Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳದಲ್ಲಿ ಹೆಂಡ, ಅಕ್ರಮ ಹಣ ಹಂಚಿ...

ಕಾರ್ಕಳದಲ್ಲಿ ಹೆಂಡ, ಅಕ್ರಮ ಹಣ ಹಂಚಿ ಗೆದ್ದಿದ್ದಾರೆ: ಮುನಿಯಾಲು ಉದಯ ಶೆಟ್ಟಿ ಆರೋಪ

13 May 2023 1:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರ್ಕಳದಲ್ಲಿ ಹೆಂಡ, ಅಕ್ರಮ ಹಣ ಹಂಚಿ ಗೆದ್ದಿದ್ದಾರೆ: ಮುನಿಯಾಲು ಉದಯ ಶೆಟ್ಟಿ ಆರೋಪ

ಉಡುಪಿ: ಕಾರ್ಕಳ ಕ್ಷೇತ್ರದಲ್ಲಿ ಹೆಂಡ, ಅಕ್ರಮ ಹಣ ಹಂಚಿ ಸುನೀಲ್ ಕುಮಾರ್ ಗೆದ್ದಿದ್ದಾರೆ. ಪ್ರತಿ ಬೂತ್‌ನಲ್ಲಿ 100 ಮತಗಳನ್ನು ಇವರು ಕದ್ದಿದ್ದಾರೆ. ಅದೇ ಮತದಲ್ಲಿಯೇ ಗೆದಿದ್ದಾರೆ. ಆದರೆ ಅದರಲ್ಲಿ ಒಂದು ಬೂತ್ ನಲ್ಲಿ ನಕಲಿ ಮತದಾನ ಮಾಡುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಕಾರ್ಕಳ ಕ್ಷೇತ್ರದಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.

ಉಡುಪಿ ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಎಲ್ಲರು ನನ್ನ ಬೆಂಬಲಿಸಿದರು. ಆದರೆ ಸ್ವಲ್ಪದರಲ್ಲಿ ಸೋಲು ಕಾಣುವಂತಾಯಿತು. ಎಲ್ಲದಕ್ಕೂ ದೇವರ ಅನುಗ್ರಹ ಬೇಕು. ಕೆಲವರು ನೋಟಿಗಾಗಿ ಮತವನ್ನು ಮಾರಿಕೊಂಡಿರುವುದು ನೋಡಿದರೆ ಬೇಜಾರಾಗುತ್ತದೆ ಎಂದರು. 

ಜನರಿಗೆ ಫ್ಲೆಕ್ಸ್ ರಹಿತ, ಆಡಂಬರ ರಹಿತ, ಅಹಂಕಾರ ರಹಿತ ಉತ್ತಮ ಆಡಳಿತ ಕೊಡಬೇಕು ಎಂದು ನನ್ನ ಯೋಜನೆ, ಯೋಚನೆ ಆಗಿತ್ತು.  ಸೋತಾರೂ ನಾನು ಮುಂದಿನ ದಿನ ಐದು ವರ್ಷಗಳ ಜನರ ಸೇವೆ ಮಾಡುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಚುನಾವಣೆ ಎದುರಿಸಿದ್ದೇನೆ. ಕೊನೆಯ ಮೂರುನಾಲ್ಕು ದಿನಗಳಲ್ಲಿ ಏನು ಮಾಡಿದರು ಎಂಬುದು ಇಡೀ ಕ್ಷೇತ್ರದ ಜನರಿಗೆ ಗೊತ್ತಿದೆ. ದುಷ್ಟ, ಅಕ್ರಮದ ಹಣ, ಹೆಂಡ ಹಂಚಿ ಜನರನ್ನು ಖರೀದಿಸಿದರು. ಇನ್ನಾದರೂ ಇವರಿಗೆ ದೇವರು ಒಳ್ಳೆಯ ಬುದ್ದಿ ಕೊಟ್ಟು ದುಹಂಕಾರ ಬಿಟ್ಟು ಜನರಿಗೆ ನೆಮ್ಮದಿಯ ಹಾಗೂ ಒಳ್ಳೆಯ ಆಡಳಿತ ನೀಡು ವಂತಾಗಲಿ ಎಂದರು.

ಕಾರ್ಕಳದ ಜನರಿಗೆ ಪ್ರೀತಿ ಮಮತೆ ಬೇಕಿತ್ತು. ಅದಕ್ಕೆ ಅವಕಾಶ ಸಿಗಲಿಲ್ಲ. ಜನರೊಂದಿಗೆ ಇರಲು ಕೇವಲ ರಾಜಕೀಯ ಬೇಕಿಲ್ಲ. ಸೋತಾರೂ ಸಮಾಜ ಸೇವೆ ಮಾಡಿಕೊಂಡು ಇರುತ್ತೇನೆ. ಟಿಕೆಟ್ ಕೊನೆಯ ಕ್ಷಣದ ಬದಲು ಬೇಗನೆ  ಸಿಗುತ್ತಿದ್ದರೆ ಇನ್ನಷ್ಟು ಜನರನ್ನು ತಲುಪಿಸಲು ಸಾಧ್ಯವಾಗುತ್ತಿತ್ತು. ನಮ್ಮ ಸರಕಾರದ  ಗ್ಯಾರಂಟಿ ಕಾರ್ಡ್‌ಗಳಲ್ಲಿನ ಯೋಜನೆಯನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತೇವೆ. ನಮ್ಮ ಸರಕಾರ ಒಳ್ಳೆಯ ಆಡಳಿತ ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X