Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಳ್ಳುತಂತಿಯ ಹಿಂದೆ ಇರುವ ಮಕ್ಕಳನ್ನು...

ಮುಳ್ಳುತಂತಿಯ ಹಿಂದೆ ಇರುವ ಮಕ್ಕಳನ್ನು ಭೇಟಿಯಾದ ಪ್ರಧಾನಿ ಮೋದಿ: ಹಿಟ್ಲರ್‌ ಜೊತೆ ಹೋಲಿಸಿದ ನೆಟ್ಟಿಗರು

6 May 2023 12:35 PM IST
share
ಮುಳ್ಳುತಂತಿಯ ಹಿಂದೆ ಇರುವ ಮಕ್ಕಳನ್ನು ಭೇಟಿಯಾದ ಪ್ರಧಾನಿ ಮೋದಿ: ಹಿಟ್ಲರ್‌ ಜೊತೆ ಹೋಲಿಸಿದ ನೆಟ್ಟಿಗರು

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಕಲಬರಗಿಯಲ್ಲಿ ನಡೆಸಿದ ಪ್ರಚಾರದ ಬಳಿಕ ಮುಳ್ಳುತಂತಿಯ ಹಿಂದೆ ನಿಂತ ಮಕ್ಕಳನ್ನು ಮಾತನಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿ ಹಾಗೂ ಮಕ್ಕಳ ನಡುವೆ ಮುಳ್ಳು ಬೇಲಿ ತಂತಿಯೊಂದಿದ್ದು, ಪ್ರಧಾನಿ ಮಕ್ಕಳನ್ನು ಸ್ಪರ್ಷ ಮಾಡದೆ, ತಂತಿ ಬೇಲಿಯ ಹಿಂದೆ ನಿಂತೇ ಮಕ್ಕಳೊಂದಿಗೆ ಮಾತನಾಡಿದ್ದಾರೆನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಳ್ಳು ಬೇಲಿಯ ಇನ್ನೊಂದು ಕಡೆ ಇರುವವರು ಮೋದಿ ಸ್ಪರ್ಷಕ್ಕಾಗಿ ಕೈ ಚಾಚಿದರೂ ಅದನ್ನು ಮೋದಿ ಅವರು ನಿರ್ಲಕ್ಷಿಸಿದ್ದಾರೆಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ವಿರುದ್ಧ ಹಲವಾರು ಮಂದಿ ಆಕ್ರೋಶ ಹೊರ ಹಾಕಿದ್ದು, ರಾಹುಲ್‌ ಗಾಂಧಿ ಅವರು ಮಕ್ಕಳನ್ನು ತಬ್ಬಿರುವ ಫೋಟೋಗಳೊಂದಿಗೆ ಹೋಲಿಕೆ ಮಾಡಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದಾರೆ. ಕೆಲವು ನೆಟ್ಟಿಗರು ಪ್ರಧಾನಿಗೆ ರಕ್ಷಣೆ ಸಿಗಬೇಕಾದರೆ ಮಕ್ಕಳನ್ನು ತಂತಿ ಬೇಲಿ ಆ ಕಡೆ ನಿಲ್ಲಿಸುವುದು ಕ್ರೂರತನ ಎಂದು ಹೇಳಿದ್ದಾರೆ.

ಈ ಘಟನೆ ಕುರಿತು ಕಾಂಗ್ರೆಸ್‌ನ ಹಿರಿಯ ಮುಖಂಡ ರಮೇಶ್‌ ಕುಮಾರ್‌, ''ಮೋದಿ ಮಕ್ಕಳನ್ನು ತಂತಿ ಬೇಲಿಯ ಇನ್ನೊಂದು ಬದಿಯಲ್ಲಿರಿಸಿ ಮಾತನಾಡಿದ್ದಾರೆ. ಇದು ಅವರ ತಾರತಮ್ಯ ಮನೋಭಾವವನ್ನು ತೋರಿಸುತ್ತದೆ. ಆದರೆ ರಾಹುಲ್ ಗಾಂಧಿ ಮಕ್ಕಳನ್ನು ಅಪ್ಪಿಕೊಂಡು ಮಾತನಾಡುತ್ತಾರೆ” ಎಂದು ಟೀಕಿಸಿದ್ದಾರೆ.

ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ನೆಟ್ಟಿಗರು ಪ್ರಧಾನಿ ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ಖಂಡನೆ ವ್ಯಕ್ತಪಡಿಸಿದ್ದಾರೆ. ಮುಳ್ಳು ತಂತಿಯ ಹಿಂದೆ ಇರುವ ಮಕ್ಕಳನ್ನು ಜರ್ಮನ್‌ ಸರ್ವಾಧಿಕಾರಿ ಅಡಾಲ್ಫ್‌ ಹಿಟ್ಲರ್‌ ಇರುವಂತಹ ಫೋಟೋವನ್ನು ಪ್ರಧಾನಿ ಮೋದಿಯವರ ಫೋಟೋದೊಂದಿಗೆ ಹಂಚಿಕೊಂಡಿರುವ ಹಲವು ನೆಟ್ಟಿಗರು ಪ್ರಧಾನಿ ಮೋದಿಯನ್ನು ಹಿಟ್ಲರ್‌ಗೆ ಹೋಲಿಸಿದ್ದಾರೆ.

ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡಿ, "ಇತಿಹಾಸ ಮರುಕಳಿಸುತ್ತಿದೆ .. ಭವಿಷ್ಯ ಮುಳ್ಳು ತಂತಿಯ ಹಿಂದಿದೆ . ಎಚ್ಚೆತ್ತುಕೊಳ್ಳಿ" ಎಂದು ಬರೆದಿದ್ದಾರೆ. ಪ್ರಕಾಶ್‌ ರಾಜ್‌ ಮಾತ್ರವಲ್ಲದೆ ಹಲವು ನೆಟ್ಟಿಗರು ಈ ಚಿತ್ರವನ್ನು ಬಳಸಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದಾರೆ. 

"ಇದನ್ನು ಮೋದಿ ಶೈಲಿಯ ಸಂವಾದ ಎಂದು ಕರೆಯಲಾಗುತ್ತದೆ! ಈ ಮಕ್ಕಳು ಪಾಕಿಸ್ತಾನಕ್ಕೆ ಸೇರಿದವರಂತೆ ತೋರುತ್ತಿದೆ. ಅವರು ಭಾರತದ ಪ್ರಧಾನಿಯನ್ನು ಭೇಟಿಯಾಗಲು ಬಯಸಿದ್ದರು, ಆದರೆ ಮುಳ್ಳುತಂತಿಯು ಈ ಮಕ್ಕಳು ಮೋದಿಜಿ ಹತ್ತಿರದಿಂದ ನೋಡಲು ತಡೆಯಿತು. ಹಾಗಾಗಿ, ಅವರು ಮುಳ್ಳುತಂತಿಯ ಇನ್ನೊಂದು ಬದಿಯಿಂದ ಮೋದಿಜಿಯೊಂದಿಗೆ ಸಂವಹನ ನಡೆಸುತ್ತಿದ್ದಾರೆ" ಎಂದು ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಆದರೆ, ಹಿಟ್ಲರ್‌ ಹಾಗೂ ಪ್ರಧಾನಿ ಮೋದಿಯನ್ನು ಹೋಲಿಸಿ ವೈರಲ್‌ ಆಗುತ್ತಿರುವ ಚಿತ್ರದಲ್ಲಿರುವ ಹಿಟ್ಲರ್‌ ಭಾಗವು ನಕಲಿಯಾಗಿದ್ದು, ಅದನ್ನು ಎಡಿಟ್‌ ಮಾಡಲಾಗಿದೆ ಎನ್ನಲಾಗಿದೆ. ಎರಡು ಬೇರೆ ಬೇರೆ ಚಿತ್ರವನ್ನು ಒಟ್ಟಿಗೆ ಇಟ್ಟು ಹಿಟ್ಲರ್‌ ಚಿತ್ರವನ್ನು ಎಡಿಟ್‌ ಮಾಡಲಾಗಿದೆ. ವಾಸ್ತವವಾಗಿ, ತಂತಿ ಬೇಲಿ ಹಿಂದಿರುವ ಮಕ್ಕಳನ್ನು ಹಿಟ್ಲರ್‌ ಭೇಟಿಯಾಗಿರುವ ಯಾವ ಮೂಲ ಚಿತ್ರಗಳೂ ಇಲ್ಲ.

History repeats..Future is behind the Barbed wire .. BEWARE..ಇತಿಹಾಸ ಮರುಕಳಿಸುತ್ತಿದೆ .. ಭವಿಷ್ಯ ಮುಳ್ಳು ತಂತಿಯ ಹಿಂದಿದೆ . ಎಚ್ಚೆತ್ತುಕೊಳ್ಳಿ #justasking pic.twitter.com/5awaJs6ywe

— Prakash Raj (@prakashraaj) May 4, 2023

Comparing our own pm (thinking your a indian) with hitler doesn’t make you genius instead you prove yourself as a dumbass idiot.. kids were laughing cheering and excited to meet modi look at that pic. We should beware of stupids like you dumb idiot @prakashraaj get some sense https://t.co/kTMDX7IyCA

— jai suriya shepherd (@jai_shepard) May 5, 2023

Future is behind the barbed!!! Well said @prakashraaj actor. #Modi #Hitler https://t.co/WRB231xFVZ

— Shrinithi Prem (@Shrivmohan) May 4, 2023

This is called Modi-style interaction! It seems these children belong to #Pakistan, & they wanted to meet the #Indian PM, but the barbed wire stopped these children from coming to see #Modi ji closely. So, they are interacting with Modi ji from the other side of the barbed wire.

— Narrative Fixer (@LtlBud) May 2, 2023
share
Next Story
X