಲವರು ಹಿಡಿದು ಥಳಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಮ್ಮ ಜತೆಗೆ ಮಾತನಾಡುತ್ತಿದ್ದ ಯುವಕನನ್ನು ಸಚಿವರು ಹೊಡೆಯುತ್ತಿರುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಸಚಿವರ ಗನ್‌ಮ್ಯಾನ್ ಕೂಡಾ ಯುವಕನನ್ನು ಹೊಡೆಯುತ್ತಿದ್ದು, ಮತ್ತೆ ಕೆಲವರು ಯುವಕನನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವುದು ವೀಡಿಯೊದಲ್ಲಿ ಕಾಣಿಸುತ್ತಿದೆ.

ಸಚಿವರ ಕಾರು ಸಂಚಾರ ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು ಹಾಗೂ ಯುವಕನ ಬೈಕ್ ಅದಕ್ಕೆ ಡಿಕ್ಕಿ ಹೊಡೆದಿತ್ತು. ಈ ಕ್ಷುಲ್ಲಕ ವಿಷಯಕ್ಕೆ ಸಚಿವರು ಹಾಗೂ ಗನ್‌ಮ್ಯಾನ್, ಬೈಕ್ ಸವಾರನ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಗರೀಮಾ ದಸೌನಿ ಹೇಳಿದ್ದಾರೆ.

ಇದು ನಾಚಿಕೆಗೇಡಿನ ಕೃತ್ಯ ಹಾಗೂ ಜನಸಾಮಾನ್ಯರ ಬಗೆಗಿನ ಬಿಜೆಪಿ ಸಚಿವರು ಮತ್ತು ಶಾಸಕರ ನಡವಳಿಕೆಗೆ ಕನ್ನಡಿ ಎಂದು ಅವರು ಬಣ್ಣಿಸಿದ್ದಾರೆ.

ಆ ಬಳಿಕ ಹೇಳಿಕೆ ನೀಡಿದ ಸಚಿವರು, ಸುರೇಂದ್ರ ಸಿಂಗ್ ನೇಗಿ ಎಂಬ ವ್ಯಕ್ತಿ ತಮ್ಮನ್ನು ನಿಂದಿಸಿದ್ದಲ್ಲದೇ ಹಲ್ಲೆ ನಡೆಸಲು ಯತ್ನಿಸಿದರು. ಆದ್ದರಿಂದ ಗನ್‌ಮ್ಯಾನ್ ಕ್ರಮ ಕೈಗೊಳ್ಳುವುದು ಅನಿವಾರ್ಯವಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ. ನೇಗಿಯನ್ನು ವಿಚಾರಣೆ ಸಲುವಾಗಿ ವಶಕ್ಕೆ ಪಡೆಯಲಾಗಿದೆ. ಆ ವ್ಯಕ್ತಿ ಅಶ್ಲೀಲ ಸನ್ನೆಯನ್ನು ಮಾಡಿ ಅಸಹ್ಯ ಭಾಷೆ ಬಳಸಿದ್ದ ಎಂದು ಅಗರ್‌ವಾಲ್ ಆಪಾದಿಸಿದ್ದಾರೆ. ನಾನು ಇದಕ್ಕೆ ಆಕ್ಷೇಪಿಸಿದಾಗ ನನ್ನ ಮೇಲೆ ದಾಳಿ ಮಾಡಿ ನನ್ನ ಕುರ್ತಾ ಹರಿದಿದ್ದಾನೆ. ನನ್ನ ಹಣ ಹಾಗೂ ಜೇಬಿನಲ್ಲಿದ್ದ ಮೌಲ್ಯ ವಸ್ತುಗಳು ಕಾಣೆಯಾಗಿವೆ ಎಂದು ಆಪಾದಿಸಿದ್ದಾರೆ. ಜತೆಗೆ ಭದ್ರತಾ ಸಿಬ್ಬಂದಿಯ ಸಮವಸ್ತ್ರದ ಕಿಸೆ ಹರಿದಿರುವುದನ್ನು ತೋರಿಸಿ, ಅತನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿದ್ದಾರೆ.

The video is from Rishikesh in Uttarakhand

A person named Surendra Negi was mercilessly beaten up by a BJP minister Premchand Agarwal and his associates.

Earlier there used to be videos of goons brawling openly in the middle of the road. now minister do pic.twitter.com/NXeonMPRBU

— ABS (@iShekhab) May 2, 2023
share
Next Story
X