Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಮನ್‌ ಕಿ ಬಾತ್‌' 100ನೇ ಸಂಚಿಕೆ ಆಲಿಸಲು...

'ಮನ್‌ ಕಿ ಬಾತ್‌' 100ನೇ ಸಂಚಿಕೆ ಆಲಿಸಲು ಸಮಯಕ್ಕೆ ಸರಿಯಾಗಿ ಬಾರದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆ: ವರದಿ

ಶಿಕ್ಷಣ ಇಲಾಖೆಯಿಂದ ಶೋಕಾಸ್‌ ನೋಟಿಸ್‌

5 May 2023 12:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮನ್‌ ಕಿ ಬಾತ್‌ 100ನೇ ಸಂಚಿಕೆ ಆಲಿಸಲು ಸಮಯಕ್ಕೆ ಸರಿಯಾಗಿ ಬಾರದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆ: ವರದಿ
ಶಿಕ್ಷಣ ಇಲಾಖೆಯಿಂದ ಶೋಕಾಸ್‌ ನೋಟಿಸ್‌

ಡೆಹ್ರಾಡೂನ್:‌ ಪ್ರಧಾನಿ ನರೇಂದ್ರ ಮೋದಿಯ ಬಾನುಲಿ ಕಾರ್ಯಕ್ರಮ ʼಮನ್‌ ಕಿ ಬಾತ್‌ʼ ಇದರ 100ನೇ ಸಂಚಿಕೆಯನ್ನು ಆಲಿಸಲು ಸಮಯಕ್ಕೆ ಸರಿಯಾಗಿ ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ ಡೆಹ್ರಾಡೂನ್‌ನ ಶಾಲೆಯೊಂದು ತಲಾ ರೂ. 100 ದಂಡ ಸಂಗ್ರಹಿಸಿದೆ ಎಂದು ಆರೋಪಿಸಲಾಗಿದೆ. ದಂಡ ಕಟ್ಟವಂತೆ ಶಾಲೆಯ ವಾಟ್ಸ್ಯಾಪ್‌ ಗ್ರೂಪ್‌ನಲ್ಲಿ ಆಡಳಿತ  ಮಂಡಳಿ ಸೂಚಿಸಿದೆ ಎಂದು IANS ವರದಿ ಮಾಡಿದೆ.

ಈ ಕುರಿತಂತೆ ಹೆತ್ತವರ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ರಾಷ್ಟ್ರೀಯ ಸಂಘಟನೆಯ ಅಧ್ಯಕ್ಷ ಆರಿಫ್‌ ಖಾನ್‌ ಅವರು ಡೆಹ್ರಾಡೂನ್‌ನ ಮುಖ್ಯ ಶಿಕ್ಷಣಾಧಿಕಾರಿಗೆ ಪತ್ರ ಬರೆದು ಶಾಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಶಾಲೆಗೆ ನೋಟಿಸ್‌ ಜಾರಿಗೊಳಿಸಿ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ.

ಡೆಹ್ರಾಡೂನ್‌ನ ಜಿಆರ್‌ಡಿ ನಿರಂಜನಪುರ್‌ ಅಕಾಡೆಮಿ ಆಡಳಿತವು ಮನ್‌ ಕಿ ಬಾತ್‌ ಕೇಳಲು ಸಮಯಕ್ಕೆ ಸರಿಯಾಗಿ ಶಾಲೆಗೆ ಆಗಮಿಸದ ವಿದ್ಯಾರ್ಥಿಗಳು ರೂ. 100 ಪಾವತಿಸಬೇಕು ಅಥವಾ ವೈದ್ಯಕೀಯ ಪ್ರಮಾಣಪತ್ರ ಹಾಜರುಪಡಿಸಬೇಕು ಎಂದು ಸೂಚಿಸಿದೆ ಎಂದು ಆರೋಪಿಸಲಾಗಿದೆ.

ಶಾಲೆಗೆ ಶೋಕಾಸ್‌ ನೋಟಿಸ್‌ ನೀಡಲಾಗಿದ್ದು ಶಾಲೆಯಿಂದ ಮೂರು ದಿನಗಳೊಳಗೆ ಉತ್ತರ ಬಾರದೇ ಇದ್ದಲ್ಲಿ ಶಾಲೆ ವಿದ್ಯಾರ್ಥಿಗಳಿಂದ ದಂಡ ಸಂಗ್ರಹಿಸಿದೆ ಎಂದು ತಿಳಿಯಲಾಗುವುದು. ಇಲಾಖೆ ನಂತರ ಕ್ರಮಕೈಗೊಳ್ಳಲಿದೆ ಎಂದು ಡೆಹ್ರಾಡೂನ್‌ ಮುಖ್ಯ ಶಿಕ್ಷಣಾಧಿಕಾರಿ ಪ್ರದೀಪ್‌ ಕುಮಾರ್‌ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X