Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಮುದ್ರ ತಳದಲ್ಲಿ ಆಸ್ಪತ್ರೆ, ಸಮಾಧಿಕಲ್ಲು...

ಸಮುದ್ರ ತಳದಲ್ಲಿ ಆಸ್ಪತ್ರೆ, ಸಮಾಧಿಕಲ್ಲು ಪತ್ತೆ ಹಚ್ಚಿದ ಮುಳುಗುತಂಡ!

4 May 2023 11:23 PM IST
share
ಸಮುದ್ರ ತಳದಲ್ಲಿ ಆಸ್ಪತ್ರೆ, ಸಮಾಧಿಕಲ್ಲು ಪತ್ತೆ ಹಚ್ಚಿದ ಮುಳುಗುತಂಡ!

ಫ್ಲೋರಿಡ (ಅಮೆರಿಕ), ಮೇ 4: ಅಮೆರಿಕದ ಫ್ಲೋರಿಡ ರಾಜ್ಯದ ಸಮೀಪದಲ್ಲಿರುವ ಫ್ಲೋರಿಡ ಕೀಸ್ ದ್ವೀಪಸಮೂಹದ ಸಮುದ್ರದ ತಳದಲ್ಲಿ 19ನೇ ಶತಮಾನದ ಒಂದು ಆಸ್ಪತ್ರೆ ಮತ್ತು ಒಂದು ಗೋರಿಕಲ್ಲನ್ನು ಮುಳುಗುಗಾರರ ತಂಡವೊಂದು ಪತ್ತೆಹಚ್ಚಿದೆ ಎಂದು ‘ಸಿಬಿಎಸ್ ನ್ಯೂಸ್’ ವರದಿ ಮಾಡಿದೆ.

ಈ ಸ್ಥಳವನ್ನು 1890 ಮತ್ತು 1900ರ ನಡುವಿನ ಅವಧಿಯಲ್ಲಿ ಹಳದಿ ಜ್ವರ ರೋಗಿಗಳನ್ನು ಕ್ವಾರಂಟೈನ್ನಲ್ಲಿರಿಸಲು ಬಳಸಿರಬಹುದು ಎಂದು ಪುರಾತನಶಾಸ್ತ್ರಜ್ಞರು ಭಾವಿಸಿದ್ದಾರೆ ಎಂಬುದಾಗಿಯೂ ಸಿಬಿಎಸ್ ನ್ಯೂಸ್ ಹೇಳಿದೆ.

ಫ್ಲೋರಿಡ ಕೀಸ್ನಲ್ಲಿರುವ ಡ್ರೈ ಟೋರ್ಟಗಸ್ ನ್ಯಾಶನಲ್ ಪಾರ್ಕ್ಗೆ ಸಮೀಪದ ಸಮುದ್ರದಲ್ಲಿ ಈ ವಸ್ತುಗಳು ಪತ್ತೆಯಾಗಿವೆ. ಡ್ರೈ ಟೋರ್ಟಗಸ್ನ ಸಿಬ್ಬಂದಿ ಕಳೆದ ವರ್ಷದ ಆಗಸ್ಟ್ನಲ್ಲಿ ಸಮೀಕ್ಷೆ ನಡೆಸಿದಾಗ ಈ ವಸ್ತುಗಳು ಪತ್ತೆಯಾಗಿವೆ ಎಂದು ನ್ಯಾಶನಲ್ ಪಾರ್ಕ್ ಸರ್ವಿಸ್ (ಎನ್ಪಿಎಸ್)ನ ಪತ್ರಿಕಾ ಹೇಳಿಕೆಯೊಂದು ತಿಳಿಸಿದೆ.

ಫೋರ್ಟ್ ಜೆಫರ್ಸನ್ ಸ್ಮಶಾನದಲ್ಲಿ ಕೇವಲ ಒಂದು ಗೋರಿಯನ್ನು ಗುರುತಿಸಲಾಗಿದೆ. ಹತ್ತಾರು ಜನರ, ಅದರಲ್ಲೂ ಮುಖ್ಯವಾಗಿ ಕೋಟೆಯಲ್ಲಿ ನಿಯೋಜಿಸಲಾಗಿದ್ದ ಸೇನೆಯ ಸದಸ್ಯರ ಅವಶೇಷಗಳು ಅಲ್ಲಿರಬಹುದೆಂದು ಪರಿಣತರು ಊಹಿಸಿದ್ದಾರೆ.

ಆಂತರಿಕ ಯುದ್ಧದ ಅವಧಿಯಲ್ಲಿ ಫೋರ್ಟ್ ಜೆಫರ್ಸನ್ನ್ನು ಬಂದೀಖಾನೆಯಾಗಿ ಬಳಸಲಾಗಿತ್ತು. ಕೈದಿಗಳು, ಸೇನಾ ಸಿಬ್ಬಂದಿ, ಗುಲಾಮರು, ಎಂಜಿನಿಯರ್ಗಳು ಮತ್ತು ನೆರವು ಸಿಬ್ಬಂದಿಯ ಸಂಖ್ಯೆ ಹೆಚ್ಚಿದಂತೆ ರೋಗ ಹರಡಿತು ಎಂದು ನ್ಯಾಶನಲ್ ಪಾರ್ಕ್ ಸರ್ವಿಸ್ ತಿಳಿಸಿದೆ. 1860 ಮತ್ತು 1870ರ ದಶಕಗಳಲ್ಲಿ ನೂರಾರು ಮಂದಿ ರೋಗದಿಂದಾಗಿ ಸಾವಿಗೀಡಾದರು ಎಂದು ಅದು ಹೇಳಿದೆ.

share
Next Story
X