Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಷಡ್ಯಂತ್ರದಿಂದ ಡಿವೈಎಫ್ಐ...

ಬಿಜೆಪಿ ಷಡ್ಯಂತ್ರದಿಂದ ಡಿವೈಎಫ್ಐ ವಿರುದ್ಧ ಎಫ್ಐಆರ್: ಬಿ.ಕೆ.ಇಮ್ತಿಯಾಝ್ ಆರೋಪ

6 May 2023 6:49 PM IST
share
ಬಿಜೆಪಿ ಷಡ್ಯಂತ್ರದಿಂದ ಡಿವೈಎಫ್ಐ ವಿರುದ್ಧ ಎಫ್ಐಆರ್: ಬಿ.ಕೆ.ಇಮ್ತಿಯಾಝ್ ಆರೋಪ

ಉಳ್ಳಾಲ: ಹರೇಕಳ- ಅಡ್ಯಾರ್ ಸೇತುವೆ ತೆರವು ವಿಚಾರವನ್ನು ಕಾರಣವಾಗಿದ್ದು ಕೊಂಡು ಬಿಜೆಪಿ ಯ ಕುಮ್ಮಕ್ಕು ವಿನಿಂದ ಅಂತರ್ಜಲ ಅಭಿವೃದ್ಧಿ ವಿಭಾಗದ ಇಂಜಿನಿಯರ್ ವಿಷ್ಣು ಕಾಮತ್ ಮೂಲಕ ನಮ್ಮ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಆರೋಪಿಸಿದ್ದಾರೆ.

ಅವರು ತೊಕ್ಕೋಟ್ಟುವಿನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  2020ರಲ್ಲಿ ಪ್ರಾರಂಭ ಗೊಂಡ ಹರೇಕಳ-ಅಡ್ಯಾರ್ ಸೇತುವೆ ಕಾಮಗಾರಿ  ಪೂರ್ಣ ಗೊಂಡಾಗ ಉದ್ಘಾಟನೆ ಗಾಗಿ ಜನರು ಎದುರು ನೋಡುತ್ತಿ ದ್ದರು. ಮಂಗಳೂರಿಗೆ  25 ಕಿ.ಮೀ. ಸುತ್ತುವರಿದು  ಸಂಚರಿಸುವ ಬದಲು ಇದೇ‌ ಹತ್ತಿರ ದ ದಾರಿಯಾಗಿತ್ತು. ಈ ಕಾರಣದಿಂದ ಇಲ್ಲಿನ ಜನತೆ ದೋಣಿ ಮೂಲಕ ವೇ ಹೋಗುತ್ತಿದ್ದರು.ಈ ಸೇತುವೆ ಕಾಮಗಾರಿ ಪೂರ್ಣ ಗೊಂಡ ಬಳಿಕ ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ರಾತ್ರಿ ಕೆಲಸ ಬಿಟ್ಟು ಬರುವವರು ಹಾಕಲಾದ ಬೇಲಿಯನ್ನು ಹಾರಿ ಬರುತ್ತಿದ್ದರು. ಈ ಸಂದರ್ಭ ಕೆಲವರಿಗೆ ಗಾಯ ಕೂಡಾ ಆಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ನವೆಂಬರ್  ತಿಂಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡುವಂತೆ ನಾವು ಮನವಿ ಮಾಡಿದ್ದೆವು. ಮಾ.21 ರಂದು ಕಾಮಗಾರಿ ಪೂರ್ಣ ಗೊಂಡ ಬಳಿಕ ಎಪ್ರಿಲ್ 1 ರಂದು ಉದ್ಘಾಟನೆ ಎಂದು ಸುದ್ದಿ ಆಗಿತ್ತು. ಆದರೆ ಆ ದಿನಾಂಕ ದಂದು ಉದ್ಘಾಟನೆ ಆಗದ ಕಾರಣ ನಾವು ಜಿಲ್ಲಾಧಿಕಾರಿ ಯವರಿಗೆ ಮನವಿ ಮಾಡಿದ್ದೆವು. ಜಿಲ್ಲಾಧಿಕಾರಿಯವರು ರಸ್ತೆ ಸಾರ್ವಜನಿಕ ರಿಗೆ ಬಿಟ್ಟು ಕೊಡುವಂತೆ ಸೂಚಿಸಿದರೂ ಕೂಡಾ ಅಂತರ್ಜಲ ಅಭಿವೃದ್ಧಿ ವಿಭಾಗದ ಇಂಜಿನಿಯರ್ ವಿಷ್ಣು ಕಾಮತ್ ಇದನ್ನು ಬಿಟ್ಟು ಕೊಡುವ ಗೋಜಿಗೆ ಹೋಗಲಿಲ್ಲ. ಸಂಚಾರಕ್ಕೆ‌ ರಾತ್ರಿ11ವರೆಗೆ ವಿಸ್ತರಣೆ ಮಾಡುವಂತೆ ವಿನಂತಿಸಿದರೂ ಅವರು ಸ್ಪಂದನ ಮಾಡಿಲ್ಲ ಎಂದು ಆರೋಪಿಸಿದರು.

ಅಧಿಕಾರಿಗಳ ಸ್ಪಂದನ ಸಿಗದ ಕಾರಣ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಗಮನಿಸಿ ನಾವೇ ತಡೆಬೇಲಿ ತೆರವು ಮಾಡಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ.  ತೆರವು ಮಾಡಿ 15 ಕಳೆದ ಬಳಿಕ ವಿಷ್ಣು ಕಾಮತ್ ನಮ್ಮ ವಿರುದ್ಧ ಕೊಣಾಜೆ ಠಾಣೆಯಲ್ಲಿ ದೂರು ನೀಡಿದ್ದಾರೆ.ಪೊಲೀಸರು ನಮ್ಮನ್ನು ಕರೆಸಿ  ಹೇಳಿಕೆ ಪಡೆದು  ದೂರನ್ನು ಇತ್ಯರ್ಥ ಪಡಿಸಿದ್ದರು. ಈ ಘಟನೆ ನಡೆದು ಒಂದು ತಿಂಗಳು ಕಳೆದ ಬಳಿಕ ಮೇ 2 ರಂದು ಬಿಜೆಪಿ ಸೋಲಿನ ಭೀತಿ ಯಿಂದ ಅಂತರ್ಜಲ ಅಭಿವೃದ್ಧಿ ವಿಭಾಗದ ಇಂಜಿನಿಯರ್ ವಿಷ್ಣು ಕಾಮತ್ ಮೂಲಕ ನಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದೆ.ಇದರ ಹಿಂದೆ ಬಿಜೆಪಿ ಷಡ್ಯಂತ್ರ ಇದೆ. ನಾವು ಬಿಜೆಪಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುವ ಕಾರಣದಿಂದ ಲೇ ಬಿಜೆಪಿ ಈ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ರಫೀಕ್ ಹರೇಕಳ, ಜಿಲ್ಲಾ ಸಹ ಕಾರ್ಯದರ್ಶಿ ಗಳಾದ  ರಝಾಕ್ ಮೊಂಪದವು, ನಿತಿನ್ ಕುತ್ತಾರ್, ವಲಯ ಕೋಶಾಧಿಕಾರಿ ಅಶ್ರಫ್ ಹರೇಕಳ, ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಖಂಡಿಗ ಉಪಸ್ಥಿತರಿದ್ದರು

share
Next Story
X