ಉಡುಪಿ, ಮೇ 3: ಗಾಂಜಾ ಸೇವನೆಗೆ ಸಂಬಂಧಿಸಿ ಶಿವಳ್ಳಿ ಗ್ರಾಮದ ಬುಡ್ನಾರು ಬಳಿ ಎ.28ರಂದು ಗಿರೀಶ್ ಪೂಜಾರಿ ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ, ಮೇ 3: ಗಾಂಜಾ ಸೇವನೆಗೆ ಸಂಬಂಧಿಸಿ ಶಿವಳ್ಳಿ ಗ್ರಾಮದ ಬುಡ್ನಾರು ಬಳಿ ಎ.28ರಂದು ಗಿರೀಶ್ ಪೂಜಾರಿ ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.