Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇವರು, ಧರ್ಮದ ಹೆಸರಿನಲ್ಲಿ ಮುಗ್ದ...

ದೇವರು, ಧರ್ಮದ ಹೆಸರಿನಲ್ಲಿ ಮುಗ್ದ ದಲಿತರನ್ನು ಬಲಿಪಶು ಮಾಡುತ್ತಿರುವ ಬಿಜೆಪಿ: ಶೇಖರ್ ಹೆಜಮಾಡಿ ಆರೋಪ

3 May 2023 6:57 PM IST
share
ದೇವರು, ಧರ್ಮದ ಹೆಸರಿನಲ್ಲಿ ಮುಗ್ದ ದಲಿತರನ್ನು ಬಲಿಪಶು ಮಾಡುತ್ತಿರುವ ಬಿಜೆಪಿ: ಶೇಖರ್ ಹೆಜಮಾಡಿ ಆರೋಪ

ಕಾಪು: ದೇವರು, ಧರ್ಮದ ಹೆಸರಿನಲ್ಲಿ ಅಮಾಯಕ ಮುಗ್ದ ದಲಿತರನ್ನು ಬಳಸಿಕೊಂಡು ನಿಮ್ಮ ಉದ್ಧಾರಕರು ನಾವೇ ಎಂದು ಆಮೀಷವೊಡ್ಡಿ ಇತರ ಧರ್ಮದವರ ಮೇಲೆ ಸವಾರಿ ಮಾಡಿ ಧರ್ಮರಾಜಕಾರಣ ಮಾಡಿ ಮುಗ್ದ ದಲಿತರನ್ನು ಬಲಿಪಶು ಮಾಡುತ್ತಿರುವುದು ಬಿಜೆಪಿ ಪಕ್ಷದ ಮೂಲ ಮಂತ್ರವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ವಿಭಾಗೀಯ ಸಂಚಾಲಕರಾದ ಶೇಖರ್ ಹೆಜಮಾಡಿ ಆರೋಪಿಸಿದ್ದಾರೆ.

ಕಾಪು ಪ್ರೆಸ್ ಕ್ಲಬ್‍ನಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದಿನನಿತ್ಯ ದಲಿತರ ಮೇಲೆ ಹಲ್ಲೆಗಳು ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿದ್ದು, ಬಿಜೆಪಿ ಸರಕಾರ ದಲಿತರ ಬಗ್ಗೆ ಮೌನವಾಗಿದ್ದು ಹಲ್ಲೆ ನಡೆಸಿದ ಮೇಲ್ವರ್ಗದ ಜನಗಳನ್ನು ರಕ್ಷಣೆ ಮಾಡುತ್ತಿರುವುದು ಖಂಡನೀಯ. ಕಾನೂನು ನೆಲೆಯಲ್ಲಿ ಹೋರಾಟ ಮಾಡುವ ಮಾನವ ಹಕ್ಕು ಹೋರಾಟಗಾರರನ್ನು ಜೈಲಿಗೆ ತಳ್ಳುವ ಮೂಲಕ ಬಿಜೆಪಿ ಸರಕಾರದ ದಮನಕಾರಿ ನೀಡಿ ಬಹಿರಂಗವಾಗಿದೆ. ಶೋಷಿತ ದಲಿತ ಸಮುದಾಯದ ಅಭಿವೃದ್ಧಿ ಮತ್ತು ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ಅನಿವಾರ್ಯ. ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಶೇಕಡಾ 50ರಷ್ಟು ಮೀಸಲಾತಿಯನ್ನು ಮೀರಿಸುವಂತಿಲ್ಲ. ಆದರೆ ಬಿಜೆಪಿ ಸರಕಾರ ಚುನಾವಣೆಗಾಗಿ ತರಾತುರಿಯಲ್ಲಿ ಪರಿಶಿಷ್ಟ ಜಾತಿಯ ಶೇ.15 ರಿಂದ ಶೇ.17 ರ ವರೆಗೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3ರಿಂದ 7ಕ್ಕೆ ಹೆಚ್ಚಿಸುವ ಆದೇಶದೊಂದಿಗೆ ಕೇಂದ್ರಕ್ಕೆ ಕಳುಹಿಸಿದ್ದು, ಇದು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಿ ಸುಪ್ರಿಂ ಕೋರ್ಟಿನ ಅನುಮೋದನೆಗೆ ಕಳುಹಿಸಬೇಕು. ಈ ಬಗ್ಗೆ ಕೇಂದ್ರ ಸಮಾಜ ಕಲ್ಯಾಣ ಸಚಿವರು ಈಗಾಗಲೇ ಇದು ಅಸಾಧ್ಯ ಎಂದು ಹೇಳಿಕೆ ನೀಡಿದ್ದು, ಈ ಬಗ್ಗೆ ದೇಶದ ಪ್ರಧಾನಿ ಹಾಗೂ ಗೃಹ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿರುವುದಿಲ್ಲ. ಇದೊಂದು ದಲಿತರಿಗೆ ಬಗೆದ ದೊಡ್ಡ ಮೋಸ ಎಂದು ರುಜುವಾತಾಗಿದೆ. ಇದನ್ನು ದಲಿತ ಸಮಾಜ ಅರ್ಥೈಸಿಕೊಳ್ಳಬೇಕು. ದೇಶದಲ್ಲಿ ಸುಮಾರು 60 ಲಕ್ಷ ವಿದ್ಯಾರ್ಥಿ ವೇತನವನ್ನು ತಡೆಹಿಡಿಯುವುದರ ಮೂಲಕ ದಲಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತಡೆ ಮಾಡಿರುತ್ತದೆ. ಇದು ದಲಿತರ ಶೈಕ್ಷಣಿಕ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ಶೇಖರ್ ಹೆಜಮಾಡಿ ದೂರಿದರು. 

ಜಿಲ್ಲೆಯವರಾದ ಸಮಾಜ ಕಲ್ಯಾಣ ಸಚಿವರು ದಲಿತರ ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸರಕಾರದಿಂದ ಘೋಷಣೆ ಮಾಡಿದ್ದು ಜಾರಿ ಮಾಡಲು ಸಾಧ್ಯವಾಗಲಿಲ್ಲ ಇದು ಸರಕಾರದ ದಲಿತ ವಿರೋಧಿ ನೀತಿಯನ್ನು ಪ್ರತಿಬಿಂಬಿಸುತ್ತಿದ್ದು ಸರಕಾರದ ಶೇಕಡಾ 24.1 ರ ದಲಿತರ ಕಲ್ಯಾಣ ನಿಧಿಯಲ್ಲಿ 2017 ರಿಂದ 2023 ರ ವರೆಗೆ ಕನಿಷ್ಟ ಅಧಾರ್ಂಶದಷ್ಟು ನಿಧಿಯನ್ನೂ ನೀಡದೇ, ಬಿ.ಜೆ.ಪಿ ಸರಕಾರ ದಲಿತರಿಗೆ ಅನ್ಯಾಯ ಮಾಡಿರುತ್ತದೆ. ಇಂತಹ ಅನೇಕ ಪ್ರಕರಣಗಳು ಸರಕಾರದ ಮುಂದೆ ಇದ್ದು ಸರಕಾರದ ದಲಿತ ವಿರೋಧಿ ನೀತಿಯನ್ನು ಪ್ರತಿಬಿಂಬಿ ಸುತ್ತಿದ್ದು, ಇದನ್ನು ದಲಿತ ಸಮುದಾಯ ಅರ್ಥೈಸಿಕೊಂಡು ಸಂವಿಧಾನ ವಿರೋಧಿ ಪ್ರಜಾಪ್ರಭುತ್ವದ ವಿರೋಧಿ ಬಿ.ಜೆ.ಪಿ ಸರಕಾರದ ವಿರುದ್ಧ ಮತಚಲಾವನೆ ಮಾಡಬೇಕು ಎಂದು ಅವರು ಹೇಳಿದರು.

ಕೀರ್ತಿ ಕುಮಾರ್ ಪಡುಬಿದ್ರಿ,  ವಿಠಲ್ ಮಾಸ್ಟರ್, ಕೇಶವ ಸಾಲ್ಯಾನ್, ವಸಂತಿ ಶಿವಾನಂದ್, ಸತೀಶ್ಚಂದ್ರ ಮೂಳೂರು, ಸೌಮ್ಯ ಸಂಜೀವ ಕಾಪು ಉಪಸ್ಥಿರಿದ್ದರು.

share
Next Story
X