Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರಾರು ಪತ್ರದೊಂದಿಗೆ ಚುನಾವಣಾ...

ಕರಾರು ಪತ್ರದೊಂದಿಗೆ ಚುನಾವಣಾ ಬೆಟ್ಟಿಂಗ್: 5 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ

12 May 2023 11:46 PM IST
share
ಕರಾರು ಪತ್ರದೊಂದಿಗೆ ಚುನಾವಣಾ ಬೆಟ್ಟಿಂಗ್: 5 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ

ಬೆಂಗಳೂರು, ಮೇ 12: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಶುರುವಾಗಿದೆ. ಮತ್ತೊಂದು ಕಡೆ ಸೋಲು ಗೆಲುವಿನ ಬಗ್ಗೆ ಅಭ್ಯರ್ಥಿಗಳ ಬೆಂಬಲಿಗರು ಮತ್ತು ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಕೂಡ ಹೆಚ್ಚಾಗಿದೆ. 

ಇದರ ನಡುವೆ ಮೈಸೂರಿನ ಹೆಚ್‍ಡಿ ಕೋಟೆಯಲ್ಲಿ ಬೆಟ್ಟಿಂಗ್ ಕಟ್ಟಿದ್ದ ಐದು ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಹೆಚ್‍ಡಿ ಕೋಟೆಯಲ್ಲಿ ಇಬ್ಬರು ವ್ಯಕ್ತಿಗಳು ತಲಾ ಐದು ಲಕ್ಷ ರೂಪಾಯಿ ಬೆಟ್ಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಎಡಿಜಿಪಿ ಅಲೋಕ್ ಕುಮಾರ್, ‘ಎಂತಹ ದಿಟ್ಟತನ ಡಾಕ್ಯುಮೆಂಟ್ ಶೀಟ್‍ನಲ್ಲಿ ಚುನಾವಣಾ ಬೆಟ್ಟಿಂಗ್ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಈ ಪ್ರಕರಣದಲ್ಲಿ 5 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಬೆಟ್ಟಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಕರಾರು ಪತ್ರದಲ್ಲಿ ಏನಿದೆ?: ತಮ್ಮ ಟ್ವೀಟ್‍ನಲ್ಲಿ ಬೆಟ್ಟಿಂಗ್ ಕುರಿತ ಜಪ್ತಿ ಮಾಡಿದ ಹಣ ಹಾಗೂ ಡಾಕ್ಯುಮೆಂಟ್ ಶೀಟ್‍ನ್ನು ಅಲೋಕ್ ಕುಮಾರ್ ಹಂಚಿಕೊಂಡಿದ್ದಾರೆ. ಹೆಗ್ಗಡದೇವನಕೋಟೆ ತಾಲೂಕಿನ ಕಸಬಾ ಹೋಬಳಿಯ ಜಯರಾಮ ನಾಯಕ ಮತ್ತು ಬಿಕೆ ಶಿವರಾಜು, ಅಂತರಸಂತೆ ಹೋಬಳಿಯ ಪ್ರಕಾಶ ಸೇರಿಕೊಂಡು ಎಲೆಕ್ಷನ್ ಬೆಟ್ಟಿಂಗ್ ಕಟ್ಟಿಕೊಂಡಿದ್ದರು. 

ಜಯರಾಮ ನಾಯಕ ಕಾಂಗ್ರೆಸ್ ಪರವಾಗಿ ಐದು ಲಕ್ಷ ಹಾಗೂ ಪ್ರಕಾಶ, ಶಿವರಾಜು ಇಬ್ಬರು ಸೇರಿಕೊಂಡು ಜೆಡಿಎಸ್ ಪರವಾಗಿ 5 ಲಕ್ಷ ರೂಪಾಯಿ ಬಾಜಿ ಕಟ್ಟಿದ್ದಾರೆ. ಈ ಹಣವನ್ನು ಎಲೆಕ್ಟ್ರಿಕಲ್  ಅಂಗಡಿಯೊಂದರ ಮಾಲಕರ ಹತ್ತಿರ ಇಟ್ಟಿದ್ದು, ಗೆದ್ದ ವ್ಯಕ್ತಿಗಳು ಆ ಹಣವನ್ನು ಪಡೆಯಬಹುದಾಗಿದೆ. ಒಂದು ವೇಳೆ ಬಿಜೆಪಿ ಗೆಲುವು ಸಾಧಿಸಿದರೆ, ಅವರವರ ಹಣವನ್ನೇ ಅವರುಗಳೇ ಪಡೆಯಲು ಒಪ್ಪಿರುತ್ತಾರೆ ಎಂದು ಕರಾರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
 

What an audacity!!

Election Betting Contract on Document Sheet

Rs 5 lakh seized

Beware!!

Stringent action will be taken against such elements pic.twitter.com/oDmwLB4cB5

— alok kumar (@alokkumar6994) May 12, 2023
share
Next Story
X