Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರವು ಪಾರದರ್ಶಕತೆ,...

ಮೋದಿ ಸರಕಾರವು ಪಾರದರ್ಶಕತೆ, ಪ್ರಾಮಾಣಿಕತೆ, ನ್ಯಾಯಪರತೆಗೆ ಬದ್ಧತೆ ತೋರಿಸಿಲ್ಲ: ‘ದ ಲ್ಯಾನ್ಸೆಟ್’ ಸಂಪಾದಕೀಯ

6 May 2023 3:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೋದಿ ಸರಕಾರವು ಪಾರದರ್ಶಕತೆ, ಪ್ರಾಮಾಣಿಕತೆ, ನ್ಯಾಯಪರತೆಗೆ ಬದ್ಧತೆ ತೋರಿಸಿಲ್ಲ: ‘ದ ಲ್ಯಾನ್ಸೆಟ್’ ಸಂಪಾದಕೀಯ

ಹೊಸದಿಲ್ಲಿ, ಮೇ 6: ಪ್ರಧಾನಿ ನರೇಂದ್ರ ಮೋದಿಯ ಸರಕಾರವು ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನ್ಯಾಯಪರತೆಗೆ ಬದ್ಧತೆ ತೋರಿಸುವಲ್ಲಿ ವಿಫಲವಾಗಿದೆ ಹಾಗೂ ಮಹತ್ವದ ಅವಕಾಶಗಳನ್ನು ಕೈಚೆಲ್ಲುವ ಅಪಾಯಕ್ಕೆ ಭಾರತವನ್ನು ಗುರಿ ಮಾಡಿದೆ ಎಂದು ವೈದ್ಯಕೀಯ ಪತ್ರಿಕೆ ‘ದ ಲ್ಯಾನ್ಸೆಟ್’ ಶನಿವಾರ ತನ್ನ ಸಂಪಾದಕೀಯದಲ್ಲಿ ಹೇಳಿದೆ.

ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಮೋದಿ ಸರಕಾರದ ಅಧಿಕೃತ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ ಎಂದು ಅದು ಹೇಳಿದೆ. ‘‘ಅಧಿಕೃತ ಸರಕಾರಿ ಅಂಕಿಸಂಖ್ಯೆಗಳ ಪ್ರಕಾರ, ಕೋವಿಡ್ನಿಂದಾಗಿ ಭಾರತದಲ್ಲಿ ಮೃತಪಟ್ಟವರ ಸಂಖ್ಯೆ 5,30,000. ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, 2020 ಮತ್ತು 2021ರಲ್ಲಿ ಭಾರತದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ ಸುಮಾರು 47 ಲಕ್ಷ’’ ಎಂದು ಲ್ಯಾನ್ಸೆಟ್ ಹೇಳಿದೆ.

ಕಳೆದ ವರ್ಷ ಲ್ಯಾನ್ಸೆಟ್ನಲ್ಲಿ ಪ್ರಕಟಗೊಂಡ ಅಧ್ಯಯನ ವರದಿಯೊಂದು, 2020 ಜನವರಿ 1 ಮತ್ತು 2021 ಡಿಸೆಂಬರ್ 31ರ ನಡುವಿನ ಅವಧಿಯಲ್ಲಿ ಕೋವಿಡ್ನಿಂದಾಗಿ 40.7 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಿತ್ತು.

ಕೋವಿಡ್-19ಕ್ಕೆ ಸಂಬಂಧಿಸಿದ ಸಾವುಗಳನ್ನು ಕಡಿಮೆ ವರದಿ ಮಾಡಲಾಗಿದೆ ಎನ್ನುವುದನ್ನು ಕೇಂದ್ರ ಸರಕಾರ ನಿರಾಕರಿಸಿದೆ. 2021 ಜೂನ್ನಲ್ಲಿ ಆರೋಗ್ಯ ಸಚಿವಾಲಯವು ಹೇಳಿಕೆಯೊಂದನ್ನು ನೀಡಿ, ಭಾರತದಲ್ಲಿ ಕೋವಿಡ್-19ರಿಂದ ಸಂಭವಿಸಿದ ಸಾವುಗಳ ಸಂಖ್ಯೆಯು ಅಧಿಕೃತ ಸಂಖ್ಯೆಗಿಂತ ‘‘ಐದರಿಂದ ಏಳು ಪಟ್ಟು ಅಧಿಕವಾಗಿದೆ’’ ಎಂಬ ‘ದ ಎಕನಾಮಿಸ್ಟ್’ ವರದಿಯನ್ನು ತಿರಸ್ಕರಿಸಿತ್ತು.

ಶನಿವಾರದ ಲ್ಯಾನ್ಸೆಟ್ ಸಂಪಾದಕೀಯವು, ಕೋವಿಡ್ ಸಾವುಗಳಿಗೆ ಸಂಬಂಧಿಸಿದ ಅಂಕಿಸಂಖ್ಯೆಗಳ ಪ್ರಕಟನೆಯಲ್ಲಿ ಸರಕಾರ ಮಾಡಿರುವ ವಿಳಂಬ ಮತ್ತು ಸಾಂಕ್ರಾಮಿಕದ ಅವಧಿಯಲ್ಲಿನ ಟೀಕೆಗಳನ್ನು ಅದು ಸೆನ್ಸಾರ್ ಮಾಡಿರುವ ರೀತಿಯು ಅದರ ಪ್ರಾಮಾಣಿಕತೆಯನ್ನು ಶಿಥಿಲಗೊಳಿಸಿದೆ ಎಂದು ಹೇಳಿದೆ.

ಮೋದಿ ನಾಯಕತ್ವದಲ್ಲಿ, ಭಾರತದ ನಾಗರಿಕ ಸಮಾಜವು ಒತ್ತಡಕ್ಕೆ ಸಿಲುಕಿದೆ ಹಾಗೂ ‘‘ಹಿಂಸಾತ್ಮಕ ಹಿಂದೂ ರಾಷ್ಟ್ರೀಯತೆಯು ಹಿಂದೂಯೇತರ ಧ್ವನಿಗಳನ್ನು ಹತ್ತಿಕ್ಕುತ್ತಿದೆ’’ ಎಂಬುದಾಗಿಯೂ ಅದು ಅಭಿಪ್ರಾಯಪಟ್ಟಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X