Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಭಿವೃದ್ಧಿ ನಿಧಿ ಯೋಜನೆ ವಿಸ್ತರಿಸಲು...

ಅಭಿವೃದ್ಧಿ ನಿಧಿ ಯೋಜನೆ ವಿಸ್ತರಿಸಲು ಕೆಪಿಎಫ್‌ಬಿಎ ಮನವಿ

10 May 2023 10:43 PM IST
share
ಅಭಿವೃದ್ಧಿ ನಿಧಿ ಯೋಜನೆ ವಿಸ್ತರಿಸಲು ಕೆಪಿಎಫ್‌ಬಿಎ ಮನವಿ

ಮಂಗಳೂರು: ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆಯನ್ನು ಇನ್ನೂ ಎರಡು ವರ್ಷಗಳ ವರೆಗೆ ವಿಸ್ತರಿಸುವಂತೆ ಕರ್ನಾಟಕ ಪೌಲ್ಟ್ರಿ  ಫಾರ್ಮರ್ ಆ್ಯಂಡ್ ಬ್ರೀಡರ್ಸ್‌  ಅಸೋಸಿಯೇಶನ್ ( ಕೆಪಿಎಫ್‌ಬಿಎ ), ಮಹಾರಾಷ್ಟ್ರದ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್‌  ಅಸೋಸಿಯೇಶನ್, ಪಶ್ಚಿಮ ಬಂಗಾಳ ಪೌಲ್ಟ್ರಿ ಫೆಡರೇಶನ್ ಮತ್ತು ಸೆಂಟ್ರಲ್ ಇಂಡಿಯಾ ವೆಂಕೋಬ್ ಬ್ರಾಯ್ಲರ್ ಬ್ರೀಡರ್ಸ್‌  ಹ್ಯಾಚರೀಸ್ ಅಸೋಸಿಯೇಶನ್‌ನ ಪದಾಧಿಕಾರಿಗಳು ಕೇಂದ್ರ ಸರಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿ ಡಾ.ರಾಜೇಶ್ ಕುಮಾರ್ ಸಿಂಗ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆತ್ಮನಿರ್ಭರ ಭಾರತ ಅಭಿಯಾನ ಉತ್ತೇಜನ ಪ್ಯಾಕೇಜ್‌ನ ಭಾಗವಾಗಿ ಪ್ರಾರಂಭಿಸಲಾದ ಈ ಯೋಜನೆಯು ಫೀಡ್ ಮಿಲ್‌ಗಳು, ಹ್ಯಾಚರಿಗಳು ಮತ್ತು ಸಂಸ್ಕರಣಾ ಘಟಕಗಳ ಸಹಿತ ಪಶುಸಂಗೋಪನಾ ಮೂಲ ಸೌಕರ್ಯಗಳಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡುವ ಮೂಲಕ ರೈತರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಯೋಜನೆಯ ಮೂಲಕ ನೀಡಲಾಗುವ ಮೂರು ಪ್ರತಿಶತದಷ್ಟು ಬಡ್ಡಿ ಸಹಾಯಧನ ರೈತರಿಗೆ ಗಮನಾರ್ಹ ಉತ್ತೇಜನವನ್ನು ನೀಡಿದೆ. ಮಾ.೩೧ರಂದು ಕೊನೆಗೊಂಡ ಯೋಜನೆಯ ವಿಸ್ತರಣೆಯು ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸುವುದರಿಂದ ಇನ್ನೂ ಅನೇಕ ರೈತರಿಗೆ ಪ್ರಯೋಜನ ಪಡೆಯಲು ಸಹಾಯ ಮಾಡುತ್ತದೆ ಎಂದು ಕೆಪಿಎಫ್‌ಬಿಎ ಅಧ್ಯಕ್ಷ ಡಾ.ಬಿ.ಸುಶಾಂತ್ ರೈ  ಹೇಳಿದರು.

ಇದರಿಂದ ರೈತರು ಮತ್ತು ಗ್ರಾಹಕರಿಗೆ ಅತ್ಯಗತ್ಯವಾದ ಗುಣಮಟ್ಟದ ಪ್ರಾಣಿ ಪ್ರೋಟಿನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸಹಾಯ ಮಾಡುತ್ತದೆ. ಈ ಯೋಜನೆಯನ್ನು ವಿಸ್ತರಿಸುವ ಮೂಲಕ, ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವುದರ ಜತೆಗೆ ಉದ್ಯೋಗವನ್ನು ಸೃಷ್ಟಿಸುವ ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸಲು ಸರಕಾರವು ಉದ್ಯಮಿಗಳಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

share
Next Story
X