Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈದ್ಯಕೀಯ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ...

ವೈದ್ಯಕೀಯ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣವನ್ನು ಇಲಾಖೆ ಹಂತದಲ್ಲೇ ವಜಾ ಮಾಡಿದ ಅಧಿಕಾರಿಗಳು: ಆರೋಪ

5 May 2023 10:16 PM IST
share
ವೈದ್ಯಕೀಯ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣವನ್ನು ಇಲಾಖೆ ಹಂತದಲ್ಲೇ ವಜಾ ಮಾಡಿದ ಅಧಿಕಾರಿಗಳು: ಆರೋಪ

ಬೆಂಗಳೂರು, ಮೇ 5: ‘ಆರೋಗ್ಯ ಸಚಿವ ಡಾ.ಸುಧಾಕರ್ ಸೇರಿ ವೈದ್ಯಕೀಯ ಉನ್ನತ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರವನ್ನು ಇಲಾಖಾ ಮಟ್ಟದ್ದಲ್ಲಿಯೇ ವಿಚಾರಣೆ ಮಾಡಿ ಪ್ರಕರಣವನ್ನು ವಜಾ ಮಾಡಲಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ವಿಕ್ರಮ್ ಸಿ. ಆರೋಪಿಸಿದ್ದಾರೆ. 

ಶುಕ್ರವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ‘ಸಚಿವ ಡಾ.ಸುಧಾಕರ್, ಆರೋಗ್ಯ ಇಲಾಖೆಯ ಆಯುಕ್ತ ಡಾ.ರಂದೀಪ್ ಮತ್ತು ಉಪನಿರ್ದೇಶಕ ಡಾ.ನಾರಾಯಣ್ ಸೇರಿ 108 ಆಂಬ್ಯುಲೆನ್ಸ್ ಸೇವೆಯ ಟೆಂಡರ್‍ನಲ್ಲಿ ತಮ್ಮ ಮೇಲೆ ಬಂದಿರುವ ಭ್ರಷ್ಟಾಚಾರದ ಪ್ರಕರಣವನ್ನು ಮೇಲ್ನೋಟಕ್ಕೆ ಕೇವಲ ತಮ್ಮ ಇಲಾಖೆಯಲ್ಲೇ ವಿಚಾರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. 

ಟೆಂಡರ್ ನಲ್ಲಿ ನಡೆದಿರುವ ಎಲ್ಲಲೋಪದೋಷಗಳನ್ನು ಮುಚ್ಚಿ ಹಾಕಿ ಎಜುಸ್ಪಾರ್ಕ್ ಇಂಟರ್‍ನ್ಯಾಷನಲ್ ಪ್ರೈವೈಟ್ ಲಿಮಿಟೆಡ್ ಸಂಸ್ಥೆಗೆ 108 ಆಂಬ್ಯುಲೆನ್ಸ್ ಸೇವೆಯ 1,260 ಕೋಟಿ ರೂ.ಟೆಂಡರ್ ನೀಡಲು ಸಚಿವ ಡಾ.ಸುಧಾಕರ್ 100ಕೋಟಿ ರೂ., ಆಯುಕ್ತರು 10ಕೋಟಿ ರೂ., ಉಪನಿರ್ದೇಶಕ ಡಾ. ನಾರಾಯಣ 10 ಕೋಟಿ ರೂ., ನಿರ್ದೇಶಕರು 2ಕೋಟಿ ರೂ.ಸಮಿತಿಯ ಎಲ್ಲ ಸದಸ್ಯರುಗಳಿಗೂ ತಲಾ 1 ಕೋಟಿ ರೂ.ಲಂಚ(ಕಮೀಷನ್) ನೀಡಲಾಗಿರುತ್ತದೆ ಎಂದು ಆರೋಪಿಸಿದ್ದಾರೆ.

ಇಲಾಖೆಯ ಉಪನಿರ್ದೇಶಕ ಡಾ.ನಾರಾಯಣ ಹೋಟೆಲ್‍ನಲ್ಲಿ ಲಂಚ ಪಡೆಯುವ ವೇಳೆ ಸಿಕ್ಕಿಹಾಕಿಕೊಂಡಿದ್ದು, ಅದರ ಫೋಟೋಗಳು ಮತ್ತು ಪ್ರಕರಣದ ವಿವರಗಳು ದೊರೆತಿವೆ. ಸಚಿವರು, ಆಯುಕ್ತ ಮತ್ತು ಡಾ.ನಾರಾಯಣ್ ಇವರುಗಳು ಎಜುಸ್ಪಾರ್ಕ್ ಸಂಸ್ಥೆಯ ಪ್ರತಿನಿಧಿಯಾದ ವಿನೀಶ್ ಇವರೊಂದಿಗೆ ಸಚಿವರ ಸದಾಶಿವನಗರ ನಿವಾಸದ ನೆಲಮಹಡಿಯ ರೂಮಿನಲ್ಲಿ ಕಮೀಷನ್ ಹಣವನ್ನು ಪಡೆಯುವ ಮತ್ತು ಹಂಚಿಕೆ ಕುರಿತಾದ ಚರ್ಚೆಗಳ ಫೋಟೋಗಳನ್ನು ಮುಂದಿನ ದಿನಗಳಲ್ಲಿ ಒದಗಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ. 

ಈ ವಿಷಯದ ಬಗ್ಗೆ ಕೇವಲ ಇಲಾಖಾ ಮಟ್ಟದಲ್ಲಿ ಬೇಕಾದ ಅಧಿಕಾರಿಗಳಿಂದ ತನಿಖೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಬದಲಿಗೆ ಉನ್ನತಮಟ್ಟದಲ್ಲಿ ಅಂದರೆ ಸಿಐಡಿ ಮತ್ತು ಲೋಕಾಯುಕ್ತದಿಂದ ತನಿಖೆ ನಡೆಸಿ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಬೇಕು ಎಂದು ಅವರು ಒತ್ತಾಯಸಿದ್ದಾರೆ.

share
Next Story
X