Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಫಲಿತಾಂಶ ಏನೇ ಆದ್ರೂ..." ಅಂತ ಟ್ವೀಟ್...

"ಫಲಿತಾಂಶ ಏನೇ ಆದ್ರೂ..." ಅಂತ ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ

ಬಿಜೆಪಿ ಸೋಲೋ ಸ್ಪಷ್ಟ ಮುನ್ಸೂಚನೆ ಎಂದ ಜನರು

12 May 2023 11:22 PM IST
share
ಫಲಿತಾಂಶ ಏನೇ ಆದ್ರೂ... ಅಂತ ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ
ಬಿಜೆಪಿ ಸೋಲೋ ಸ್ಪಷ್ಟ ಮುನ್ಸೂಚನೆ ಎಂದ ಜನರು

ಬೆಂಗಳೂರು: ನಾಳೆಯ ಚುನಾವಣಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.  2024 ರ ಲೋಕಸಭಾ ಚುನಾವಣೆಗೂ ಇದು ದಿಕ್ಸೂಚಿ ಆಗಿರುವ ಸಾಧ್ಯತೆ ಇರುವುದರಿಂದ ರಾಷ್ಟ್ರ ಮಟ್ಟದಲ್ಲೇ ಫಲಿತಾಂಶದ ಬಗ್ಗೆ ಕುತೂಹಲ ಹುಟ್ಟಿದೆ.

ಈ ನಡುವೆ, ನಮೋ ಬ್ರಿಗೇಡ್‌ ಮುಖಂಡ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಟ್ವೀಟ್‌ ವ್ಯಾಪಕ ವ್ಯಂಗ್ಯ ಹಾಗೂ ಲೇವಡಿಗೆ ಗುರಿಯಾಗಿದೆ. 

“ನಾಳೆಯ ಫಲಿತಾಂಶ ಏನೇ ಆಗಲಿ ಶಾಂತಿಯುತ ಮತ್ತು ಸಮಧಾನಕರ ಚುನಾವಣೆಗಾಗಿ ಎಲ್ಲ ಪಕ್ಷಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲಿಯೂ ಅಹಿತಕರ ಘಟನೆಗಳು ನಡೆದಿಲ್ಲ. ಕರ್ನಾಟಕದ ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ” ಎಂದು ಸೂಲಿಬೆಲೆ ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ ಮಾಡಿ ಕಾಂಗ್ರೆಸ್‌ ಪ್ರಚಾರ ತಂತ್ರಗಳನ್ನು ಹೊಗಳಿದ ಸೂಲಿಬೆಲೆ, ʼ40% ಸರ್ಕಾರʼ ದಿಂದ ʼಸಿಲಿಂಡರ್ ಪೂಜೆʼವರೆಗೆ ಕಾಂಗ್ರೆಸ್ ಸೃಜನಶೀಲವಾಗಿ ಕೆಲಸ ಮಾಡಿದೆ, ಮತ್ತು 2 ಹೆಜ್ಜೆ ಮುಂದಿದೆ. ಬಜರಂಗದಳ ವಿಚಾರದಲ್ಲಿ ಅವರು ತಪ್ಪು ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಫಲಿತಾಂಶಗಳು ಹೇಳುತ್ತವೆ. ಭಾರತ್ ಜೋಡೋದಿಂದ  ಚುನಾವಣಾ ದಿನದವರೆಗೆ ಪಕ್ಷದ ಕಾರ್ಯಕರ್ತರನ್ನು ಸುಮ್ಮನಿರಲು ಬಿಡಲಿಲ್ಲ. ಅವರ ಒಗ್ಗಟ್ಟಿನ ಪ್ರಯತ್ನದಿಂದ ಅವರನ್ನು ಗೆದ್ದರು. ಅದಕ್ಕೆ ಮೆಚ್ಚುಗೆ ಇದೆ ಎಂದು ಹೇಳಿದ್ದಾರೆ. 

“ಬಿಜೆಪಿ ಯಾವಾಗಲೂ ರಕ್ಷಣಾತ್ಮಕ ಸ್ಥಿತಿಯಲ್ಲಿತ್ತು, ಅಥವಾ ಆಡಳಿತ ಪಕ್ಷಗಳ ದೌರ್ಬಲ್ಯ ಇರಬಹುದು, ಆದರೆ ಮೋದಿ ಅದನ್ನೆಲ್ಲ ಬದಲಾಯಿಸಿದರು. ಜನರು 40% ವಿವಾದವನ್ನು ಮರೆತಿದ್ದಾರೆ.” 

“ಬಿಜೆಪಿಯ ಪ್ರಮುಖರು ಕೆಳಹಂತದಿಂದ, ದಣಿವಿಲ್ಲದೆ ಕೆಲಸ ಮಾಡಿದರು, ಕಾರ್ಯಕರ್ತರು ನಿಜವಾದ ರತ್ನಗಳು, ಒಂದು ವೇಳೆ ಪಕ್ಷವು ಅಧಿಕಾರವನ್ನು ಉಳಿಸಿಕೊಂಡರೆ ಅದರ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ. ಅಣ್ಣಾಮಲೈ ಹಾಗೂ ಬಿಎಲ್‌ ಸಂತೋಷ್‌ ಅವರ ಕೆಲಸ ಸಾಟಿಯಿಲ್ಲದ್ದು, ನಾವು ಈಗಾಗಲೇ 2024 ರ ಚುನಾವಣೆಗಾಗಿ ತಯಾರಾಗುತ್ತಿದ್ದೇವೆ. ಮತ್ತೆ ಮತ್ತೆ ಮೋದಿ!” ಎಂದು ಸರಣಿ ಟ್ವೀಟ್‌ ಗಳನ್ನು ಮಾಡಿದ್ದಾರೆ. 

ಈ ಟ್ವೀಟ್‌ಗಳಿಗೆ ನೆಟ್ಟಿಗರು ಕಾಲೆಳೆದು ಟ್ವೀಟ್‌ ಮಾಡಿದ್ದು, ಬಿಜೆಪಿ ಸೋಲಿನ ಮುನ್ಸೂಚನೆ ಈಗಾಗಲೇ ಲಭಿಸಿದಂತಾಗಿದೆ ಎಂದಿದ್ದಾರೆ.

ಅಪೂರ್ವ ಎಂಬ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಶಾಂತಿಯುತ ಚುನಾವಣೆ ಆಗಿರುವುದಕ್ಕೆ ಇವರು ಯಾಕೆ ಅಭಿನಂದಿಸಬೇಕು? ಇವರೇನು ಕಮಿಷನರಾ? ರಾಜ್ಯಪಾಲರಾ? ಮುಖ್ಯಮಂತ್ರಿಯೋ ಅಥವಾ ಪ್ರಧಾನಮಂತ್ರಿಯೋ ಎಂಬರ್ಥದಲ್ಲಿ ಪ್ರಶ್ನಿಸಿದ್ದಾರೆ. 

“ಹಿಂದಿ ಹೇರಿಕೆ, ಉತ್ತರ ಭಾರತದ ವಲಸಿಗರನ್ನು ಬೆಂಬಲಿಸುವುದು, ಬ್ಯಾಂಕಿಂಗ್‌ನಲ್ಲಿ ಕನ್ನಡಿಗರಿಗೆ ಉದ್ಯೋಗ ನಷ್ಟ, ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ಧೋರಣೆಯಿಂದಾಗಿ ನಾನು ಸೇರಿದಂತೆ ಹಲವು ಬಿಜೆಪಿ ಮತದಾರರು ಈ ಬಾರಿ ಜೆಡಿಎಸ್/ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. 

ಇನ್ನು ಕೆಲವರು ʼಕನ್ನಡದ ಬಾವುಟʼದ ಬಗ್ಗೆ ನೀವು ಏನಕ್ಕೆ ಮಾತಾಡುತ್ತಿದ್ದೀರಿ, ನಿಮಗೆ ಕನ್ನಡ ಬಾವುಟ ಆಗಲ್ಲ ತಾನೆ ಎಂದು ಪ್ರಶ್ನಿಸಿದ್ದಾರೆ. 

Many BJP voters Have voted for JDS/ Congress this time including me Due to Hindi Imposition , Supporting North Indian Migrants, Loss of Jobs for Kannadigas in Banking, Central Govt attitude towards Karnataka and Kannadigas….Hope this would Change

— ಅಘೋರ (@Agghora) May 12, 2023

,ಅಣ್ಣನ ನೀನು ನಿನ್ನ ಬಿಜೆಪಿ ನೋಡ್ಕೋ ಗುರು ನಮಗೆ ಗೊತ್ತಿದೆ ಏನ್ ಮಾಡಬೇಕು ಅಂತ, ಕಾಂಗ್ರೇಸ್ಸ್ ಗೆದ್ರೇ ನೀನ್ ಮಾತ್ರ ದಯವಿಟ್ಟು ಕಂಗ್ರಾಜುಲೆಶನ್ ಮಾತ್ರಾ ಹೇಳ್ಬೇಡಾ ನೀನ್ ದೂರಾನೆ ಇದ್ದು ಬಿಡು ಸ್ವಾಮಿ....

— rajesh (@rajeshconfi) May 12, 2023

ವಿದಾಯದ ಸಂದೇಶ ಚೆನ್ನಾಗಿದೆ.

— blackrhino (@bettadahuvu) May 12, 2023
share
Next Story
X