Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಆಪರೇಷನ್' ಆದ ಶಾಸಕರಿಗೆ ಈ ಬಾರಿಯ...

'ಆಪರೇಷನ್' ಆದ ಶಾಸಕರಿಗೆ ಈ ಬಾರಿಯ ಚುನಾವಣೆ ಪಾಠ ಕಲಿಸಿದೆ: ಸಿದ್ದರಾಮಯ್ಯ

13 May 2023 3:08 PM IST
share
ಆಪರೇಷನ್ ಆದ ಶಾಸಕರಿಗೆ ಈ ಬಾರಿಯ ಚುನಾವಣೆ ಪಾಠ ಕಲಿಸಿದೆ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸಾಕಷ್ಟು ಹಣ ವ್ಯಯ ಮಾಡಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಆಪರೇಷನ್ ಆದ ಶಾಸಕರಿಗೆ ಈ ಬಾರಿಯ ಚುನಾವಣೆ ಪಾಠ ಕಲಿಸಿದೆ. ಬಿಜೆಪಿ ದ್ವೇಶ ರಾಜಕಾರಣ ಸಂಸ್ಕೃತಿ ಬಿತ್ತಿದ್ದರು. ಕರ್ನಾಟಕ ಜನ ಇದರಿಂದ ಬೇಸತ್ತು ಕಾಂಗ್ರೆಸ್ ಪರ ಒಲವು ತೋರಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. 

ಸದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆ ಇನ್ನೂ ಮುಗಿದಿಲ್ಲ. ಈ ಟ್ರೆಂಡ್ ಕಾಂಗ್ರೆಸ್ ಮುಂದೆ ಬರಲಿದೆ ಎಂದು ತೋರಿಸುತ್ತದೆ. ನಾನು ಪ್ರಚಾರದ ವೇಳೆಯೇ ಹೇಳಿದ್ದೆ. ಕಾಂಗ್ರೆಸ್ 130 ಸೀಟ್ ಪಡೆಯುತ್ತೆ ಎಂದು. ಅದು ಇಂದು ನಿಜವಾಗಿದೆ. ನಾವು 130 ನ್ನೂ ಮೀರಿ ಮುಂದೆ ಹೋಗಿದ್ದೇವೆ. ಇದು ಕಾಂಗ್ರೆಸ್ ಗೆ ಬಹುದೊಡ್ಡ ಗೆಲುವು. ರಾಜ್ಯದ ಜನ ಬಿಜೆಪಿ ಸರ್ಕಾರದ ನಡೆಯಿಂದ ಬೇಸತ್ತಿದ್ದರು. 2008,2018 ರಲ್ಲೂ ಬಿಜೆಪಿ ಗೆಲುವು ಸಾಧಿಸಿರಲಿಲ್ಲ. ಸಾಕಷ್ಟು ಹಣ ವ್ಯಯ ಮಾಡಿ ಆಪರೇಷನ್ ಕಮಲದ ಮೂಲಕ ಅವರು ಅಧಿಕಾರಕ್ಕೆ ಬಂದರು. ಆಪರೇಷನ್ ಆದ ಶಾಸಕರಿಗೆ ಈ ಬಾರಿಯ ಚುನಾವಣೆ ಪಾಠ ಕಲಿಸಿದೆ. ಬಿಜೆಪಿ ದ್ವೇಶ ರಾಜಕಾರಣ ಸಂಸ್ಕೃತಿ ಬಿತ್ತಿದ್ದರು. ಕರ್ನಾಟಕ ಜನ ಇದರಿಂದ ಬೇಸತ್ತು ಕಾಂಗ್ರೆಸ್ ಪರ ಒಲವು ತೋರಿದ್ದಾರೆ ಎಂದರು. 

ಹಣ ಬಲದಿಂದ ಬಿಜೆಪಿ ಯಾವ ಹಂತಕ್ಕೆ ಬೇಕಿದ್ದರೂ ಹೋಗ್ಬಹುದು. ಆದರೆ ಈ ಚುನಾವಣೆ ಫಲಿತಾಂಶ ನಮಗೆ ಲೋಕ ಸಭಾ ಚುನಾವಣೆ ಗೆ ಮೆಟ್ಟಿಲು. ನನಗೆ ನಂಬಿಕೆ ಇದೆ. ರಾಹುಲ್ ಗಾಂಧಿ ಪ್ರಧಾನಿ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಯೂ ಬಹಳವಾಗಿಯೇ ಇದೆ. ನಾಳೆ ಸಿಎಲ್ ಪಿ ಮೀಟಿಂಗ್ ಮಾಡುತ್ತೇವೆ ಎಂದು ತಿಳಿಸಿದರು.

ಬಳಿಕ ಬಜರಂಗದಳ ಗದ್ದಲ ಕುರಿತು ಮಾತನಾಡಿದ ಅವರು, ದ್ವೇಷ ಭಾಷಣ ಮಾಡುವಂತಹ ಸಂಘಟನೆ ಗಳು ಬ್ಯಾನ್ ಆಗಬೇಕೆಂದು ನಾನು ಹೇಳಿದ್ದೆ. ಆದರೆ ಅವರು ಬಜರಂಗಬಲಿ ಎಂದು ಚುನಾವಣೆ ಎದುರಿಸಿದರು. ನನ್ನ ಹೇಳಿಕೆಯನ್ನೇ ತಿರುಚಿಬಿಟ್ಟರು. ಆದರೂ ಗೆಲುವು ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

share
Next Story
X