Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್ ಫಂಡ್‌ 3 ವರ್ಷಗಳಲ್ಲಿ ಪಡೆದ...

ಪಿಎಂ ಕೇರ್ಸ್ ಫಂಡ್‌ 3 ವರ್ಷಗಳಲ್ಲಿ ಪಡೆದ ವಿದೇಶಿ ದೇಣಿಗೆ ಎಷ್ಟು ಕೋಟಿ ರೂ. ಗೊತ್ತೇ?

8 May 2023 4:12 PM IST
share
ಪಿಎಂ ಕೇರ್ಸ್ ಫಂಡ್‌ 3 ವರ್ಷಗಳಲ್ಲಿ ಪಡೆದ ವಿದೇಶಿ ದೇಣಿಗೆ ಎಷ್ಟು ಕೋಟಿ ರೂ. ಗೊತ್ತೇ?

ಹೊಸದಿಲ್ಲಿ: ಕಳೆದ ಮೂರು ವರ್ಷಗಳಲ್ಲಿ ಪಿಎಂ ಕೇರ್ಸ್‌ ಫಂಡ್‌ ರೂ. 535.44 ಕೋಟಿ ವಿದೇಶಿ ದೇಣಿಗೆ ಪಡೆದಿದೆ ಎಂದು ಅಧಿಕೃತ ದಾಖಲೆಗಳಿಂದ ತಿಳಿದು ಬಂದಿದೆ.

ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020 ರಲ್ಲಿ ಆರಂಭಿಸಲಾದ ಈ ಪಿಎಂ ಕೇರ್ಸ್‌ ಫಂಡ್‌ನ ಆಡಿಟ್‌ ಮಾಡಿದ ಸ್ವೀಕೃತಿ ಮತ್ತು ಪಾವತಿ ವಿವರಗಳಿಂದ ತಿಳಿದು ಬಂದಂತೆ ವಿತ್ತ ವರ್ಷ 2019-20 ರಲ್ಲಿ ರೂ. 0.40 ಕೋಟಿ ವಿದೇಶಿ ದೇಣಿಗೆ 2020-21ರಲ್ಲಿ ರೂ. 494.92 ಕೋಟಿ ಹಾಗೂ 2021-22ರಲ್ಲಿ ರೂ. 40.12 ಕೋಟಿ ವಿದೇಶಿ ದೇಣಿಗೆಯನ್ನು ಪಡೆದಿದೆ ಎಂದು indianexpress.com ವರದಿ ಮಾಡಿದೆ.

ಈ ಪಿಎಂ ಕೇರ್ಸ್‌ ಫಂಡ್‌ ತನ್ನ ವಿದೇಶಿ ದೇಣಿಗೆಗಳಿಂದ ವಿತ್ತ ವರ್ಷ 2019-20 ರಿಂದ 2021-22 ತನಕ ರೂ. 24.85 ಕೋಟಿ ಬಡ್ಡಿ ಪಡೆದಿದೆ.

ಈ ನಿಧಿಗೆ ಸ್ವಯಂಪ್ರೇರಿತ ದೇಣಿಗೆ 2019-20 ರಲ್ಲಿ ರೂ 3,075.85 ಕೋಟಿ ಆಗಿದ್ದರೆ 2020-21 ರಲ್ಲಿ ರೂ. 7,183.77 ಕೋಟಿ ಹಾಗೂ 2021-22ರಲ್ಲಿ ರೂ 1,896.76 ಕೋಟಿ ಆಗಿದೆ.

ಒಟ್ಟಾರೆಯಾಗಿ ಪಿಎಂ ಕೇರ್ಸ್‌ ಫಂಡ್‌ 2019-22 ಅವಧಿಯಲ್ಲಿ ರೂ. 12,691.82 ಕೋಟಿ ದೇಣಿಗೆ ಪಡೆದಿದೆ. ಇದರಲ್ಲಿ ರೂ .12,156.39 ಕೋಟಿ ಸ್ವಯಂಪ್ರೇರಿತ ದೇಣಿಗೆ ಆಗಿದ್ದರೆ ರೂ 535.43 ಕೋಟಿ ವಿದೇಶಿ ದೇಣಿಗೆಯಾಗಿದೆ.

ಲಭ್ಯ ವಿವರದಂತೆ ಈ ನಿಧಿಯನ್ನು  ಸರಕಾರಿ ಆಸ್ಪತ್ರೆಗಳಿಗೆ ವೆಂಟಿಲೇಟರ್‌ಗಳನ್ನು ಖರೀದಿಸಲು, ವಲಸಿಗ ಕಾರ್ಮಿಕರ ಕಲ್ಯಾಣಕ್ಕೆ ಎರಡು 500 ಹಾಸಿಗೆಗಳ ತಾತ್ಕಾಲಿಕ ಕೋವಿಡ್‌ ಆಸ್ಪತ್ರೆಗಳಿಗೆ 162 ಪಿಎಸ್‌ಎ ಮೆಡಿಕಲ್‌ ಆಕ್ಸಿಜನ್‌ ಜನರೇಷನ್‌ ಸ್ಥಾಪವರಗಳಿಗೆ ಕೋವಿಡ್‌ ಲಸಿಕೆ ಖರೀದಿಗೆ ಮತ್ತು ಇತರ ಕೋವಿಡ್‌ ಚಿಕಿತ್ಸೆ ಅಗತ್ಯತೆಗಳಿಗೆ ಬಳಸಲಾಗಿದೆ.

share
Next Story
X