Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಮೇಶ್‌ ಪಾಲ್‌ ಹತ್ಯೆ ಆರೋಪಿ ಎಂದು ಹೇಳಿ...

ಉಮೇಶ್‌ ಪಾಲ್‌ ಹತ್ಯೆ ಆರೋಪಿ ಎಂದು ಹೇಳಿ ತಪ್ಪಾದ ವ್ಯಕ್ತಿಯ ವೀಡಿಯೋ ಶೇರ್‌ ಮಾಡಿದ ಹಲವು ಸುದ್ದಿ ವಾಹಿನಿಗಳು

10 May 2023 11:17 AM IST
share
ಉಮೇಶ್‌ ಪಾಲ್‌ ಹತ್ಯೆ ಆರೋಪಿ ಎಂದು ಹೇಳಿ ತಪ್ಪಾದ ವ್ಯಕ್ತಿಯ ವೀಡಿಯೋ ಶೇರ್‌ ಮಾಡಿದ ಹಲವು ಸುದ್ದಿ ವಾಹಿನಿಗಳು

ಚಂಡೀಗಢ: ಗ್ಯಾಂಗ್‌ಸ್ಟರ್-‌ ರಾಜಕಾರಣಿ ಅತೀಕ್‌ ಅಹ್ಮದ್‌ ಹತ್ಯೆಯಾದಂದಿನಿಂದ ಸುದ್ದಿಯಲ್ಲಿರುವ ಹೆಸರು ಗುಡ್ಡು ಮುಸ್ಲಿಂ ಆಗಿದೆ. ಇದೀಗ ಈ ಹೆಸರು ಟ್ರೆಂಡಿಂಗ್‌ ಆಗುತ್ತಿದೆ. ಹಲವಾರು ಮಾದ್ಯಮಗಳು ಒಡಿಶಾದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಲೆದಾಡುತ್ತಿರುವ ವೀಡಿಯೋ ಪೋಸ್ಟ್‌ ಮಾಡಿ ಈತ  ತಲೆಮರೆಸಿಕೊಂಡಿರುವ ಆರೋಪಿ ಗುಡ್ಡು ಮುಸ್ಲಿಂ ಎಂದು ಹೇಳಿಕೊಂಡಿರುವುದೇ ಇದಕ್ಕೆ ಕಾರಣ.

ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಗುಡ್ಡು ಮುಸ್ಲಿಂ ಎಂದೇ ತಿಳಿಯಲಾಗಿರುವ ಒಡಿಶಾದ ವ್ಯಕ್ತಿ ಮತ್ತೆ ಕ್ಯಾಮೆರಾಗಳ ಮುಂದೆ ಬಂದು ತಾನು ಗುಡ್ಡು ಮುಸ್ಲಿಂ ಅಲ್ಲ, ಶೇಖ್‌ ಹಮೀದ್‌ ಮೊಹಮ್ಮದ್‌ ಎಂದು ಸ್ಪಷ್ಟೀಕರಣ ನೀಡಿದ್ದಾರೆ ಹಾಗೂ ಸುದ್ದಿ ಚಾನೆಲ್‌ಗಳು ತಪ್ಪಾಗಿ ತನ್ನನ್ನು ಗುಡ್ಡು ಮುಸ್ಲಿಂ ಎಂದು ಬಿಂಬಿಸುತ್ತಿವೆ ಎಂದು ಹೇಳಿದ್ದಾರೆ. ತಾನು ಬರ್ಗರ್ಹ್‌ ಜಿಲ್ಲೆಯ ಸೊಹೇಲ ಗ್ರಾಮದನವೆಂದೂ ಆತ ಹೇಳಿಕೊಂಡಿದ್ದಾನೆ.

ಈ ರೀತಿ ಸುಳ್ಳು ಸುದ್ದಿ ಪ್ರಕಟಿಸಿದ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆತ ಹೇಳಿದ್ದಾನೆ.

ಉತ್ತರ ಪ್ರದೇಶದಲ್ಲಿ ಉಮೇಶ್‌ ಪಾಲ್‌ ಹತ್ಯೆ ಪ್ರಕರಣದ 10 ಆರೋಪಿಗಳಲ್ಲಿ ಗುಡ್ಡು ಮುಸ್ಲಿಂ ಒಬ್ಬನಾಗಿದ್ದಾನೆ. ಈ ಹತ್ತು ಮಂದಿಯಲ್ಲಿ ಆರು ಮಂದಿಯನ್ನು ಹತ್ಯೆಗೈಯ್ಯಲಾಗಿದ್ದರೆ ಗುಡ್ಡು ಮುಸ್ಲಿಂ ಸಹಿತ ಇತರ ನಾಲ್ಕು ಮಂದಿ ತಲೆಮರೆಸಿಕೊಂಡಿದ್ದಾರೆ.

ओड़िशा-

ओड़िशा गुड्डू मुस्लिम वाला आज का वायरल वीडियो फ़र्ज़ी है,वीडियो में दिख रहे व्यक्ति ने कैमरे पर आकर खंडन कर दिया है !!

उड़िया में लिंक-विवरण !!https://t.co/OFlAeIW0bX

बाइट हिन्दी में - pic.twitter.com/OM6O9HruhS

— Gaurav Singh Sengar (@sengarlive) May 9, 2023

Several Hindi News Channels are running a CCTV footage claiming that the person seen in the video is #GudduMuslim, It was later found that the Person is Hamid Mohammad of Sohela village in Bargarh district. pic.twitter.com/Cb3WsKdica

— Mohammed Zubair (@zoo_bear) May 9, 2023
share
Next Story
X