Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸೆಸೆಲ್ಸಿ ಟಾಪರ್ ಭೂಮಿಕಾ ಪೈಗೆ...

ಎಸೆಸೆಲ್ಸಿ ಟಾಪರ್ ಭೂಮಿಕಾ ಪೈಗೆ ಗಗನಯಾತ್ರಿ ಆಗುವ ಆಸೆ

ಕಟಪಾಡಿ ಮೂಲದ ಬೆಂಗಳೂರಿನ ವಿದ್ಯಾರ್ಥಿನಿಗೆ 625 ಅಂಕ

8 May 2023 5:09 PM IST
share
ಎಸೆಸೆಲ್ಸಿ ಟಾಪರ್ ಭೂಮಿಕಾ ಪೈಗೆ ಗಗನಯಾತ್ರಿ ಆಗುವ ಆಸೆ
ಕಟಪಾಡಿ ಮೂಲದ ಬೆಂಗಳೂರಿನ ವಿದ್ಯಾರ್ಥಿನಿಗೆ 625 ಅಂಕ

ಉಡುಪಿ, ಮೇ 8: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ನ್ಯೂ ಮೆಕಾಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಮೂಲದ ಭೂಮಿಕಾ ಪೈ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ರಮೇಶ್ ಪೈ ಹಾಗೂ ಗೃಹಿಣಿ ರಮ್ಯ ಪೈ ಗೃಹಿಣಿ ದಂಪತಿ ಪುತ್ರಿಯಾಗಿರುವ ಭೂಮಿಕಾ ಪೈ, ರಜೆಯ ಹಿನ್ನೆಲೆ ಯಲ್ಲಿ ಕಟಪಾಡಿಯಲ್ಲಿರುವ ತಾಯಿಯ ಮನೆಗೆ ಬಂದಿದ್ದಾರೆ. ಈ ಸಾಧನೆಗಾಗಿ ಕಟಪಾಡಿಯ ಮನೆಯಲ್ಲಿ ಕುಟುಂಬದವರೊಂದಿಗೆ ಸೇರಿ ಭೂಮಿಕಾ ಸಿಹಿ ಹಂಚಿ ಸಂಭ್ರಮ ಆಚರಿಸಿದರು. ಇವರ ಅಕ್ಕ ಚೈತ್ರಾ ಆರ್.ಪೈ ಇತ್ತೀಚೆಗೆ ದ್ವಿತೀಯ ಪಿಯುಸಿ ಮುಗಿಸಿದ್ದಾರೆ.

ಬಳಿಕ ಮಾತನಾಡಿದ ಭೂಮಿಕಾ ಪೈ, ಎಲ್‌ಕೆಜಿಯಿಂದ ಎಸೆಸೆಲ್ಸಿಯವರೆಗೆ ಇದೇ ಶಾಲೆಯಲ್ಲಿ ಓದುತ್ತಿದ್ದೇನೆ. ಇಲ್ಲಿನ ಶಿಕ್ಷಕರು ನನಗೆ ತುಂಬಾ ಚೆನ್ನಾಗಿ ಪಾಠ ಹೇಳಿಕೊಡುತ್ತಿದ್ದರು. ತಂದೆತಾಯಿ ಮತ್ತು ಅಕ್ಕ ಅವರ ಪ್ರೋತ್ಸಾಹ ಕೂಡ ನನಗೆ ಈ ಸಾಧನೆ ಮಾಡಲು ಸಾಧ್ಯವಾಯಿತು. ಶೇ.95ಕ್ಕಿಂತ ಜಾಸ್ತಿ ಅಂಕ ಸಿಗ ಬಹುದು ಎಂದು ನಿರೀಕ್ಷೆ ಮಾಡಿದ್ದೆ. ಆದರೆ ಶೇ.100 ಅಂಕ ಸಿಗುತ್ತದೆ ಎಂದು ಯಾವತ್ತೂ ಎನಿಸಿಲ್ಲ. ಇದೀಗ ತುಂಬಾ ಖುಷಿ ಆಗುತ್ತಿದೆ ಎಂದರು.

ನಾನು ಮನೆಯಲ್ಲಿ ಬೆಳಗ್ಗೆ ಓದುತ್ತಿರಲಿಲ್ಲ. ಬೆಳಗ್ಗೆ ಆರು ಗಂಟೆಗೆ ಎದ್ದು ಶಾಲೆಗೆ ಹೋಗುತ್ತಿದ್ದೆ. ಶಾಲೆ ಬಿಟ್ಟು ಬಂದು ಅಂದಿನ ಪಾಠ ಅಂದೇ ಓದುತ್ತಿದ್ದೆ. ಜಾಸ್ತಿ ಏನಾದರೂ ಓದಲು ಇದ್ದರೆ ರಾತ್ರಿ 12ಗಂಟೆವರೆಗೂ ಓದುತ್ತಿದೆ. ಟ್ಯೂಷನ್ ಹೋಗದೆ ಮನೆಯಲ್ಲೇ ಓದುತ್ತಿದ್ದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ಪಡೆದು ಗಗನಯಾತ್ರಿ ಆಗಬೇಕೆಂಬುದು ನನ್ನ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಸದ್ಯ ರಜೆಯ ಹಿನ್ನೆಲೆಯಲ್ಲಿ ಮತ್ತು ಕುಟುಂಬದ ಕಾರ್ಯಕ್ರಮದ ಪ್ರಯುಕ್ತ ಕಟಪಾಡಿಯಲ್ಲಿರುವ ತಾಯಿ ಮನೆಗೆ ಬಂದಿದ್ದೇನೆ. ಇಲ್ಲೇ ನಾವೆಲ್ಲ ಸಂಭ್ರಮ ಆಚರಿಸಿದ್ದೇವೆ. ಇಲ್ಲಿ ತುಂಬಾ ಕಾರ್ಯಕ್ರಮ ಇದೆ. ಅದೆಲ್ಲ ಮುಗಿಸಿ ಮುಂದಿನ ತಿಂಗಳು ಬೆಂಗಳೂರಿಗೆ ಹೋಗುತ್ತೇನೆ ಎಂದು ಅವರು ಹೇಳಿದರು.

share
Next Story
X