Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಸಕ ಸುನೀಲ್ ಕುಮಾರ್ ಆಪ್ತರ ಖಾತೆಗೆ...

ಶಾಸಕ ಸುನೀಲ್ ಕುಮಾರ್ ಆಪ್ತರ ಖಾತೆಗೆ ಕಮಿಷನ್ ಹಣ: ಕಾಂಗ್ರೆಸ್ ಆರೋಪ

6 May 2023 12:27 PM IST
share
ಶಾಸಕ ಸುನೀಲ್ ಕುಮಾರ್ ಆಪ್ತರ ಖಾತೆಗೆ ಕಮಿಷನ್ ಹಣ: ಕಾಂಗ್ರೆಸ್ ಆರೋಪ

ಕಾರ್ಕಳ: 'ಶಾಸಕ ಸುನೀಲ್ ಕುಮಾರ್ ಅವರ ಆಪ್ತರ ಖಾತೆಗೆ ತಲಾ 25 ಸಾವಿರ ರೂ. ಕಮಿಷನ್ ಹಣ ಸಂದಾಯವಾಗುತ್ತಿದೆ. ಇದು ಸುಳ್ಳು ಎಂದಾದರೆ ಶಾಸಕರು ಪ್ರಮಾಣ ಮಾಡಲಿ' ಎಂದು ಕಾರ್ಕಳ ಕೆಪಿಸಿಸಿ ಪ್ರಚಾರ ಸಮಿತಿಯ ಅದ್ಯಕ್ಷ ಶುಭದರಾವ್ ಸವಾಲು ಹಾಕಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  'ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( ಕೆ.ಪಿ.ಟಿ.ಸಿ.ಎಲ್)  ನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ವಾಹನವನ್ನು ನಿಗಮದ ವತಿಯಿಂದ ನೀಡುತ್ತಿದ್ದು ಬಡ ವಾಹನದ ಮಾಲಕರು ಎಗ್ರಿಮೆಂಟ್ ಮೂಲಕ ಮಾಸಿಕ 32 ರಿಂದ ‌35 ಸಾವಿರ ರೂಪಾಯಿಗಳನ್ನು ಬಾಡಿಗೆ ರೂಪದಲ್ಲಿ ‌ಪಡೆಯುತ್ತಿದ್ದರು. ಸುನೀಲ್ ಕುಮಾರ್ ಇಂಧನ ಸಚಿವರಾದ ತಕ್ಷಣ ತಾನು ನೇಮಕ ಮಾಡಿದ ನೂತನ  ಎಂ. ಡಿ ಯ ಮೂಲಕ ಅವಧಿಗೂ ಮುನ್ನ ಆ ಎಲ್ಲಾ ಅಗ್ರಿಮೆಂಟ್ ಗಳನ್ನು ರದ್ದು ಮಾಡಿಸಿ 603 ವಾಹನಗಳಿಗೆ ಏಕ ಟೆಂಡರ್ ಮಾಡುವುದರ ಮೂಲಕ ತನ್ನ ಆಪ್ತನ ಮಾಲಕತ್ವದ ಸಂಸ್ಥೆಗೆ  ಬಾಡಿಗೆಯನ್ನು ಹೆಚ್ಚಿಸಿ ಮಾಸಿಕ ರೂ 45‌ ಸಾವಿರ ಬಾಡಿಗೆಯನ್ನು ನಿಗದಿ ಮಾಡಿದ್ದಾರೆ. ಒಂದು ವಾಹನದ 13 ಸಾವಿರದಂತೆ 603 ವಾಹನದ ಸುಮಾರು‌ 80 ಲಕ್ಷ ರೂಪಾಯಿ ಹಣವು ಕಮಿಷನ್ ರೂಪದಲ್ಲಿ ಸಂದಾಯವಾಗುತ್ತಿದ್ದು ಇದರಲ್ಲಿ ಕಾರ್ಕಳದ  60 ಜನ ಆಪ್ತರ ಖಾತೆಗೆ ತಿಂಗಳಿಗೆ ರೂ 25‌ ಸಾವಿರದಂತೆ ಜಮೆಯಾಗುತ್ತಿದೆ' ಎಂದು ದೂರಿದರು.

ಇದೇ ತರಹ ಹೆಸ್ಕಾ, ಚೆಸ್ಕಾಂ, ಜೆಸ್ಕಾಂ, ಬೆಸ್ಕಾಂ ಮತ್ತು ಮೆಸ್ಕಾಂ 1000ಕ್ಕೂ ಹೆಚ್ಚು  ವಾಹನದ ಟೆಂಡರಿಗೆ ಮುಂದಾದಾಗ ಮೆಸ್ಕಾಂ ವಿಭಾಗದ 210 ವಾಹನ ಮಾಲಕರು ಕೋರ್ಟ್ ನಿಂದ ತಡೆ ತಂದಿದ್ದರು. ಈಗ ಯಥಾ ಸ್ತಿತಿ ಮುಂದುವರಿಯುತ್ತಿದೆ. 60 ಜನ ಶಾಸಕರ ಆಪ್ತರು ಪಡೆಯವ ಈ ಹಣ ಕಮಿಷನ್ ಹಣವಲ್ಲವೇ? ಶಾಸಕರಿಗಾಗಿ ದುಡಿದವರು 60 ಜನ ಮಾತ್ರವೇ? ಬೇರೆಯಾರು ಲೆಕ್ಕಕೇ ಇಲ್ಲವೇ? ಎಂದು ಪ್ರಶ್ನಿಸಿದ ಅವರು, ಬಿಜೆಪಿ ಕಾರ್ಯಕರ್ತರ ನಿಮ್ಮ ಬದ್ಧತೆಯ ಬಗ್ಗೆ ನನಗೆ ಗೌರವವಿದೆ ಆದರೆ ಇನ್ನೂ ಸಮಯವಿದೆ, ತಾವುಗಳು ಅತ್ಮವಿಮರ್ಶೆ ಮಾಡಿಕೊಳ್ಳಿ ಎಂದರು.

ಶಾಸಕರ ಮೇಲೆ ಭೃಷ್ಟಾಚಾರದ  ಇಷ್ಟು ದೊಡ್ಡ ಅರೋಪ ಬರಲು ಕಾರಣವೇನು? ನಿಮ್ಮ ಪಕ್ಷದ ಕೆಲವು ನಾಯಕರಿಗೆ ಅವರ ನಡೆಯ ಬಗ್ಗೆ ಬೇಸರವಿದೆಯಲ್ಲಾ ಯಾಕೆ? ಅವರ ಸ್ವಾರ್ಥಕ್ಕೆ ನಿಮ್ಮನ್ನು ಹೇಗೂ ಬಳಸಿಕೊಳ್ಳುತ್ತಾರೆ,  ಅವರ ಲಾಭಕ್ಕೆ ನಡೆಯುವ ಕಾರ್ಯಕ್ರಮಗಳಲ್ಲಿ ತಾವುಗಳು ಕೇವಲ ಸ್ವಯಂ ಸೇವಕನಾಗಿ ದುಡಿಯಲು ಮಾತ್ರ ಸೀಮಿತವಾಗುತ್ತೀರಿ ಅಷ್ಟೇ ಎಂದು ಹೇಳಿದರು. 

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ  ಗ್ಯಾರಂಟಿ ‌ಕಾರ್ಡಿನ ಫಲಾನುಭವಿಗಳು ತಾವೆಲ್ಲರೂ ಆಗುತ್ತೀರಿ ಎನ್ನುವುದು ನೆನಪಿರಲಿ. ಗೃಹಲಕ್ಷ್ಮಿ ಯೋಜನೆಯಲ್ಲಿ ನಿಮ್ಮ ತಾಯಿಯ ಅಥವಾ ಸಹೋದರಿಯ ಖಾತೆಗೆ ಪ್ರತೀ ತಿಂಗಳು 2000 ಹಣ ಸಂದಾಯವಾಗುತ್ತದೆ, ಉಚಿತ ವಿದ್ಯುತ್ ಮೂಲಕ ನಿಮ್ಮ ಮನೆಯ ಆರ್ಥಿಕ ಹೊರೆ ಕಡಿಮೆಯಾಗುತ್ತದೆ, ನಿಮ್ಮನೆಯಲ್ಲಿರುವ ವಿದ್ಯಾವಂತ ನಿರುದ್ಯೋಗಿಗೆ ಉದ್ಯೋಗ ಸಿಗುತ್ತದೆ ಹೀಗೆ ಅನೇಕ ಕಾಂಗ್ರೆಸ್ ಯೋಜನೆಗಳು ನಿಮ್ಮ ಮನೆ ತಲುಪಲಿದೆ ಹಾಗಾಗಿ ಕಾರ್ಕಳದಲ್ಲಿ ಭೃಷ್ಟಾಚಾರಕ್ಕೆ ಅವಕಾವೇ ಇಲ್ಲ ಎಂದು ಈ ಚುನಾವಣೆಯಲ್ಲಿ ತೋರಿಸಿ ಕೊಡೋಣ, ಇಲ್ಲವಾದರೆ ಭೃಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಳೆದುಕೊಳ್ಳುತ್ತೇವೆ ಎಂದರು.

ಮಾಜಿ ಪುರಸಭಾ ಸದಸ್ಯ ವಿವೇಕಾನಂದ ಶೆಣೈ, ಪ್ರಚಾರ ಸಮಿತಿ ಸದಸ್ಯ ದಿನಕರ್ ಶೆಟ್ಟಿ ನಿಟ್ಟೆ ಉಪಸ್ಥಿತರಿದ್ದರು.

share
Next Story
X