Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ರಾಜ್ಯದ ಚುನಾವಣಾ ಪ್ರವಾಸ...

ಕರ್ನಾಟಕ ರಾಜ್ಯದ ಚುನಾವಣಾ ಪ್ರವಾಸ ಮುಗಿದಿದ್ದರೆ ಸ್ವಲ್ಪ ಮಣಿಪುರದತ್ತ ಗಮನ ಕೊಡಿ: ಮೋದಿಗೆ ಬಿ.ಕೆ ಹರಿಪ್ರಸಾದ್

''ಆನೆಯ ಸಾವಿಗೆ ಶೋಕ ಸಂತಾಪ ಹೇಳುವ ಪ್ರಧಾನಿಗಳೇ...''

9 May 2023 4:54 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರ್ನಾಟಕ ರಾಜ್ಯದ ಚುನಾವಣಾ ಪ್ರವಾಸ ಮುಗಿದಿದ್ದರೆ ಸ್ವಲ್ಪ ಮಣಿಪುರದತ್ತ ಗಮನ ಕೊಡಿ: ಮೋದಿಗೆ ಬಿ.ಕೆ ಹರಿಪ್ರಸಾದ್
''ಆನೆಯ ಸಾವಿಗೆ ಶೋಕ ಸಂತಾಪ ಹೇಳುವ ಪ್ರಧಾನಿಗಳೇ...''

ಬೆಂಗಳೂರು:  ಪರಿಶಿಷ್ಟ ಪಂಗಡ ಸ್ಥಾನಮಾನ ಕುರಿತಂತೆ ಕೋರ್ಟ್‌ ಆದೇಶವೊಂದನ್ನು ವಿರೋಧಿಸಿ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಳೆದನಂತರ ಉಂಟಾಗಿರುವ ಗಲಭೆಗಳಿಂದ ಮಣಿಪುರ ನಲುಗಿ ಹೋಗಿದೆ. ಆದರೆ ಇಂತಹ ಸ್ಥಿತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಬೇಕಿರುವ ಪ್ರಧಾನಿ ಮೋದಿ ಕೇವಲ ಚುನಾವಣೆಗಾಗಿ ಕರ್ನಾಟಕದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, 'ಮೈಸೂರಿನ ಗಜರಾಜನ ಸಾವಿಗೆ ಶೋಕ ಸಂತಾಪ ಹೇಳುವ ಪ್ರಧಾನಿಗಳೇ, ಕರ್ನಾಟಕ ರಾಜ್ಯದ ಚುನಾವಣಾ ಪ್ರವಾಸ ಮುಗಿದಿದ್ದರೆ ಸ್ವಲ್ಪ ಮಣಿಪುರದತ್ತ ಗಮನ ಕೊಡಿ' ಎಂದು ಒತ್ತಾಯಿಸಿದ್ದಾರೆ. 

''55ಕ್ಕೂ ಹೆಚ್ಚು ಜನರ ಸಾವಾಗಿದೆ. ಹಿಂಸಾಚಾರದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಕುಟುಂಬಗಳ ಅರಣ್ಯ ರೋಧನ ಮುಗಿಲು ಮುಟ್ಟಿದೆ.56ಇಂಚಿನ ಎದೆಯಲ್ಲಿ ಕಿಂಚಿತ್ತಾದರೂ ಮಾನವೀಯತೆ ಇರಬೇಕಲ್ವಾ ಪ್ರಧಾನಿಗಳೇ?'' ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. 

ಮೈಸೂರಿನ ಗಜರಾಜನ ಸಾವಿಗೆ ಶೋಕ ಸಂತಾಪ ಹೇಳುವ ಪ್ರಧಾನಿಗಳೇ, ಕರ್ನಾಟಕ ರಾಜ್ಯದ ಚುನಾವಣಾ ಪ್ರವಾಸ ಮುಗಿದಿದ್ದರೆ ಸ್ವಲ್ಪ ಮಣಿಪುರದತ್ತ ಗಮನ ಕೊಡಿ.

55ಕ್ಕೂ ಹೆಚ್ಚು ಜನರ ಸಾವಾಗಿದೆ.ಹಿಂಸಾಚಾರದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಕುಟುಂಬಗಳ ಅರಣ್ಯ ರೋಧನ ಮುಗಿಲು ಮುಟ್ಟಿದೆ.56ಇಂಚಿನ ಎದೆಯಲ್ಲಿ ಕಿಂಚಿತ್ತಾದರೂ ಮಾನವೀಯತೆ ಇರಬೇಕಲ್ವಾ ಪ್ರಧಾನಿಗಳೇ?

— Hariprasad.B.K. (@HariprasadBK2) May 8, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X