Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೂಸೈಡ್ ನೋಟ್ ಆಧಾರದಲ್ಲಿ ಆತ್ಮಹತ್ಯೆಗೆ...

ಸೂಸೈಡ್ ನೋಟ್ ಆಧಾರದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

10 May 2023 10:41 PM IST
share
ಸೂಸೈಡ್ ನೋಟ್  ಆಧಾರದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ, ಮೇ 10: ಕೇವಲ ಸೂಸೈಡ್ ನೋಟ್ನಲ್ಲಿ  ಮಾಡಿರುವ ಆರೋಪಗಳ ಆಧಾರದಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ  ಪ್ರಚೋದನೆ ನೀಡಿರುವ ಪ್ರಕರಣ  ದಾಖಲಿಸಲು ಸಾಧ್ಯವಿಲ್ಲವೆಂದು ಮುಂಬೈನ ನ್ಯಾಯಾಲಯವೊಂದು ಬುಧವಾರ ತಿಳಿಸಿದೆ.  ಬಾಂಬೆ ಐಐಟಿ ವಿದ್ಯಾರ್ಥಿ ದರ್ಶನ್  ಸೋಲಂಕಿ ಆತ್ಮಹತ್ಯೆ ಪ್ರಕರಣದಲ್ಲಿ ಅದೇ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗೆ ಜಾಮೀನು ಬಿಡುಗಡೆಗೊಳಿಸಿ ನೀಡಿರುವ ಆದೇಶದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ಮುಂಬೈ ಐಐಟಿ ವಿದ್ಯಾರ್ಥಿ ದರ್ಶನ್ ಸೋಲಂಕಿ  ಆತ್ಮಹತ್ಯೆ ಮಾಡಿಕೊಂಡಿದ್ದು, ಅರ್ಮಾನ್ ಖತ್ರಿ ಆತನ ಸಹಪಾಠಿಯಾಗಿದ್ದ. ಖತ್ರಿಗೆ  ಸೆಶನ್ಸ್ ನ್ಯಾಯಾಲಯವು ಶನಿವಾರ ಜಾಮೀನು ಬಿಡುಗಡೆಗೊಳಿಸಿತ್ತು. ಆದರೆ ಆದೇಶದ ವಿಸ್ತೃತ  ವಿವರಗಳು ಬುಧವಾರ ಲಭ್ಯವಾಗಿದೆ.

ಸೋಲಂಕಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ  ವಿಶೇಷ ತನಿಖಾ ತಂಡವು ಖತ್ರಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ, ಕ್ರಿಮಿನಲ್ ಬೆದರಿಕೆ ಹಾಗೂ ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳ ( ದೌರ್ಜನ್ಯಗಳ ತಡೆ) ಕಾನೂನುಗಳಡಿ ಪ್ರಕರಣ  ದಾಖಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎ.ಪಿ. ಕಾನಡೆ ಅವರು , ಖತ್ರಿಯು ಸೋಲಂಕಿಗೆ ಜಾತಿ ವಿಚಾರದಲ್ಲಿ ಕಿರುಕುಳ ನೀಡಿದ್ದನೆಂಬುದಕ್ಕೆ ಯಾವುದೇ ಆಧಾರವಿಲ್ಲವೆಂದು  ತಿಳಿಸಿದ್ದಾರೆೆ. ಪೇಪರ್ ತುಂಡೊಂದರಲ್ಲಿ  ಆರ್ಮಾನ್ ಖತ್ರಿಯ ಹೆಸರನ್ನು ಉಲ್ಲೇಖಿಸಿರುವುದು ಬಿಟ್ಟರೆ,  ಆತ ಸೋಲಂಕಿಯನ್ನು ಆತ್ಮಹತ್ಯೆಗೆ ಪ್ರಚೋದಿಸಿದ್ದಾನೆ ಎಂಬುದಕ್ಕೆ ಯಾವುದೇ ಆಧಾರವಿಲ್ಲವೆಂದು ಅವರು ಹೇಳಿದ್ದಾರೆ.

share
Next Story
X