Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಧಾನಸಭಾ ಚುನಾವಣೆ: ಕಾರ್ಕಳ...

ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಲ್ಲಿ ಶೇ 81.30 ಮತದಾನ

10 May 2023 11:17 PM IST
share
ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಲ್ಲಿ ಶೇ 81.30 ಮತದಾನ

ಕಾರ್ಕಳ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 81.30 ಮತದಾನವಾಗಿದೆ.

ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ 209 ಬೂತ್‌ಗಳಿದ್ದು, 91435 ಪುರುಷರಲ್ಲಿ73870 (80.78%) ಮತದಾನ ಮಾಡಿದರೆ,   99142 ಮಂದಿ  ಮಹಿಳಾ ಮತದಾರರಲ್ಲಿ 81068 (81.76%)ಮಂದಿ ಮತದಾನ ಮಾಡಿದ್ದಾರೆ. ಒಟ್ಟು 190577 ಮತದಾರರಲ್ಲಿ  154938 ಮತದಾರರು ಮತ ಚಲಾಯಿಸಲಿದ್ದಾರೆ.

ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಹೆಚ್ಚಾಗಿದ್ದರೂ ಮತ ಚಲಾವಣೆಯಲ್ಲಿ 18074 ಮಂದಿ ಭಾವಹಿಸದೆ ಇರುವುದರಿಂದ ಶೇಕಡವಾರು ಮತದಾನದಲ್ಲಿ ಕುಸಿತ ಕಂಡುಬಂದಿದೆ. 91435 ಪುರುಷ ಮತದಾರರಲ್ಲಿ 73870 ಪುರುಷರು ಮತ ಚಲಾಯಿಸಿದರೆ 17565 ಮಂದಿ ಪುರುಷರು ಮತದಾನದಿಂದ ದೂರ ಉಳಿದರು.

ಬಿಸಿಲಿನ ತಾಪ ವಿಪರೀತ ಇರುವುದನ್ನು ಅರಿತ ಹೆಚ್ಚನ ಮತದಾರರು ಬೆಳಿಗ್ಗೆಯೇ ಮತದಾನ ಮಾಡಲು ಮತಗಟ್ಟೆಗಳಿಗೆ ಧಾವಿಸಿದ್ದರಿಂದ ಹೆಚ್ಚಿನ ಮತಗಟ್ಟೆಗಳಲ್ಲಿ  ಸರಥಿ ಸಾಲು ಉದ್ದವಾಗಿ ಕಂಡುಬಂದಿತ್ತು.    

ಈ ಸಾಲಿನ ಚುನಾವಣೆಗಾಗಿ ಮಹಿಳಾ ಮತಗಟ್ಟೆಯ ಅಧಿಕಾರಿಗಳಿಂದ ನಡೆಸುವ 5 ಸಖೀ ಮತಗಟ್ಟೆ, ವಿಶೇಷ ಚೇತನ ಅಧಿಕಾರಿಗಳಿಂದ ನಡೆಸಲಾಗುವ 1 ಪಿಡಬ್ಲ್ಯೂಡಿ ಮತಗಟ್ಟೆ, ಯುವ ಮತದಾರರ 1 ಮತಗಟ್ಟೆ, ಥೀಮ್ ಆಧಾರಿತ 1 ಮತಗಟ್ಟೆಗಳನ್ನು ಸ್ಥಾಪಿಸಿ ಅದನ್ನು  ಸಿಂಗರಿಸಿ ವಿಶೇಷ ಮತಗಟ್ಟೆಯನ್ನಾಗಿ ಮಾಡಿರುವುದು  ಮತದಾರರನ್ನು ಆಕರ್ಷಿಸಿತ್ತು.  ಕುಕ್ಕುಂದೂರು ಟಪ್ಪಾಲು ಕಟ್ಟೆ ಸಮಾಜ ಮಂದಿರದ ಮತಗಟ್ಟೆಯನ್ನು ಶೃಂಗಾರ ಮಾಡಿ  ಸಾಂಪ್ರದಾಯಿಕ ಮತಗಟ್ಟೆಯಾಗಿ  ನಿರ್ಮಿಸಿಲಾಗಿತು.

ವಿಶೇಷ ಚೇತನ ಮತದಾರರಿಗಾಗಿ ಗಾಲಿ ಕುರ್ಚಿ, ಭೂತಕನ್ನಡಿ, ಬ್ರೈಲ್ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ರ್‍ಯಾಂಪ್, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿತ್ತು.

ಮಿಯ್ಯಾರು ಮತಗಟ್ಟೆಯಲ್ಲಿ ಕೈಕೊಟ್ಟ ಮತಯಂತ್ರ: ಸಮಾಜಮಂದಿರ ಕುಂಟಿಬೈಲು ಮಿಯ್ಯಾರು ಮತಗಟ್ಟೆ ಯಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ 1 ಗಂಟೆ ಕಾಲ ಮತದಾನ ವಿಳಂಬವಾಯಿತು. ಬೇಗ ಮತದಾನ ಮಾಡಿ ಕೆಲಸಕ್ಕೆ ತೆರಳಲೆಂದು ಬಂದ ಮತದಾರರು ಮತಯಂತ್ರ ಹಾಳಗಿದ್ದರಿಂದ ಮತದಾನ ಮಾಡದೆ ತೆರಳುವಂ ತಾಯಿತು. ಪ್ರಸಕ್ತ ಚುನಾವಣೆಯಲ್ಲಿ 209 ( 49 ಮೀಸಲು)ಬ್ಯಾಲೆಟ್ ಯುನಿಟ್, 209(49 ಮೀಸಲು) ಕಂಟ್ರೋಲ್ ಯುನಿಟ್, 279 ವಿವಿ ಪ್ಯಾಟ್  ಮತಯಂತ್ರಗಳನ್ನು ಚುನಾವಣೆಯಲ್ಲಿ ಬಳಸಲಾಗಿತ್ತು.

ಕಾರ್ಕಳ ಕಾಬೆಟ್ಟು ಸಮೀಪದ ಮಂಜುನಾಥ ಪೈ ಮೆಮೊರಿಯಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ  ಸಂಪೂರ್ಣ ಭದ್ರತೆಯೊಂದಿಗೆ ಡಿ ಮಸ್ಟರಿಂಗ್ ಮಾಡಲಾಗಿದೆ.

share
Next Story
X