Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಲ್ಗ್ರೇಡ್‌ನ ಶಾಲೆಯಲ್ಲಿ ಶೂಟೌಟ್: 8...

ಬೆಲ್ಗ್ರೇಡ್‌ನ ಶಾಲೆಯಲ್ಲಿ ಶೂಟೌಟ್: 8 ಮಕ್ಕಳು ಸಹಿತ 9 ಮಂದಿ ಮೃತ್ಯು ಹದಿಹರೆಯದ ಬಾಲಕ ಪೊಲೀಸ್ ವಶಕ್ಕೆ

3 May 2023 10:59 PM IST
share
ಬೆಲ್ಗ್ರೇಡ್‌ನ ಶಾಲೆಯಲ್ಲಿ ಶೂಟೌಟ್: 8 ಮಕ್ಕಳು ಸಹಿತ 9 ಮಂದಿ ಮೃತ್ಯು ಹದಿಹರೆಯದ ಬಾಲಕ ಪೊಲೀಸ್ ವಶಕ್ಕೆ

ಬೆಲ್ಗ್ರೇಡ್,ಮೇ 3: ಸರ್ಬಿಯದ ರಾಜಧಾನಿ ಬೆಲ್ಗ್ರೇಡ್‌ನ ಪ್ರಾಥಮಿಕ ಶಾಲೆಯೊಂದರಲ್ಲಿ ಬುಧವಾರ ಹದಿಹರೆಯದ ಬಾಲಕನೊಬ್ಬ ನಡೆಸಿದ ಭೀಕರ ಶೂಟೌಟ್‌ನಲ್ಲಿಕನಿಷ್ಠ ಎಂಟು ಮಕ್ಕಳು ಹಾಗೂ ಓರ್ವ ಭದ್ರತಾ ಕಾವಲುಗಾರ ಸಾವವನ್ನಪ್ಪಿದ್ದಾರೆ. ದಾಳಿ ನಡೆಸಿದ್ದ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲಾ ಶೂಟೌಟ್ ಹಾಗೂ ಬಂದೂಕಿನಹಿಂಸಾಚಾರದ ಪ್ರಕರಣಗಳು ತೀರಾ ವಿರಳವಾಗಿರುವ ಸರ್ಬಿಯವನ್ನು, ಈ ಘಟನೆಯು ಬೆಚ್ಚಿಬೀಳಿಸಿದೆಯೆಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

‘‘ಬೆಲ್ಗ್ರೇಡ್‌ನ ವಾಣಿಜ್ಯಪ್ರದೇಶವಾದ ವ್ರಕಾರ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 8:40ರ ವೇಳೆಗೆ ಶೂಟೌಟ್‌ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ಮಕ್ಕಳು ಹಾಗೂ ಓರ್ವ ಭದ್ರತಾ ಕಾವಲುಗಾರ ಹತ್ಯೆಯಾಗಿದ್ದಾರೆ. ಇತರ ಆರು ಮಂದಿ ಮಕ್ಕಳು ಹಾಗೂ ಓರ್ವ ಶಾಲಾ ಅಧ್ಯಾಪಕ ಗಾಯಗೊಂಡಿದ್ದಾರೆ’’ ಎಂದು ಸರ್ಬಿಯ ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ.

‘‘ ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿದ್ದು ತನಿಖೆ ನಡೆಸುತ್ತಿವೆೆ’’ ಎಂದು ಬೆಲ್ಗ್ರೇಡ್‌ನ ವ್ರಕಾರ್ ಜಿಲ್ಲಾ ಅಧ್ಯಕ್ಷ ಮಿಲಾನ್ ನೆಡೆಲ್‌ಜ್‌ಕೊವಿಕ್ ತಿಳಿಸಿದ್ದಾರೆ.

ಹದಿಹರೆಯದ ಬಾಲಕ ಗುಂಡು ಹಾರಾಟ ನಡೆಸುವುದನ್ನು ತಡೆಯಲು ಭದ್ರತಾ ಕಾವಲುಗಾರನು ಪ್ರಯತ್ನಿಸಿದ್ದನು. ಆದರೆ ಆತನೇ ಮೊದಲ ಬಲಿಯಾದ’’ ಎಂದವರು ಹೇಳಿದ್ದಾರೆ. ಒಂದು ವೇಳೆ ಗುಂಡುಹಾರಾಟ ನಿರತ ಬಾಲಕನನ್ನು ಭದ್ರತಾ ಕಾವಲುಗಾರನು ಅಡ್ಡಗಟ್ಟಿ ನಿಲ್ಲುದೆ ಇರುತ್ತಿದ್ದರೆ ದುರಂತವು ಇನ್ನಷ್ಟು ಘೋರವಾಗಿರುತ್ತಿತ್ತು ಎಂದು ನೆಡೆಲ್‌ಜೊಕೊವಿಕ್ ತಿಳಿಸಿದರು.

ಗುಂಡುಹಾರಾಟದ ಸಂದರ್ಭದಲ್ಲಿ ಶಿಕ್ಷಕರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಶಾಲಾಕೊಠಡಿಯನ್ನು ಲಾಕ್ ಮಾಡಿ ವಿದ್ಯಾರ್ಥಿಗಳನ್ನು ಬಚ್ಚಿಟ್ಟುಕೊಂರು ಎಂದು ವಿದ್ಯಾರ್ಥಿನಿಯೊಬ್ಬರ ತಂದೆ ಆಸ್ಟ್ರಿಡ್ ಮೆರ್ಲಿನಿ ತಿಳಿಸಿದ್ದಾರೆ. ಶೂಟೌಟ್ ನಡೆಸಿದ್ದಾನೆನ್ನಲಾದ ಹದಿಹರೆಯದ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

share
Next Story
X